ನವದೆಹಲಿ : ʻನೀಟ್ ಅಕ್ರಮದ’ ಕಿಚ್ಚು.!ಐಪಿಎಸ್‌ ಅಧಿಕಾರಿಗಳು ಸೇರಿ 150ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 100ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ.

ನವದೆಹಲಿ : ʻನೀಟ್ ಅಕ್ರಮದ’ ಕಿಚ್ಚು.!ಐಪಿಎಸ್‌ ಅಧಿಕಾರಿಗಳು ಸೇರಿ 150ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 100ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ.… news.ashwasurya.in ಅಶ್ವಸೂರ್ಯ/ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶದಲ್ಲಿ ಮತ್ತೆ ಜನಾಕ್ರೋಶ ಹೆಚ್ಚಾಗಿದೆ. ಶಿಕ್ಷಣ ತಜ್ಞ ಹಾಗೂ ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಜಂತರ್ ಮಂತರ್‌ನಲ್ಲಿ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹ ತೀವ್ರ ಸ್ವರೂಪ ಪಡೆದುಕೊಂಡಿದೆ. 2 ದಿನಗಳ ಹಿಂದೆ ವಾಂಗ್ಚುಕ್‌ರನ್ನು ಪೊಲೀಸರು ಹೊತ್ತೊಯ್ದು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರತಿಭಟನಾಕಾರರ ಕಿಚ್ಚು ಕಮ್ಮಿ…

Read More

ಬೆಂಗಳೂರು : ರೋಹಿಣಿ ಸಿಂಧೂರಿ ನೀಡಿದ್ದ ಕಡತಕ್ಕೆ ಅಸ್ತು ಎಂದ ಮುಖ್ಯಮಂತ್ರಿಗಳು, ಕೆಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ 80% ಗಣಿ ಇಲಾಖೆ ಸಿಬ್ಬಂದಿಗೆ ವರ್ಗಾವಣೆ ಶಾಕ್.!

ಬೆಂಗಳೂರು : ರೋಹಿಣಿ ಸಿಂಧೂರಿ ನೀಡಿದ್ದ ಕಡತಕ್ಕೆ ಅಸ್ತು ಎಂದ ಮುಖ್ಯಮಂತ್ರಿಗಳು, ಕೆಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ್ದ 80% ಗಣಿ ಇಲಾಖೆ ಸಿಬ್ಬಂದಿಗೆ ವರ್ಗಾವಣೆ ಶಾಕ್.! news.ashwasurya.in ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ‘ಮೇಜರ್ ಸರ್ಜರಿ’ ಮಾಡಿದ್ದು, ದಶಕಗಳಿಂದ ಒಂದೇ ಸ್ಥಳದಲ್ಲಿದ್ದ ಸುಮಾರು 160 ಅಧಿಕಾರಿಗಳನ್ನು ಸಾಮೂಹಿಕವಾಗಿ ವರ್ಗಾವಣೆ ಮಾಡಿದ್ದಾರೆ. ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಿ, ಇಲಾಖೆಯ ಆದಾಯ ಹೆಚ್ಚಿಸುವ ಉದ್ದೇಶದಿಂದ ಈ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ…. ಅಶ್ವಸೂರ್ಯ/ಬೆಂಗಳೂರು:…

Read More

ಬೆಂಗಳೂರು : ಆಪ್‌ನಲ್ಲಿ ಅಪ್ಸರೆಯರ ಆಸೆ ತೋರಿಸಿ ಹನಿಟ್ರ್ಯಾಪ್‌.. ಆಟೋದಲ್ಲಿ ಕಿಡ್ನ್ಯಾಪ್, ಆಮೇಲೆ ಬೆತ್ತಲೆಗೊಳಿಸಿ ವಿಕೃತಿ..!

ಬೆಂಗಳೂರು : ಆಪ್‌ನಲ್ಲಿ ಅಪ್ಸರೆಯರ ಆಸೆ ತೋರಿಸಿ ಹನಿಟ್ರ್ಯಾಪ್‌.. ಆಟೋದಲ್ಲಿ ಕಿಡ್ನ್ಯಾಪ್, ಆಮೇಲೆ ಬೆತ್ತಲೆಗೊಳಿಸಿ ವಿಕೃತಿ..! news.ashwasurya.in ಕೆಲವು ಯುವಕರ ವೀಕ್ನೆಸ್‌ ಅನ್ನೇ ಬಂಡವಾಳ ಮಾಡಿಕೊಂಡು ಸುಲಿಗೆ ಮಾಡುವವರಿಗೇನು ನಮ್ಮ ರಾಜ್ಯದಲ್ಲಿ ಕಮ್ಮಿ ಇಲ್ಲ. ಅದಕ್ಕೆ ಹೇಳೋದು ಯುವಕರು ಸ್ವಲ್ಪ ಎಚ್ಚರದಿಂದ ಇರಬೇಕು ಅಂತಾ. ಅಂತೆಯೇ ಬೆಂಗಳೂರಿನಲ್ಲಿ ಯುವತಿಯರ ಸೌಂದರ್ಯದ ಆಸೆ ತೋರಿಸಿ, ಪ್ರೀತಿಯ ಬಲೆ ಬೀಸಿ ನಿಮ್ಮ ಇಡೀ ಬದುಕನ್ನೇ ಬೀದಿಗೆ ತರುವ ಕಿರಾತಕರ ಗ್ಯಾಂಗ್‌ಗಳು ರಾಜಧಾನಿಯಲ್ಲಿ ಸಕ್ರಿಯವಾಗಿದೆ, ಎಚ್ಚರ ಎಚ್ಚರವಿಲಿ…! ಅಶ್ವಸೂರ್ಯ/ಬೆಂಗಳೂರು : ಲೋಕಾಂಟೊ…

Read More

ಬಂಟ್ವಾಳ ಮರ್ಡರ್ ಪ್ರಕರಣ : ಬಂಟ್ವಾಳದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೆ ಉಳಿ ಗ್ರಾಮಸ್ಥರಿಂದ ಮನವಿ.

