ವೈದ್ಯ ಪತಿಯನ್ನು ಕೊಲೆ ಮಾಡಿದ ಪತ್ನಿ.!ನಂತರ ಮಗನ ಮೇಲು ಚಾಕುವಿನಿಂದ ಹಲ್ಲೆ ನಡೆಸಿ ಹಂತಕಿ.!
ವೈದ್ಯ ಪತಿಯನ್ನು ಕೊಲೆ ಮಾಡಿದ ಪತ್ನಿ.!ನಂತರ ಮಗನ ಮೇಲು ಚಾಕುವಿನಿಂದ ಹಲ್ಲೆ ನಡೆಸಿ ಹಂತಕಿ.! news.ashwasurya.in ಅಶ್ವಸೂರ್ಯ/ದಾರವಾಡ : ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು ಪತ್ನಿ ಡಾ. ಪ್ರಿಯಾ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಲ್ಲದೆ ಪ್ರಿಯಾ ಮಗನ ಮೇಲೂ ಹಲ್ಲೆ ನಡೆಸಿದ್ದಾಳೆ. ಘಟನೆಗೆ ಕಾರಣ ನಿಗೂಢವಾಗಿದೆ.? ಧಾರವಾಡ, ಜು. 15: ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು…
