Headlines

Champions Trophy 2025: ನ್ಯೂಜಿಲ್ಯಾಂಡ್ ತಂಡವನ್ನು ಬಗ್ಗುಬಡಿದ ಭಾರತಕ್ಕೆ ರೋಚಕ ಜಯ! 3ನೇ ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಬ್ಲೂ ಬಾಯ್ಸ್.

Champions Trophy 2025: ನ್ಯೂಜಿಲ್ಯಾಂಡ್ ತಂಡವನ್ನು ಬಗ್ಗುಬಡಿದ ಭಾರತಕ್ಕೆ ರೋಚಕ ಜಯ! 3ನೇ ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿಸಿದ ಬ್ಲೂ ಬಾಯ್ಸ್. ASHWASURYA/SHIVAMOGGA ಭಾರತ ಕ್ರಿಕೆಟ್​ ತಂಡ ಐಸಿಸಿ 2025ರ ಚಾಂಪಿಯನ್ಸ್​ ಟ್ರೋಫಿಯನ್ನು ಗೆದ್ದು ಚಾಂಪಿಯನ್​ ಆಗಿ ಹೊರಹೊಮ್ಮಿದೆ. ನ್ಯೂಜಿಲೆಂಡ್​ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯನ್ನು ಮೂರನೇ ಬಾರಿಗೆ ಗೆದ್ದು ದಾಖಲೆ ಬರೆದಿದೆ. ಭಾರತ ತಂಡದ ಗೆಲುವಿನಲ್ಲಿ ಕನ್ನಡಿಗ ಕೆ.ಎಲ್​​ ರಾಹುಲ್​​ ಕೂಡ ಪ್ರಮುಖ ಪಾತ್ರವಹಿಸಿ ಅಂತಿಮ ಹಂತದಲ್ಲಿ…

Read More

ಶಿವಮೊಗ್ಗ: ಕರ್ನಾಟಕ ರಾಜ್ಯ ಪೊಲೀಸ್ ಓಟ – 2025-26 ಯಶಸ್ವಿ ಮುಕ್ತಾಯ.🏃‍♀️🏃🏃‍♂️🏃‍♀️🏃🏃‍♂️

” ನಮ್ಮ ಪೊಲೀಸ್ ನಮ್ಮ ಹೆಮ್ಮೆ “ ಶಿವಮೊಗ್ಗ: ಕರ್ನಾಟಕ ರಾಜ್ಯ ಪೊಲೀಸ್ ಓಟ – 2025-26 ಯಶಸ್ವಿ ಮುಕ್ತಾಯ. ASHWASURYA/SHIVAMOGGA 10K ವಿಭಾಗದಲ್ಲಿ ಪ್ರಥಮ ಸ್ಥಾನ ಕಿರಣ್”, ದ್ವಿತೀಯ ಸ್ಥಾನವನ್ನು ” ನಂದನ್ ” ತೃತೀಯ ಸ್ಥಾನವನ್ನು ಭರತ್ ರವರು ಹಾಗೂ 5 K ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಬಾಲು ದ್ವಿತೀಯ ಸ್ಥಾನವನ್ನು ಧನರಾಜ್ ತೃತೀಯ ಸ್ಥಾನವನ್ನು ಧನುಷ್ ಹಾಗೂ 5 K ಮಹಿಳೆಯರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಧೀಕ್ಷಾ ದ್ವಿತೀಯ ಸ್ಥಾನವನ್ನು ಸಾನಿಕ…

Read More

ಕೊಪ್ಪಳ: ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಆರೋಪಿಗಳ ಬಂಧನ, ನಾಪತ್ತೆಯಾದ ಮತ್ತೊಬ್ಬ ಆರೋಪಿಗಾಗಿ ತೀವ್ರ ಶೋಧ.

ಈ ಸಂಬಂಧ ನಿನ್ನೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಂತ್ರಸ್ತರ ಆರೋಗ್ಯ ತಪಾಸಣೆಮಾಡಿಸಿದ್ದಾರೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಸಮೀಪದ ಎಡದಂಡೆ ಕಾಲುವೆ ಬಳಿ ಈ ಘಟನೆ ನಡೆದಿದೆ.ದೇಶ ಮತ್ತು‌ ವಿದೇಶಿ ಪ್ರವಾಸಿಗರ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಮೂವರು ಪುರುಷರ ಮೇಲೆ ಹಲ್ಲೆ ಮಾಡಿ ಅವರನ್ನು ‌ನಾಲೆಗೆ ದೂಡಿದ್ದರು. ಉಳಿದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ. ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು…

Read More

ಕೊನೆಗೂ ನಾಪತ್ತೆಯಾಗಿದ್ದ ಫರಂಗಿಪೇಟೆ ದಿಗಂತ್ ಪತ್ತೆ.! ಶಿವಮೊಗ್ಗ, ಮೈಸೂರು, ಕೆಂಗೇರಿ, ನಂದಿಹಿಲ್ಸ್‌ ನಂತರ ಉಡುಪಿಗೆ ವಾಪಸ್ ಆಗಿದ್ದಾನೆ.!

