ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣಾ ಫಲಿತಾಂಶ ಪ್ರಕಟ. ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಅಯ್ಕೆ.
ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಚುನಾವಣಾ ಫಲಿತಾಂಶ ಪ್ರಕಟ. ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಅಯ್ಕೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚುನಾವಣಾ ಫಲಿತಾಂಶ ಪ್ರಕಟವಾಗಿವೆ, ಭಾರಿ ಜಿದ್ದಾಜಿದ್ದಿನಿಂದ ಕೂಡಿದ ಚುನಾವಣೆ ಹೈಕೋರ್ಟ್ ವರೆಗೂ ತಲುಪಿತ್ತು. ಇಂದು ನಡೆದ ಮತದಾನದಲ್ಲಿ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಗೆಲುವು ಕಂಡಿದ್ದಾರೆ. ಕಳೆದ ಒಂದು ತಿಂಗಳಿಂದ KSCA ಚುನಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ…
