Headlines

ನವದೆಹಲಿ: ತ್ರಿವಳಿ ಹತ್ಯೆ ಪ್ರಕರಣ ಅಪ್ಪ-ಅಮ್ಮ,ಸಹೋದರಿ ಹತ್ಯೆ ಮಗನಿಂದಲೇ ಕೃತ್ಯ..!

ನವದೆಹಲಿ:ತ್ರಿವಳಿ ಹತ್ಯೆ ಪ್ರಕರಣ ಅಪ್ಪ-ಅಮ್ಮ, ಸಹೋದರಿ ಹತ್ಯೆ ಮಗನಿಂದಲೇ ಕೃತ್ಯ.! ಅಶ್ವಸೂರ್ಯ/ನವದೆಹಲಿ: ದಕ್ಷಿಣ ದೆಹಲಿಯ ನೆಬ್ ಸರಾಯ್‌ನಲ್ಲಿ ನಡೆದ ದಂಪತಿ ಮತ್ತು ಅವರ ಮಗಳ ಭೀಕರ ಹತ್ಯೆ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಂಪತಿಯ ಪುತ್ರನೇ ತ್ರಿವಳಿ ಹತ್ಯೆಗೈದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಹತ್ಯೆಯಾದ ದಂಪತಿಯ ಪುತ್ರ ಅರ್ಜುನ್‌ನನ್ನು (20) ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಆತ ದೆಹಲಿ ವಿಶ್ವವಿದ್ಯಾಲಯದಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದು. ವಿಚಾರಣೆ ವೇಳೆ ಆತ ಕೊಲೆಯ ಎಲ್ಲಾ ಸತ್ಯವನ್ನು ಪೊಲೀಸರೆದುರು ಬಾಯಿಬಿಟ್ಟಿದ್ದಾನೆ….

Read More

ಛತ್ರಪತಿ ಶಿವಾಜಿ ಮಹಾರಾಜ್ ಅವತಾರದಲ್ಲಿ ರಿಷಬ್ ಶೆಟ್ಟಿ.! 2027 ರಂದು ತೆರೆಗೆ.!

ಛತ್ರಪತಿ ಶಿವಾಜಿ ಮಹಾರಾಜ್ ಅವತಾರದಲ್ಲಿ ರಿಷಬ್ ಶೆಟ್ಟಿ.! 2027 ರಂದು ತೆರೆಗೆ.! ಅಶ್ವಸೂರ್ಯ/ಶಿವಮೊಗ್ಗ: 2027 ಜನವರಿಗೆ ವಿಶ್ವಾದ್ಯಂತ ತೆರೆಕಂಡು ವಿಶ್ವದರ್ಶನ ಮಾಡಲಿದೆ “ಛತ್ರಪತಿ ಶಿವಾಜಿ” ಚಲನಚಿತ್ರ.! ಭಾರತದ ಇತಿಹಾಸದ ಪುಟಗಳಲ್ಲಿ ಬಲವಾದ ಛಾಪು ಮೂಡಿಸಿರುವ ಭಾರತದ ಹೆಮ್ಮೆಯ ಪುತ್ರ, ಮರಾಠ ಸಾಮ್ರಾಜ್ಯದ ಅಪ್ರತಿಮ ಹೋರಾಟಗಾರ ಛತ್ರಪತಿ ಶಿವಾಜಿ ಮಹಾರಾಜ್ ಅವರ ಕಥೆ ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸ್ಯಾಂಡಲ್ ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಶಿಬಾಜಿ ಮಹಾರಾಜನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ದಿ ಪ್ರೈಡ್…

Read More

ಕಲಬುರಗಿ: ಪಾಠ ಕಲಿಸಬೇಕಾದ ಗುರುವೆ ಅಪ್ರಾಪ್ತ ವಿಧ್ಯಾರ್ಥಿನಿಯನ್ನು ಅತ್ಯಾಚಾರ ಗೈದಿದ್ದಾನೆ.! ಕಠಿಣ ಶಿಕ್ಷೆಗೆ ಆಗ್ರಹಿಸಿ ಯಡ್ರಾಮಿ ಬಂದ್