ಕೊನೆಗೂ ನಾಪತ್ತೆಯಾಗಿದ್ದ ಫರಂಗಿಪೇಟೆ ದಿಗಂತ್ ಪತ್ತೆ.! ಶಿವಮೊಗ್ಗ, ಮೈಸೂರು, ಕೆಂಗೇರಿ, ನಂದಿಹಿಲ್ಸ್‌ ನಂತರ ಉಡುಪಿಗೆ ವಾಪಸ್ ಆಗಿದ್ದಾನೆ.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಮಂಗಳೂರು ಮಾ,9: ನಿಗೂಢವಾಗಿ ನಾಪತ್ತೆಯಾಗುವ ಮೂಲಕ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪರೀಕ್ಷೆ ಬರೆಯುವುದಕ್ಕೆ ಹೆದರಿದ್ದ ನಾಪತ್ತೆಯಾಗಿದ್ದ ಎಂದು ಕೇಳಿ ಬರುತ್ತಿದೆ.ನಗರದ ಕಪಿತಾನಿಯೋದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ದಿಗಂತ್ ಪರೀಕ್ಷೆ ಬರಿಯಲು ಹೆದರಿದ್ದ ಎನ್ನಲಾಗಿದೆ. ಶನಿವಾರ ಸಂಜೆ ತನ್ನ ತಾಯಿಗೆ ಫೋನ್ ಕರೆ ಮಾಡಿ ನಾನು ಉಡುಪಿಯಲ್ಲಿದ್ದೇನೆ. ನಾನೇನು…

Read More

ಇದು ಪೋಲಿಸ್ ಓಟ 2025-26 “ನಮ್ಮ ಪೊಲೀಸ್ ನಮ್ಮ ಹೆಮ್ಮೆ” ಮಾರ್ಚ್, 9 ರಂದು‌,ಬನ್ನಿ ಭಾಗವಹಿಸಿ ಕಾರ್ಯವನ್ನು ಯಶಸ್ವಿಗೊಳಿಸಿ. 🏃‍♀️🏃🏃‍♂️🏃‍♀️🏃🏃‍♂️🏃‍♀️🏃🏃‍♂️

“ನಮ್ಮ ಪೊಲೀಸ್ ನಮ್ಮ ಹೆಮ್ಮೆ” “ಎಲ್ಲರಿಗಾಗಿ ಫಿಟ್ ನೆಸ್” ಮತ್ತು “ಮಾದಕ ದ್ರವ್ಯ ಮುಕ್ತ ಕರ್ನಾಟಕ” ಇದು ಪೋಲಿಸ್ ಓಟ 2025-26 “ನಮ್ಮ ಪೊಲೀಸ್ ನಮ್ಮ ಹೆಮ್ಮೆ” ಮಾರ್ಚ್, 9 ರಂದು‌,ಬನ್ನಿ ಭಾಗವಹಿಸಿ ಕಾರ್ಯವನ್ನು ಯಶಸ್ವಿಗೊಳಿಸಿ. 🏃‍♀️🏃🏃‍♂️🏃‍♀️🏃🏃‍♂️🏃‍♀️🏃🏃‍♂️ ಅಶ್ವಸೂರ್ಯ/ಶಿವಮೊಗ್ಗ: ಕರ್ನಾಟಕ ರಾಜ್ಯ ಪೊಲೀಸ್ ಓಟ – 2024 ರ ಯಶಸ್ಸಿನ ಹಿನ್ನೆಲೆಯಲ್ಲಿ , ಶಿವಮೊಗ್ಗ ಜಿಲ್ಲಾ ಪೋಲಿಸ್ ಅಧೀಕ್ಷಕರಾದ ಮಿಥುನ್ ಕುಮಾ‌ರ್ ಜಿ ಕೆ ಐಪಿಎಸ್ ಅವರ ಸಾರಥ್ಯದಲ್ಲಿ 2ನೇ ಆವೃತ್ತಿಯ ಕರ್ನಾಟಕ ರಾಜ್ಯ ಪೊಲೀಸ್‌ ಓಟವನ್ನು…

Read More

ತೀರ್ಥಹಳ್ಳಿ : 25-26ನೇ ಸಾಲಿನ ಮುನ್ಸಿಪಲ್ ಬಜೆಟ್ : 38 ಕೋಟಿ ರೂಪಾಯಿ ಭರ್ಜರಿ ಬಜೆಟ್ ಮಂಡಿಸಿದ ರಹಮತ್ ಉಲ್ಲಾ ಅಸಾದಿ.!

ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಅವರಿಂದ 38 ಕೋಟಿ 10ಲಕ್ಷದ 49 ಸಾವಿರ ರೂಪಾಯಿ ಮೌಲ್ಯದ 25-26ನೇ ಸಾಲಿನ ಭರ್ಜರಿ ಬಜೆಟ್ ಮಂಡನೆ. ಅಶ್ವಸೂರ್ಯ/ಶಿವಮೊಗ್ಗ: ತೀರ್ಥಹಳ್ಳಿಯ ಪಟ್ಟಣ ಪಂಚಾಯತಿಯ 2025-26 ನೇ ಸಾಲಿನ ಬಜೆಟ್ ಮಂಡನೆಯನ್ನು ಪಟ್ಟಣ ಪಂಚಾಯತ್‌‌ನ ಅಧ್ಯಕ್ಷರಾದ ರಹಮತ್ ಉಲ್ಲಾ ಅಸಾದಿ ಅವರು 38 ಕೋಟಿ 10 ಲಕ್ಷದ 49 ಸಾವಿರದ ಎಂಟುನೂರು ರೂ ವೆಚ್ಚದ ಜನಸ್ನೇಹಿ ಬಜೆಟ್ ಮಂಡಿಸಿದರು.ಹಾಲಿ ಅಧ್ಯಕ್ಷರಾಗಿರುವ ಅಸಾದಿ ಅವರ ಎರಡನೇ ಬಜೆಟ್ ಮಂಡನೆಯಾಗಿದೆ. ಈ…

Read More
Optimized by Optimole
error: Content is protected !!