Headlines

ಕೊನೆಗೂ ಭದ್ರಾವತಿ ಶಾಸಕರ ಪುತ್ರನ ವಿರುದ್ಧ ದಾಖಲಾಯ್ತು FIR. ರಾವಣಸುರನ ಆಟ್ಟಹಾಸಕ್ಕೆ ಬ್ರೇಕ್ ಬಿಳಲಿದೇಯಾ

ಕೊನೆಗೂ ಭದ್ರಾವತಿ ಶಾಸಕರ ಪುತ್ರನ ವಿರುದ್ಧ ದಾಖಲಾಯ್ತು FIR.ರಾವಣಸುರನ ಆಟ್ಟಹಾಸಕ್ಕೆ ಬ್ರೇಕ್ ಬಿಳಲಿದೇಯಾ.? ashwasurya/Shivamogga ಅಶ್ವಸೂರ್ಯ/ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಕೆ.ಕೆ.ಜ್ಯೋತಿ ಅವರು ಮಾಹಿತಿ ಅಧಾರದ ಮೇಲೆ ಭದ್ರಾವತಿಯ ತಾಲ್ಲೂಕಿನ ಸೀಗೆಬಾಗಿಯ ಬಾಬಳ್ಳಿ ಸಮೀಪದ ಭದ್ರಾನದಿಯಿಂದಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ತಿಳಿದು.ತಕ್ಷಣವೇ ಅಕ್ರಮ ಸಾಗಾಟದ ಸ್ಥಳಕ್ಕೆ ಸಿಬ್ಬಂದಿ ಸಮೇತರಾಗಿ ದಾವಿಸಿದ್ದಾರೆ. ಸ್ಥಳದಲ್ಲಿ ಅಕ್ರಮವಾಗಿ ಮರಳು ತುಂಬಿದ್ದ ಲಾರಿ ಇನ್ನತರ ವಸ್ತುಗಳನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ ಅ ಸಂಧರ್ಭದಲ್ಲಿ ಅಕ್ರಮ ಮರಳು…

Read More

ಖಡಕ್ ಎಸ್ಪಿ ಮಿಥುನ್‌ ಕುಮಾರ್ ಮಾರ್ಗದರ್ಶನದಲ್ಲಿ ಬಡ್ಡಿ ದಂಧೆಕೋರರ ವಿರುದ್ಧ ಸಮರ ಸಾರಿದ ಶಿವಮೊಗ್ಗ ಪೋಲಿಸರ ತಂಡ.

ಖಡಕ್ ಎಸ್ಪಿ ಮಿಥುನ್‌ ಕುಮಾರ್ ಮಾರ್ಗದರ್ಶನದಲ್ಲಿ ಬಡ್ಡಿ ದಂಧೆಕೋರರ ವಿರುದ್ಧ ಸಮರ ಸಾರಿದ ಶಿವಮೊಗ್ಗ ಪೋಲಿಸರ ತಂಡ. ಅಶ್ವಸೂರ್ಯ/ಶಿವಮೊಗ್ಗ: ದಿ,11 ರಂದು ಬೆಳಗ್ಗೆ ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಖಡಕ್ IPS ಅಧಿಕಾರಿ ಮಿಥುನ್ ಕುಮಾರ ಜಿ ಕೆ, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಹಾಗೂ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು -1, ಮತ್ತು ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು -2, ಶಿವಮೊಗ್ಗ ರವರ ಮಾರ್ಗದರ್ಶನದಲ್ಲಿ….

Read More

ಯುವ ಕಾಂಗ್ರೆಸ್‍ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಹರ್ಷಿತ್ ಗೌಡರಿಗೆ ಭರ್ಜರಿ ಗೆಲುವು.

ಯುವ ಕಾಂಗ್ರೆಸ್‍ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಹರ್ಷಿತ್ ಗೌಡರಿಗೆ ಭರ್ಜರಿ ಗೆಲುವು ಅಶ್ವಸೂರ್ಯ/ಶಿವಮೊಗ್ಗ, ಫೆ.10: ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‍ನ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಹರ್ಷಿತ್ ಗೌಡ ಅವರು ಐತಿಹಾಸಿಕ ಮತಗಳ ಅಂತರದಿಂದ ಆಯ್ಕೆ ಆಗಿದ್ದಾರೆ. ಹರ್ಷಿತ್ ಗೌಡ ಇವರು ಭರ್ಜರಿ 33,408 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, 48,473 ಪಡೆದಿದ್ದಾರೆ. ಯುವ ಕಾಂಗ್ರೆಸ್‍ನ ಚುನಾವಣೆಯ ಇತಿಹಾಸದಲ್ಲೇ ಇದು ಭಾರೀ ಮತಗಳ ಅಂತರವಾಗಿದೆ. ಹರ್ಷಿತ್ ಗೌಡ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಅಧ್ಯಕ್ಷ ಕಾಂಗ್ರೆಸ್ ಪಕ್ಷವು ಪದಾಧಿಕಾರಿಗಳ…

Read More

ಗದಗ | ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ – ನಗದು ಕಾಹದಪತ್ರ ವಶ.

