Headlines

ಮಾಜಿ ಪ್ರಧಾನಿ 92 ವರ್ಷದ ಮನ್‌ಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ.ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ.

ಮಾಜಿ ಪ್ರಧಾನಿ 92 ವರ್ಷದ ಮನ್‌ಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನ.ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ. ಅಶ್ವಸೂರ್ಯ/ದೆಹಲಿ: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ದೇಶದ‌ ಮಾಜಿ‌ ಪ್ರಧಾನಿ ಮನಮೋಹನ್ ಸಿಂಗ್ ಅವರು ಆರೋಗ್ಯ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನ್‌ಮೋಹನ್‌ ಸಿಂಗ್‌ ಅವರು ‌ಗುರುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನ್‌ಮೋಹನ್‌ ಸಿಂಗ್‌ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ…

Read More

ಕುಖ್ಯಾತ ರೌಡಿ ಸುನೀಲ್ @ ಹಾವೇರಿ ಕಾಲಿಗೆ ಗುಂಡು ತೂರಿಸಿದ ಪೊಲೀಸರು.!

ಕುಖ್ಯಾತ ರೌಡಿ ಸುನೀಲ್ @ ಹಾವೇರಿ ಕಾಲಿಗೆ ಗುಂಡು ತೂರಿಸಿದ ಪೊಲೀಸರು.! ಅಶ್ವಸೂರ್ಯ/ಬೆಂಗಳೂರು,ಡಿ.26 : ಕೊಲೆ, ಕೊಲೆಯತ್ನ, ಸುಲಿಗೆ,ಬೆದರಿಕೆ ಸೇರಿ ಗಂಭೀರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಶೀಟರ್ ಸುನೀಲ್ ಅಲಿಯಾಸ್ ಹಾವೇರಿಗೆ ಅತ್ತಿಬೆಲೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.ಪೊಲೀಸರ ಗುಂಡೇಟು ಕಾಲಿಗೆ ತಗುಲಿ ಗಾಯಗೊಂಡಿರುವ ರೌಡಿ ಸುನೀಲ್ ಅಲಿಯಾಸ್ ಹಾವೇರಿಯನ್ನುಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರೌಡಿ ಸುನೀಲ್ ಅನೇಕಲ್‌ಗೆ ಬರುತ್ತಿರುವ ಖಚಿತ ಮಾಹಿತಿಯನ್ನು ಆಧಾರಿಸಿ ಆತನ ಬಂಧನಕ್ಕೆ ಅತ್ತಿಬೆಲೆ ಪೊಲೀಸರು ಕಾರ್ಯಾಚರಣೆ ಇಳಿದಿದ್ದರು….

Read More

ಶಿವಮೊಗ್ಗ:ಮೊಬೈಲ್ ನೋಡ್ತಾನೆ ಇರಬೇಡ ಅಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ.!

ಶಿವಮೊಗ್ಗ:ಮೊಬೈಲ್ ನೋಡ್ತಾನೆ ಇರಬೇಡ ಅಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಯುವತಿ ಅಶ್ವಸೂರ್ಯ/ಶಿವಮೊಗ್ಗ ಡಿಸೆಂಬರ್ 26: ಯಾವಾಗಲೂ ಮೊಬೈಲ್ ನೋಡ್ತಸ ಇರಬೇಡ ಅಂದಿದ್ದಕ್ಕೆ ವಿಷ ಸೇವಿಸಿ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿ ಸಾವಿನಮನೆ ಸೇರಿದ್ದಾಳೆ.! ಈ ಪ್ರಕರಣ ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಧನುಶ್ರೀ(20) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಸರ್ಕಾರಿ ಪದವಿ ಕಾಲೇಜಿನಲ್ಲಿ ಓದುತಿದ್ದ ಧನುಶ್ರೀಗೆ ಹೆಚ್ಚು ಮೊಬೈಲ್​ ನೋಡುವ ಹವ್ಯಾಸವಂತೆ. ಮನೆಯವರು ಮೊಬೈಲ್ ಜಾಸ್ತಿ ನೋಡಬೇಡಮ್ಮ ಎಂದು ಬುದ್ಧಿ ಹೇಳಿ ಬೈದಿದ್ದಾರೆ.ಇದು ಪೋಷಕರ ಜವಬ್ದಾರಿ ಕೂಡ. ಇಷ್ಟಕ್ಕೆ…

