ಪುತ್ತೂರು ಯುವತಿಗೆ ಮಗು ಕರುಣಿಸಿ ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್.
ಪುತ್ತೂರು ಯುವತಿಗೆ ಮಗು ಕರುಣಿಸಿ ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್. news.ashwasurya.in ಅಶ್ವಸೂರ್ಯ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಪ್ರಕರಣಕ್ಕೆ ಹೈಕೋರ್ಟ್ ಬಿಗ್ ಟ್ವಿಸ್ಟ್ ನೀಡಿದೆ.ಮದುವೆಯಾಗುವುದಾಗಿ ನಂಬಿಸಿ ಕೃಷ್ಣ ಜೆ ರಾವ್ ಯುವತಿಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಗರ್ಭಿಣಿ ಎಂದು ತಿಳಿದ ಮೇಲೆ ಕೃಷ್ಣ ಜೆ ರಾವ್ ನಂತರ ತನಗೂ ಆಕೆಗೂ ಸಂಬಂಧವಿಲ್ಲ…