ಬಂಟ್ವಾಳ ಮರ್ಡರ್ ಪ್ರಕರಣ : ಬಂಟ್ವಾಳದಲ್ಲಿಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೆ ಉಳಿ ಗ್ರಾಮಸ್ಥರಿಂದ ಮನವಿ. news.ashwasurya.in ಅಶ್ವಸೂರ್ಯ/ಬಂಟ್ವಾಳ : ಉಳಿ ಗ್ರಾಮದ ನಿವಾಸಿ ಲಾವಣ್ಯ ಅವರನ್ನು ಜುಲೈ 16ರಂದು ಸಂಜೆ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಭೀಕರವಾಗಿ ಹತ್ಯೆ ಮಾಡಿದ ತಪ್ಪಿತಸ್ಥನಿಗೆ ನ್ಯಾಯಾಲಯ ಕಾನೂನಿನ ಪ್ರಕಾರ ಗಲ್ಲು ಶಿಕ್ಷೆ ವಿಧಿಸಲು ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳುವಂತೆ ಉಳಿ ಗ್ರಾಮಸ್ಥರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಭಾನುವಾರ ಕಕ್ಯಪದವಿನಿಂದ ಬಂಟ್ವಾಳ ಡಿವೈಎಸ್ಪಿ ಕಚೇರಿಗೆ ಆಗಮಿಸಿದ ಗ್ರಾಮದ ಜನರು,…

Read More

⚖️ ಕೋರ್ಟ್ ತೀರ್ಪು : ಮಗಳ ಪಾಲನೆಯ ಹಕ್ಕನ್ನು ಕಳೆದುಕೊಂಡ ತಂದೆ ರಂಜೀಶ್. ಆತ್ಮಹತ್ಯೆಗೆ ಶರಣು.!

⚖️ ಕೋರ್ಟ್ ತೀರ್ಪು : ಮಗಳ ಪಾಲನೆಯ ಹಕ್ಕನ್ನು ಕಳೆದುಕೊಂಡ ತಂದೆ ರಂಜೀಶ್. ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ ತಿರುವನಂತಪುರಂ : ಮಗಳ ಪಾಲನೆಯ ಹಕ್ಕನ್ನು (ಕಸ್ಟಡಿ) ವಿಚ್ಛೇದಿತ ಪತ್ನಿಗೆ ನೀಡಿದ ನ್ಯಾಯಾಲಯದ ತೀರ್ಪಿನ ನಂತರ ಕೇರಳದ 38 ವರ್ಷದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ರಂಜೀಶ್ ಅವರ ಆತ್ಮಹತ್ಯೆ ಪ್ರಕರಣ ಈಗ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.ಮಕ್ಕಳ ಪಾಲನೆಗೆ ಸಂಬಂಧಿಸಿದ ಕಾನೂನುಗಳು ಮತ್ತು ಲಿಂಗ ತಟಸ್ಥತೆಯ ಕುರಿತು ಚರ್ಚೆಯನ್ನು ಮರುಕಳಿಸುವಂತೆ ಮಾಡಿದೆ.ಕೇರಳದ ಕುಮಲಿಯ ನಿವಾಸಿಯಾಗಿದ್ದ ರಂಜೀಶ್, ಬಸ್…

Read More

ಬೆಂಗಳೂರು : ಅಜ್ಜಿ ಚೆನ್ನಮ್ಮರನ್ನು ನೋಡಲು ಪೆರೋಲ್ ಮೇಲೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅರ್ಜಿ ಸಲ್ಲಿಕೆ ಸಾಧ್ಯತೆ.

ಬೆಂಗಳೂರು : ಅಜ್ಜಿ ಚೆನ್ನಮ್ಮರನ್ನು ನೋಡಲು ಪೆರೋಲ್ ಮೇಲೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅರ್ಜಿ ಸಲ್ಲಿಕೆ ಸಾಧ್ಯತೆ. news.ashwasurya.in ಅಜ್ಜಿ ಚೆನ್ನಮ್ಮ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಅಜ್ಜಿಯ ಅಂತಿಮ ದರ್ಶನ ಪಡೆಯಲು ಪ್ರಜ್ವಲ್‌ ರೇವಣ್ಣ ಅವರು ಪೆರೋಲ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರ ನ್ಯಾಯಾಧೀಶರು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಕೊನೆಯದಾಗಿಅಜ್ಜಿಯ ಮುಖ ನೋಡಲು ಜೈಲಿನಿಂದ ಹೊರಗೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅಶ್ವಸೂರ್ಯ/ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ…

Read More
Optimized by Optimole
error: Content is protected !!