Headlines

BREAKING NEWS: ಕನ್ನಡ ಕಿರುತೆರೆಯ ಹೆಸರಾಂತ ನಟಿ ಶೋಭಿತಾ ಆತ್ಮಹತ್ಯೆಗೆ ಶರಣು.!?

BREAKING NEWS: ಕನ್ನಡ ಕಿರುತೆರೆಯ ಹೆಸರಾಂತ ನಟಿ ಶೋಭಿತಾ ಆತ್ಮಹತ್ಯೆಗೆ ಶರಣು.!? ಅಶ್ವಸೂರ್ಯ/ಹೈದರಾಬಾದ್: ಬ್ರಹ್ಮಗಂಟು, ನಿನ್ನಿಂದಲೇ ಜೊತೆಗೆ ಧಾರಾವಾಹಿ ನಟಿ ಮತ್ತು ಹಲವು ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಕಳೆದ ವರ್ಷ ವಿವಾಹವಾಗಿದ್ದರು.ಜನಪ್ರಿಯ ನಟಿಯಾಗಿದ್ದ ಶೋಭಿತಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ನಟಿ ಶೋಭಿತಾ ಎರಡೊಂದ್ಲಾ ಮೂರು, ಎಟಿಎಮ್ , ಒಂದ್ ‌ಕಥೆ ಹೇಳ್ಲಾ, ಜಾಕ್ ಪಾಟ್, ಅಪಾರ್ಟ್‌ಮಂಟ್‌ ಟು ಮರ್ಡರ್, ವಂದನಾ ಸಿನಿಮಾದಲ್ಲಿ ನಟಿಸಿದ್ದರು.ಕರ್ನಾಟಕದ ಹಾಸನ‌‌ ಮೂಲದ ಸಕಲೇಶಪುರದವರಾದ ನಟಿ ಶೋಭಿತಾ ಆತ್ಮಹತ್ಯೆ ಮಾಡಿಕೊಂಡಿರೊ‌ ಮಾಹಿತಿ…

Read More

ಕಾಲೇಜು ರಂಗೋತ್ಸವ ಹಾಗೂ ಶಿಕ್ಷಣದಲ್ಲಿ ರಂಗಕಲೆ ಕಮ್ಮಟ ಆಯೋಜನೆ. ಡಿ,1ರಂದು ನಾಟಕ “ಆಧೆ ಆಧೂರೇ”

ಕಾಲೇಜು ರಂಗೋತ್ಸವ ಹಾಗೂ ಶಿಕ್ಷಣದಲ್ಲಿ ರಂಗಕಲೆ ಕಮ್ಮಟ ಆಯೋಜನೆ. ಡಿ,1ರಂದು ನಾಟಕ “ಆಧೆ ಆಧೂರೇ” ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ರಂಗಾಯಣವು ವಿಶೇಷವಾಗಿ ಯುವಜನತೆಯನ್ನು ರಂಗಭೂಮಿಯತ್ತ ಆಕರ್ಷಿಸುವ ಕಾರ್ಯಕ್ರಮಗಳ ಭಾಗವಾಗಿ, ಕರ್ನಾಟಕ ಸುವರ್ಣ ಸಂಭ್ರಮದ ಪ್ರಯುಕ್ತ ‘ಕಾಲೇಜು ರಂಗೋತ್ಸವ 2024-25’ ಮತ್ತು ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗಾಗಿ “ಶಿಕ್ಷಣದಲ್ಲಿ ರಂಗಕಲೆ” ಕಮ್ಮಟವನ್ನು ಆಯೋಜಿಸಿದೆ.ಎರಡನೇ ಹಂತದ ಕಾಲೇಜು ರಂಗೋತ್ಸವಕ್ಕಾಗಿ ಕಳೆದ ಒಂದು ತಿಂಗಳಿಂದ ಶಿವಮೊಗ್ಗ ರಂಗಾಯಣ ವ್ಯಾಪ್ತಿಯ ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಮೂರು ಜಿಲ್ಲೆಗಳ ಮೂರು ಕಾಲೇಜುಗಳನ್ನು ಗುರುತಿಸಿ, ಆ ಕಾಲೇಜುಗಳಲ್ಲಿ…

Read More

ಬೆಳ್ತಂಗಡಿ ; ಪ್ರೀತಿಸಿ ಕೈಕೊಟ್ಟ ಪ್ರೇಮಿ.! ಅಪ್ರಾಪ್ತ ಯುವತಿ ಆತ್ಮಹತ್ಯೆಗೆ ಶರಣು…

ಬೆಳ್ತಂಗಡಿ ; ಪ್ರೀತಿಸಿ ಕೈಕೊಟ್ಟ ಪ್ರೇಮಿ.! ಅಪ್ರಾಪ್ತ ಯುವತಿ ಆತ್ಮಹತ್ಯೆಗೆ ಶರಣು… ಅಶ್ವಸೂರ್ಯ/ಮಂಗಳೂರು: ಪ್ರೀತಿಸಿ ಎಲ್ಲೆಂದರಲ್ಲಿ ಸುತ್ತಾಡಿ ಪ್ರೇಯಸಿಯನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯ ಜೋತೆಗೆ ದೈಹಿಕ ಸಂಪರ್ಕವನ್ನು ಬೆಳೆಸಿ, ನಂತರ ಪ್ರೀತಿಸಿದವಳಿಂದ ದೂರಾಗಿ ಕೈಕೊಟ್ಟ ಯುವಕನ ವಂಚನೆಗೆ ನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣವೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.! ಯುವಕನಿಂದ ವಂಚನೆಗೆ ಒಳಗಾದ 17 ವರ್ಷದ ಅಪ್ರಾಪ್ತ ಯುವತಿ. ಮೊಬೈಲ್ ಮೂಲಕ ಕೆಲವೇ ತಿಂಗಳ ಅವಧಿಯಲ್ಲಿ ಪರಿಚಯವಾಗಿದ್ದ ಯುವಕನ ಜೊತೆ…

Read More

ಬೊಮ್ಮನಕಟ್ಟೆಯಲ್ಲಿ ಬಿತ್ತು ಹೆಣ.! ರೌಡಿಶೀಟರ್‌ ಕಪಡ ರಾಜೇಶ್ ಶೆಟ್ಟಿಯ ಬರ್ಬರ ಹತ್ಯೆ.!

