Headlines

ಹುಟ್ಟು ಹಬ್ಬದ ಸಂಭ್ರಮದಲ್ಲಿ ಯಶ್.ಟ್ಯಾಕ್ಸಿಕ್‌ ಚಿತ್ರದ ಟೀಸರ್ ಬಿಡುಗಡೆ.

ಹುಟ್ಟು ಹಬ್ಬದ ಸಂಭ್ರಮದಲ್ಲಿ ಯಶ್.ಟ್ಯಾಕ್ಸಿಕ್‌ ಚಿತ್ರದ ಟೀಸರ್ ಬಿಡುಗಡೆ. ಅಶ್ವಸೂರ್ಯ/ ಬೆಂಗಳೂರು : ಕೆಜಿಎಫ್‌ ಚಿತ್ರದ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಸ್ಟಾರ್‌ ನಟರಾದ ಕನ್ನಡದ ಹೆಮ್ಮೆಯ ನಟ ರಾಕಿಂಗ್ ಸ್ಟಾರ್ ಯಶ್‌ ಇಂದು (ಜನವರಿ,08),ತಮ್ಮ 39ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬೆಂಗಳೂರಿಗೆ ಬರಿಗೈಯಲ್ಲಿ ಬಂದು, ಒಂದು ಕಾಲದಲ್ಲಿ ಮೆಜೆಸ್ಟಿಕ್‌ ಬಸ್‌‍ ನಿಲ್ದಾಣದಲ್ಲಿ ಮಲಗಿ, ಊಟಕ್ಕೂ ಪರದಾಡಿದ್ದ ಯುವಕನೊಬ್ಬ ಈಗ ಒಂದು ಸಿನಿಮಾದ ನಟನೆಗಾಗಿ ನೂರಾರು ಕೋಟಿ ಸಂಭಾವನೆ ಪಡೆಯುವಷ್ಟು ಎತ್ತರಕ್ಕೆ ಬೆಳೆದಿದ್ದಾರೆ ಎಂದರೆ ನಂಬಲೆಬೇಕು.! ಅಷ್ಟೇ ಅಲ್ಲ ಬಾಲಿವುಡ್‌ ಸಿನಿಮಾಗಳ…

Read More

ಪ್ರೇಮಿಗಳ ಅಶ್ಲೀಲ ವಿಡಿಯೋ ಬಹಿರಂಗಪಡಿಸುವ ಬೆದರಿಕೆ: ಕಾರಿನಲ್ಲೇ ಬೆಂಕಿಗೆ ಆಹುತಿಯಾದ ಪ್ರೇಮಿಗಳು.!ವಿಡಿಯೋ ವೈರಲ್

ಪ್ರೇಮಿಗಳ ಅಶ್ಲೀಲ ವಿಡಿಯೋ ಬಹಿರಂಗಪಡಿಸುವ ಬೆದರಿಕೆ: ಕಾರಿನಲ್ಲೇ ಬೆಂಕಿಗೆ ಆಹುತಿಯಾದ ಪ್ರೇಮಿಗಳು.!ವಿಡಿಯೋ ವೈರಲ್ ಅಶ್ವಸೂರ್ಯ/ಹೈದರಾಬಾದ್: ಆಘಾತಕಾರಿ ಘಟನೆಯೊಂದು ತೆಲಂಗಾಣದಲ್ಲಿ ನೆಡೆದಿದೆ. ಪ್ರೇಮಿಗಳಿಬ್ಬರು ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಘಟ್‌ ಕೇಸರ್‌ ನ ಘನಪುರ ಹೊರವರ್ತುಲ ಸರ್ವಿಸ್ ರಸ್ತೆಯಲ್ಲಿ ಹಾಡುಹಗಲೆ ನಡೆದಿದೆ.ಜೋಡಿಯನ್ನು ಪರ್ವತಮ್ ಶ್ರೀರಾಮ್ ಮತ್ತು ಅಪ್ರಾಪ್ತ ಬಾಲಕಿ ಎಂದು ಗುರುತಿಸಲಾಗಿದ್ದು, ನಡುರಸ್ತೆಯಲ್ಲಿ ಕಾರ್ ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.! ಕಾರಿಗೆ ಬೆಂಕಿ ಹೊತ್ತಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ನಲ್ಗೊಂಡ…

Read More

ಚಿಕ್ಕಮಗಳೂರು| ಸತ್ತ ಆನೆಯ ಕಳೆಬರಹದಲ್ಲಿದ್ದ ದಂತ ಮಾಯಾ.! ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಅಮಾನತು.!

