Headlines

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ, ಹೆಚ್‌ಡಿಕೆ ಅಪ್ಪಟ ಅಭಿಮಾನಿಯ ಬರ್ಬರ ಹತ್ಯೆ.!

ಚಿಕ್ಕಬಳ್ಳಾಪುರದಲ್ಲಿ ಲಾಂಗ್​ನಿಂದ ಕೊಚ್ಚಿ ಜೆಡಿಎಸ್​ ಮುಖಂಡನ ಬರ್ಬರವಾಗಿ ಹತ್ಯೆಮಾಡಲಾಗಿದೆ. ದುಷ್ಕರ್ಮಿಗಳು ಬೈಕ್​ ಅಡ್ಡಗಟ್ಟಿ ಜೆಡಿಎಸ್​ ಮುಖಂಡನನ್ನು ನಡು ರಸ್ತೆಯಲ್ಲೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್​ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಜಿಲ್ಲಾ ವರಿಷ್ಠ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತಂಡಗಳನ್ನು ರಚಿಸಿಕೊಂಡು ಹಂತಕರನ್ನು ಹೆಡೆಮುರಿಕಟ್ಟಲು ಕಾರ್ಯಚರಣೆಗೆ ಇಳಿದಿದ್ದಾರೆ…. ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ, ಹೆಚ್‌ಡಿಕೆ ಅಪ್ಪಟ ಅಭಿಮಾನಿಯ ಬರ್ಬರ…

Read More

SHOCKING NEWS ಛತ್ತೀಸ್ ಗಢ್ : ಅಕ್ರಮ ಕಾಮಗಾರಿ ಬಯಲಿಗೆಳೆದ ಪತ್ರಕರ್ತ ಶವವಾಗಿ ಪತ್ತೆ, ಕೊಲೆ ಶಂಕೆ.!

Three people have been detained in connection with the murder of 33-year-old freelance journalist Mukesh Chandrakar, whose body was found in a contractor’s septic tank in Chhattisgarh. Mukesh had played a key role in a 2021 hostage release and was investigating construction irregularities before his death….. ಛತ್ತೀಸ್ ಗಢ್ : ಅಕ್ರಮ ಕಾಮಗಾರಿ ಬಯಲಿಗೆಳೆದ ಪತ್ರಕರ್ತ ಶವವಾಗಿ ಪತ್ತೆ, ಕೊಲೆ…

Read More

ಟ್ಯೂಷನ್ ಶಿಕ್ಷಕನಿಂದಲೇ ವಿದ್ಯಾರ್ಥಿನಿ ಕಿಡ್ನ್ಯಾಪ್ ; ಆರೋಪಿ ಶಿಕ್ಷಕನ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ.

ಟ್ಯೂಷನ್ ಶಿಕ್ಷಕನಿಂದಲೇ ವಿದ್ಯಾರ್ಥಿನಿ ಕಿಡ್ನ್ಯಾಪ್ ; ಆರೋಪಿ ಶಿಕ್ಷಕನ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ. ಅಶ್ವಸೂರ್ಯ/ಶಿವಮೊಗ್ಗ: ಟ್ಯೂಷನ್ ಶಿಕ್ಷಕನಿಂದಲೇ ವಿದ್ಯಾರ್ಥಿನಿಯ ಕಿಡ್ನ್ಯಾಪ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆರೋಪಿ ಶಿಕ್ಷಕನ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ. ಪೊಲೀಸರಿಂದ ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಮಾಡಲಾಗಿದೆ.ಈ ಪ್ರಕರಣ ನೆಡೆದಿರುವುದು ರಾಮನಗರದಲ್ಲಿ ಪ್ರೀತಿ – ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಶಿಕ್ಷಕನೊಬ್ಬನಿಂದಲೇ 10ನೇ ತರಗತಿಯ ವಿದ್ಯಾರ್ಥಿನಿ ಕಿಡ್ನ್ಯಾಪ್ ಆಗಿರುವ ಘಟನೆ ನಡೆದಿದೆ. ಕನಕಪುರ ಮೂಲದ ಬಾಲಕಿ ತಂದೆಯಿಂದ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್…

Read More

ದೂರು ನೀಡಲು ಬಂದ ಮಹಿಳೆ ಜೊತೆ ಮಧುಗಿರಿ ಡಿವೈಎಸ್‌ಪಿ ರಾಸಲೀಲೆ ಪ್ರಕರಣ.! ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್.