ಬೊಮ್ಮನಕಟ್ಟೆಯಲ್ಲಿ ಬಿತ್ತು ಹೆಣ.! ರೌಡಿಶೀಟರ್‌ ಕಪಡ ರಾಜೇಶ್ ಶೆಟ್ಟಿಯ ಬರ್ಬರ ಹತ್ಯೆ.! ಬೊಮ್ಮನಕಟ್ಟೆಯಲ್ಲಿ ಬಿತ್ತು ಹೆಣ.! ರೌಡಿಶೀಟರ್‌ ಕಪಡ ರಾಜೇಶ್ ಶೆಟ್ಟಿಯ ಬರ್ಬರ ಹತ್ಯೆ.! ಹಂತಕರ ಲಾಂಗಿನೇಟಿಗೆ ರಾಜೇಶ್ ಶೆಟ್ಟಿ ನಿಂತಜಾಗದಲ್ಲೆ ನೆತ್ತರುಹರಿದು ಉಸಿರು ಚಲ್ಲಿದ್ದಾನೆ.! ಇತ್ತೀಚೆಗೆ ರೌಡಿಸಂ ಬಿಟ್ಟು ಒಳ್ಳೆಯವನಾಗಲು ಹೊರಟಿದ್ದ ರಾಜೇಶನಿಗೆ ಆತನ ಕೈಗೆ ಅಂಟಿಸಿಕೊಂಡಿದ್ದ ನೆತ್ತರ ಕಲೆ ಇವನನ್ನು ನೆತ್ತರ ಮಡುವಿನಲ್ಲಿ ಉಸಿರು ಚಲ್ಲುವಂತೆ ಮಾಡಿದೆ. ರಾಜೇಶ್ ಶೆಟ್ಟಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕುದ್ದು……. ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಮತ್ತೆ…

Read More

“ಕುವೆಂಪು ವಿಶ್ವವಿದ್ಯಾಲಯದ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳ” ಕುರಿತು: ಸಚಿವ ಮಧು ಬಂಗಾರಪ್ಪ

“ಕುವೆಂಪು ವಿಶ್ವವಿದ್ಯಾಲಯದ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳ” ಕುರಿತು: ಸಚಿವ ಮಧು ಬಂಗಾರಪ್ಪ ಅಶ್ವಸೂರ್ಯ/ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ಸಮಸ್ಯೆಗಳು ಹಾಗೂ ಅಭಿವೃದ್ಧಿ ವಿಚಾರಗಳ” ಕುರಿತು ವಿಧಾನಸೌಧದಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಆರ್ಥಿಕ ಇಲಾಖೆಯೊಂದಿಗೆ ಮಾನ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಶಿವಮೊಗ್ಗ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ಸಭೆ ನಡೆಸಿ, ಸಮಸ್ಯೆಗಳ ಕುರಿತು ಮಾಹಿತಿ ಪಡೆದು ತ್ವರಿತವಾಗಿ ಬಗೆಹರಿಸುವಂತೆ ಉನ್ನತ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಸರಕಾರದ ಆರ್ಥಿಕ ಇಲಾಖೆಯ ಜಂಟಿ ಕಾರ್ಯದರ್ಶಿ…

Read More

ವಕೀಲೆ ಜೀವಾ ಆತಹತ್ಯೆ ಪ್ರಕರಣ : CID ಡಿವೈಎಸ್ಪಿ ಕನಕಲಕ್ಷ್ಮಿ ಅವರಿಗೆ ಸಿಸಿಬಿ ನೋಟಿಸ್.

ವಕೀಲೆ ಜೀವಾ ಆತಹತ್ಯೆ ಪ್ರಕರಣ : CID ಡಿವೈಎಸ್ಪಿ ಕನಕಲಕ್ಷ್ಮಿ ಅವರಿಗೆ ಸಿಸಿಬಿ ನೋಟಿಸ್. ಅಶ್ವಸೂರ್ಯ/ಬೆಂಗಳೂರು : ಭೋವಿ ನಿಗಮದಲ್ಲಿ ನಡೆದ ಅಕ್ರಮದ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಯನ್ನು ಎದುರಿಸುತ್ತಿದ್ದ ವಕೀಲೆ ಜೀವಾ ಅತಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮಿಗೆ ಜೀವಾ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿದ್ದತೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಪ್ರಕರಣದ ವಿಷಯವಾಗಿ ಹೈಕೋರ್ಟ್ ಗರಂ ಆದ ಬೆನ್ನಲ್ಲೇ ಸಿಸಿಬಿ ಪೊಲೀಸರು ತಕ್ಷಣವೇ ಎಚ್ಚೆತ್ತುಗೊಂಡು ಪ್ರಕರಣದ ಸಾಕ್ಷ್ಯಗಳನ್ನು ಕಲೆ…

Read More
Optimized by Optimole
error: Content is protected !!