ಗದಗ | ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ – ನಗದು ಕಾಹದಪತ್ರ ವಶ. ಪೊಲೀಸರು ಬೆಳ್ಳಂಬೆಳಗ್ಗೆ ಮೀಟರ್ ಬಡ್ಡಿ ದಂಧೆಕೋರರಿಗೆ ಬಿಗ್ ಶಾಕ್ ನೀಡಿದ್ದಾರೆ. ಗದಗ–ಬೆಟಗೇರಿ ಅವಳಿ ನಗರದಲ್ಲಿ 12 ಕಡೆ ಮೀಟರ್​​ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ದಾಳಿ ವೇಳೆ ನಗದು, ಬಾಂಡ್‌, ಖಾಲಿ ಚೆಕ್‌ ಜಪ್ತಿ ಮಾಡಿದ್ದಾರೆ.  ಸಂಗಮೇಶ್ ದೊಡ್ಡಣ್ಣವರ್ ಎಂಬುವರ ಮನೆಯಲ್ಲಿ  26 ಲಕ್ಷದ 5 ಸಾವಿರ ನಗದು, ಖಾಲಿ ಬಾಂಡ್, ಚೆಕ್ ಮತ್ತು ದಾಖಲೆ ಪತ್ರಗಳು ಪತ್ತೆಯಾಗಿವೆ. ರವಿ ಕೌಜಗೇರಿ‌ ಎಂಬುವರ ಮನೆಯಲ್ಲಿ ಚೆಕ್‌, ಬಾಂಡ್‌, ಹಣ ಎಣಿಸುವ…

Read More

ಹೊಸನಗರ ಮೂಲದ ಮಲೆನಾಡ ಮಣ್ಣಿನ ಮಗ ವಾಯುಪಡೆಯ ಸೇನಾನಿ ಮಂಜುನಾಥ್ ಇನ್ನಿಲ್ಲ.!

ಘಟನೆಯ ನಂತರ ಮಂಜುನಾಥ್‌ ಅವರಿಗಾಗಿ ಶೋಧ ಕಾರ್ಯ ನಡೆಸಿದಾಗ ಸಮೀಪದ ಜಮೀನಿನಲ್ಲಿ ಅವರ ದೇಹ ಪತ್ತೆಯಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾದರು ಪರೀಕ್ಷಿಸಿದ ವೈದ್ಯರು ಮಂಜುನಾಥ್‌ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ವಿಮಾನದಿಂದ ಹಾರಿದ ನಂತರ ಪ್ಯಾರಾಚೂಟ್‌ ತೆರೆದುಕೊಳ್ಳದೆ ಮಂಜುನಾಥ್‌ ಅವರು ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಮಂಜುನಾಥ್‌ ಅವರು  ಸಾಗರದಲ್ಲಿ ಪಿಯುಸಿ ಮುಗಿಸಿದ ನಂತರ ಭಾರತೀಯ ವಾಯು ಪಡೆಗೆ ಸೇರಿದ್ದರು. ವೈ ಗ್ರೇಡ್‌ ಅಧಿಕಾರಿಯಾಗಿದ್ದ ವಾರಂಟ್‌ ಅಫೀಸರ್‌ ಮಂಜುನಾಥ್‌, ಅಸ್ಸಾಂನಲ್ಲಿ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಸ್ಸಾಂ ಮೂಲದ…

Read More

BJP ಯ ಅಬ್ಬರದ ಅಲೆಯಲ್ಲಿ ಕೊಚ್ಚಿಹೋದ AAP ಮತ್ತು CONGRESS ! ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್‌ ಉಪ ಮುಖ್ಯಮಂತ್ರಿ ಸಿಸೋಡಿಯಾಗೆ ಹೀನಾಯ ಸೋಲು.!

BJP ಯ ಅಬ್ಬರದ ಅಲೆಯಲ್ಲಿ ಕೊಚ್ಚಿಹೋದ AAP ಮತ್ತು CONGRESS ! ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್‌ ಉಪ ಮುಖ್ಯಮಂತ್ರಿ ಸಿಸೋಡಿಯಾಗೆ ಹೀನಾಯ ಸೋಲು.! ಅಶ್ವಸೂರ್ಯ/ದೆಹಲಿ : ದೆಹಲಿ ಚುನಾವಣಾ ಫಲಿತಾಂಶ 2025: ದೆಹಲಿ ಚುನಾವಣೆಯಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆದಿದ್ದು, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೀನಾಯ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು 3000 ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ. ಮತ್ತೊಬ್ಬ ಉನ್ನತ ಎಎಪಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ…

Read More
Optimized by Optimole
error: Content is protected !!