Read More

ಕೋವಿ ಮತ್ತು ಕತ್ತಿಗಳಿಗೆ ತುಕ್ಕು ಹಿಡಿಸುವ ಕೆಲಸ ಸಾಹಿತ್ಯದ್ದು; ಸಾಹಿತಿ ಶಿ.ಜು.ಪಾಶ

ಕೋವಿ ಮತ್ತು ಕತ್ತಿಗಳಿಗೆ ತುಕ್ಕು ಹಿಡಿಸುವ ಕೆಲಸ ಸಾಹಿತ್ಯದ್ದು; ಸಾಹಿತಿ ಶಿ.ಜು.ಪಾಶ ಸಿರಿಗನ್ನಡ ವೇದಿಕೆಯ ಸಾಹಿತ್ಯ ಸಂಗಮ ಕೃತಿ ಲೋಕಾರ್ಪಣೆ- ಕವಿಗೋಷ್ಟಿ ಉದ್ಘಾಟನೆ ಅಶ್ವಸೂರ್ಯ/ಶಿವಮೊಗ್ಗ; ಈ ಜಗತ್ತಿಗೆ ಈಗ ಕೋವಿ ಮತ್ತು ಕತ್ತಿಗೆ ಕವಿ ಮತ್ತು ಕಾವ್ಯದ ಜರೂರತ್ತಿದೆ. ಶತಶತಮಾನಗಳಿಂದ ಆಗಿರುವ ಗಾಯಗಳಿಗೆ ಕವಿ ನೀಡುವ ಕಾವ್ಯದ ಮುಲಾಮೇ ಅಂತಿಮ ಔಷಧ. ಕವಿತೆಯಿಂದ ಈ ಜಗತ್ತನ್ನು ಗೆಲ್ಲಲು ಸಾಧ್ಯ. ಕೋವಿ ಮತ್ತು ಕತ್ತಿಗಳಿಗೆ ನಮ್ಮ ನಮ್ಮ ಕಾವ್ಯದಿಂದ ತುಕ್ಕು ಹಿಡಿಸಲು ಪ್ರಯತ್ನಿಸೋಣ ಎಂದು ಪತ್ರಕರ್ತ, ಸಾಹಿತಿ ಶಿ.ಜು.ಪಾಶ…

Read More

ಕೋಲಾರದ ರಾಜಕೀಯ ವ್ಯಕ್ತಿಯಿಂದ ಶ್ವೇತಾಗೆ ಥಾರ್‌ ಜೀಪ್ ಗಿಫ್ಟ್‌.! ʼಮೈಸೂರ್‌ಪಾಕ್‌ʼ ನನ್ನು ಖೆಡ್ಡಾಕ್ಕೆ ಕೆಡವಲು ಶ್ವೇತಾ ಪ್ಲ್ಯಾನ್‌!

ಕೋಲಾರದ ರಾಜಕೀಯ ವ್ಯಕ್ತಿಯಿಂದ ಶ್ವೇತಾಗೆ ಥಾರ್‌ ಜೀಪ್ ಗಿಫ್ಟ್‌.! ʼಮೈಸೂರ್‌ಪಾಕ್‌ʼ ನನ್ನು ಖೆಡ್ಡಾಕ್ಕೆ ಕೆಡವಲು ಶ್ವೇತಾ ಪ್ಲ್ಯಾನ್‌! ಅಶ್ವಸೂರ್ಯ/ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ವರ್ತೂರ್ ಪ್ರಕಾಶ್ ಅಪ್ತೆ ಎನ್ನಲಾಗುತ್ತಿರುವ ಶ್ವೇತಾ ಗೌಡಗೆ ಕೋಲಾರದ ಪ್ರಮುಖ ರಾಜಕೀಯ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದ ವಿಚಾರ ಈಗ ತನಿಖೆಯಿಂದ ಬಯಲಾಗಿದೆ.ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಒಂದೊಂದಾಗಿ ಬಯಲಾಗುತ್ತಿದ್ದು ಕೋಲಾರ ರಾಜಕೀಯ ನಾಯಕನೊಬ್ಬನನ್ನು ಇತ್ತೀಚೆಗಷ್ಟೇ ಶ್ವೇತಾಗೌಡ ಪರಿಚಯ ಮಾಡಿಕೊಂಡಿದ್ದಳಂತೆ. ಫೇಸ್‌ಬುಕ್‌ ಮೂಲಕ ಪರಿಚವಾಗಿ ಕೋಲಾರದಲ್ಲೇ ಶ್ವೇತಾಗೌಡ ಭೇಟಿಯಾಗಿದ್ದಳಂತೆ.ಈ ವೇಳೆ ಕೋಲಾರದ ವೆಂಕಟೇಶ್ವರ…

Read More

ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಗಮನ ಸೆಳೆದ ಬಾಲಕಿಯ ಬೌಲಿಂಗ್: ವಿಡಿಯೋ ವೈರಲ್

ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಗಮನ ಸೆಳೆದ ಬಾಲಕಿಯ ಬೌಲಿಂಗ್: ವಿಡಿಯೋ ವೈರಲ್ ಅಶ್ವಸೂರ್ಯ/ಮುಂಬೈ: ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ರಾಜಸ್ಥಾನಿ ಬಾಲಕಿಯ ಬೌಲಿಂಗ್ ಶೈಲಿಗೆ ಈಗ ಸ್ವತಃ ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಮನ ಸೋತಿದ್ದಾರೆ. ರಾಜಸ್ಥಾನದ 13 ವರ್ಷದ ಸುಶೀಲಾ ಮೀನಾ ಎಂಬ ಬಾಲಕಿಯ ಬೌಲಿಂಗ್ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಥೇಟ್ ಟೀಂ ಇಂಡಿಯಾ ಮಾಜಿ ವೇಗಿ ಜಹೀರ್ ಖಾನ್ ಶೈಲಿಯಲ್ಲಿ ಸುಶೀಲಾ ಮೀನಾ ಕರಾರುವಾಕ್ ಆಗಿ ಬೌಲಿಂಗ್ ಮಾಡುತ್ತಾಳೆ….

Read More
Optimized by Optimole
error: Content is protected !!