ಮುಂಬಯಿ : ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವಲ್ಲ. ವೈದ್ಯಕೀಯ ವರದಿ ಬಿಚ್ಚಿಟ್ಟ ಸತ್ಯವೇನು.?
ಮುಂಬಯಿ : ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವಲ್ಲ. ವೈದ್ಯಕೀಯ ವರದಿ ಬಿಚ್ಚಿಟ್ಟ ಸತ್ಯವೇನು.? ಕಳೆದ ಎರಡು ದಿನದ ಹಿಂದೆ ಮುಂಬೈನಲ್ಲಿ ಕುಟುಂಬವೊಂದು ರಾತ್ರಿ ಊಟ ಮುಗಿಸಿದ ನಂತರ ಕಲ್ಲಂಗಡಿ ಹಣ್ಣು ಸೇವಿಸಿ ನಾಲ್ವರು ಸಾವನ್ನಪ್ಪಿದ ಪ್ರಕರಣ ದೇಶಾದ್ಯಂತ ದೊಡ್ಡ ಸುದ್ದುಯ ಜೋತೆಗೆ ಆತಂಕವನ್ನು ಉಂಟು ಮಾಡಿತ್ತು.ಜನ ಕಲ್ಲಂಗಡಿ ಹಣ್ಣು ತಿನ್ನುವುದನ್ನೆ ಬಿಟ್ಟಿದ್ದರು.! ಆದರೆ ಇದೀಗ ಬಂದಿರುವ ನಾಲ್ವರ ವೈದ್ಯಕೀಯ ವರದಿಯ ಪ್ರಕಾರ ಅವರ ಸಾವು ಕಲ್ಲಂಗಡಿ ಹಣ್ಣಿನಿಂದ ಉಂಟಾಗಿಲ್ಲ ಎನ್ನಲಾಗಿದೆ. ಹಾಗಾದರೆ ವೈದ್ಯಕೀಯ ವರದಿಯಲ್ಲಿ…