ಚಿಕ್ಕಮಗಳೂರು| ಸತ್ತ ಆನೆಯ ಕಳೆಬರಹದಲ್ಲಿದ್ದ ದಂತ ಮಾಯಾ.! ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಅಮಾನತು.! ಅಶ್ವಸೂರ್ಯ/ಚಿಕ್ಕಮಗಳೂರು: ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶವಾಗಿರುವ ಭೈರಾಪುರ ಅರಣ್ಯ ವಲಯದಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿರುವ ಪ್ರಕರಣದಲ್ಕಿ ಅರಣ್ಯ ಇಲಾಖೆಯ ಸಿಬ್ಬಂದಿಗಳೆ ಕಳ್ಳರೊಂದಿಗೆ ಕೈ ಮಿಲಾಯಿಸಿದ ಆರೋಪದ ಮೇಲೆ ಫಾರೆಸ್ಟ್ ಗಾರ್ಡ್ ದೇವರಾಜ್ ಹಾಗೂ ಉಪ ವಲಯ ಅರಣ್ಯಾಧಿಕಾರಿ ಕುಮಾರ್ ನಾಯಕ್ ಅವರನ್ನು ಅಮಾನತು ಮಾಡಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಉಪೇಂದ್ರ ಪ್ರತಾಪ್…

Read More

ಶಿವಮೊಗ್ಗ /ಡಾ.ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷದ ಸ್ವೀಟ್ ಬಾಕ್ಸ್ ಕಳುಹಿಸಿದ ಭಗ್ನ ಪ್ರೇಮಿ.!

ಶಿವಮೊಗ್ಗ /ಡಾ.ಧನಂಜಯ ಸರ್ಜಿ ಹೆಸರಲ್ಲಿ ಮೂವರಿಗೆ ವಿಷದ ಸ್ವೀಟ್ ಬಾಕ್ಸ್ ಕಳುಹಿಸಿದ ಭಗ್ನ ಪ್ರೇಮಿ.! ಅಶ್ವಸೂರ್ಯ/ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ್ ಸರ್ಜಿ ಹೆಸರಿನಲ್ಲಿ ಮೂರು ಮಂದಿ ಗಣ್ಯರಿಗೆ ಹೊಸ ವರ್ಷಕ್ಕೆ ವಿಷಪೂರಿತ ಸ್ವೀಟ್ ಬಾಕ್ಸ್ ಕಳುಹಿಸಿದ್ದ ಪ್ರಕರಣಕ್ಕೆ ತಿರುವು ಸಿಕ್ಕಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ್ದು ಆತನ ಹೇಳಿಕೆ ಮಾತ್ರ ವಿಚಿತ್ರವಾಗಿದೆ.! ಆರೋಪಿ ಲವ್ ಬ್ರೇಕಪ್ ಆಗಿದ್ದಕ್ಕೆ ಈ ಕೃತ್ಯ ಎಸಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.ಪ್ರಕರಣ ಸಂಬಂಧ ಭದ್ರಾವತಿ ಮೂಲದ 26 ವರ್ಷ್ ಸೌಹಾರ್ದ ಪಟೇಲ್…

Read More

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನ ವಿರುದ್ದ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ.!

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನ ವಿರುದ್ದ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ.! ಅಶ್ವಸೂರ್ಯ/ಶಿವಮೊಗ್ಗ :ದೂರು ನೀಡಲು ತಮ್ಮ ಕಚೇರಿಗೆ ಬಂದ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ ಈಗ ಜೈಲು ಸೇರಿಸಿರುವ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ 58 ವರ್ಷದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ)‌ ಎ. ರಾಮಚಂದ್ರಪ್ಪನ ಮೇಲೆ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಮಹಿಳೆಯೊಬ್ಬರು ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ಅಳಲು ತೋಡಿಕೊಂಡಿದ್ದಾರೆ. ದೂರು ನೀಡಲು ಕಚೇರಿಗೆ ಬಂದಾಗ ನನಗೆ ಡಿವೈಎಸ್ಪಿ…

Read More

BREAKING ಛತ್ತೀಸ್‌ಗಢ: ಪತ್ರಕರ್ತನ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಅರೆಸ್ಟ್.

BREAKING ಛತ್ತೀಸ್‌ಗಢ: ಪತ್ರ ಜನಕಕರ್ತನ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಅರೆಸ್ಟ್. ASHWASURYA/SHIVAMOGGA ಅಶ್ವಸೂರ್ಯ/ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಪತ್ರಕರ್ತ ಮುಕೇಶ್ ಚಂದ್ರಕರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸುರೇಶ್ ಚಂದ್ರಕರ್ ಎಂಬಾತನನ್ನು ಪೊಲೀಸ್ ವಿಶೇಷ ತನಿಖಾ ತಂಡವು ಹೈದರಾಬಾದ್‌ ನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.ಗುತ್ತಿಗೆದಾರನಾಗಿರುವ ಆರೋಪಿ ಸುರೇಶ್ ಚಂದ್ರಕರ್, ಜನವರಿ 3 ರಂದು ಪತ್ರಕರ್ತ ಮುಕೇಶ್ ಚಂದ್ರಕರ್ ಅವರ ಹತ್ಯೆ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದ.ಈ ಪ್ರಕರಣದ ತನಿಖೆ ನಡೆಸಲು ರಚಿಸಲಾದ ವಿಶೇಷ…

Read More
Optimized by Optimole
error: Content is protected !!