ಕಲಬುರಗಿ: ಪಾಠ ಕಲಿಸಬೇಕಾದ ಗುರುವೆ ಅಪ್ರಾಪ್ತ ವಿಧ್ಯಾರ್ಥಿನಿಯನ್ನು ಅತ್ಯಾಚಾರ ಗೈದ.! ಕಠಿಣ ಶಿಕ್ಷೆಗೆ ಆಗ್ರಹಿಸಿ ಯಡ್ರಾಮಿ ಬಂದ್ ಯಡ್ರಾಮಿ ಪೊಲೀಸರು ಆರೋಪಿ ಖಾಜಾಸಾಬ್ ನನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾದೆ. ಮಕ್ಕಳಿಗೆ ಪಾಠ ಮಾಡಿ ಭವಿಷ್ಯ ನಿರ್ಮಿಸಬೇಕಾದ ಶಿಕ್ಷಕನೆ ಅಪ್ರಾಪ್ತ ವಿದ್ಯಾರ್ಥಿನಿಯ ಜೀವನದ ಜೊತೆ ಆಟವಾಡಿದ್ದಾನೆ. ಈ ಶಿಕ್ಷಕ ತನ್ನ ಜವಾಬ್ದಾರಿಯುತ ಕರ್ತವ್ಯವವನ್ನೇ ಮರೆತು ಮೃಗೀಯ ಅವತಾರ ತಾಳಿ ಎನು ಅರಿಯದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ,! ಐದನೇ…

Read More

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ; ಹಾಲಿ ರಾಜ್ಯಾಧ್ಯಕ್ಷ ಷಡಾಕ್ಷರಿ ಬಣದ ಮೇಲುಗೈ

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ; ಹಾಲಿ ರಾಜ್ಯಾಧ್ಯಕ್ಷ ಷಡಾಕ್ಷರಿ ಬಣದ ಮೇಲುಗೈ ಅಶ್ವಸೂರ್ಯ/ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ದಿನಾಂಕ ಡಿ.4ರಂದು ನಡೆದ ಚುನಾವಣೆಯಲ್ಲಿ ಹಾಲಿ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರ ಬಣ ಭರ್ಜರಿ ಮೇಲುಗೈ ಸಾಧಿಸಿದೆ.ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ನ. 27ರಂದು 13 ಜಿಲ್ಲೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಡಿ.4ರಂದು ನಡೆದ ಉಳಿದ 18 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರು ಆಯ್ಕೆಯಾಗಿರುತ್ತದೆ. ಒಟ್ಟು 31…

Read More

ನವದೆಹಲಿ : ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ.!

ನವದೆಹಲಿ : ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ.! ಅಶ್ವಸೂರ್ಯ/ನವದೆಹಲಿ: ಒಂದೇ ಕುಟುಂಬದ ಮೂವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಕ್ಷಿಣ ದಹಲಿಯ ನೆಬ್ ಸರಾಯ್ ನಲ್ಲಿ ನಡೆದಿದ್ದು, ಈ ಕುರಿತು ವಿವಿಧ ಆಯಾಮಗಳಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಮೃತರನ್ನು ಮನೆಯ ಯಜಮಾನ ರಾಜೇಶ್ (53), ಪತ್ನಿ ಕೋಮಲ್ (47) ಮತ್ತು ಮಗಳು ಕವಿತಾ(23) ಎಂದು ಗುರುತಿಸಲಾಗಿದ್ದು ಮಾಹಿತಿಗಳ ಪ್ರಕಾರ, ರಾಜೇಶ್ ಅವರ ಪುತ್ರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಮನೆಯಿಂದ ವಾಕಿಂಗ್ ಗೆ ಹೊರ…

Read More

ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2024 ಉದ್ಘಾಟನಾ ಕಾರ್ಯಕ್ರಮ

ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2024 ಉದ್ಘಾಟನಾ ಕಾರ್ಯಕ್ರಮ ಅಶ್ವಸೂರ್ಯ/ಶಿವಮೊಗ್ಗ: ಇಂದು ( ಡಿ, 04 ) ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕವಾಯತು ಮೈದಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ – 2024 ರ ಉದ್ಘಾಟನಾ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್…

Read More
Optimized by Optimole
error: Content is protected !!