ದೂರು ನೀಡಲು ಬಂದ ಮಹಿಳೆ ಜೊತೆ ಮಧುಗಿರಿ ಡಿವೈಎಸ್‌ಪಿ ರಾಸಲೀಲೆ ಪ್ರಕರಣ.! ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್. ಅಶ್ವಸೂರ್ಯ/ತುಮಕೂರು: ಮಧುಗಿರಿ ತಾಲೂಕಿನ ಉಪವಿಭಾಗದ ಡಿವೈಎಸ್‌ಪಿ (DySP)ರಾಮಚಂದ್ರಪ್ಪನ ರಾಸಲೀಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದೀಗ ಆರೋಪಿ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ.ದೂರು ನೀಡಲು ಬಂದ ಮಹಿಳೆಯೊಂದಿಗೆ ಠಾಣೆಯಲ್ಲೇ ರಾಸಲೀಲೆ ನಡೆಸಿದ ಆರೋಪ ಡಿವೈಎಸ್‌ಪಿ ರಾಮಚಂದ್ರಪ್ಪ ಮೇಲಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ವೈರಲ್ (Viral Video) ಆಗುತ್ತಿದ್ದಂತೆ ರಾಮಚಂದ್ರಪ್ಪ ತಲೆಮರೆಸಿಕೊಂಡು ಓಡಿ ಹೋಗಿದ್ದ. ಆದರೆ ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್ಐಆರ್ ದಾಖಲಿಸಿದ್ದ…

Read More

ಮಧುಗಿರಿ ಪೊಲೀಸ್ ಕಛೇರಿಗೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆ; ವಿಡಿಯೋ ವೈರಲ್!

ಮಧುಗಿರಿ ಪೊಲೀಸ್ ಕಛೇರಿಗೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆ; ವಿಡಿಯೋ ವೈರಲ್! ASHWASURYA/SHIVAMOGGA ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಡಿವೈಎಸ್‌ಪಿ ಕಚೇರಿಯಲ್ಲಿ ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿದೆ. ಈ ಘಟನೆಯಿಂದಾಗಿ ಸಂಪೂರ್ಣ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ ಇಂತಹ ನೀಚ ಅಧಿಕಾರಿಯಿಂದರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲಿಯೇ ಏನಿದು ಪೊಲೀಸಪ್ಪನ ಸರಸ ಸಲ್ಲಾಪ.! ನ್ಯಾಯ…

Read More

ಮಂಡ್ಯದ ಮೂವರು ಭ್ರಷ್ಟ ಪೊಲೀಸರು ಅಮಾನತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಆದೇಶ.!

ಮಂಡ್ಯದ ಮೂವರು ಭ್ರಷ್ಟ ಪೊಲೀಸರು ಅಮಾನತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿಆದೇಶ.! ASHWASURYA/SHIVAMOGGA ಮಂಡ್ಯ: ಹೊರ ರಾಜ್ಯಗಳಿಂದ ಬರುವ ವಾಹನಗಳಿಂದ ಹಣ ವಸೂಲಿ ಮಾಡುತ್ತಿದ್ದ ಮಂಡ್ಯ ಜಿಲ್ಲೆಯ ಮೂವರು ಪೊಲೀಸರನ್ನು ಅಮಾನತು ಮಾಡಿ ಆದೇಶಿಸಲಾಗಿದೆ . ಕೆಆರ್‌ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಸೇರಿದಂತೆ ಇಬ್ಬರು ಪೇದೆಗಳನ್ನು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತುಗೊಳಿಸಿದ್ದಾರೆ. ಹೊರ ರಾಜ್ಯಗಳಿಂದ ಮಂಡ್ಯ ಜಿಲ್ಲೆಯ ಪ್ರವಾಸಿ ತಾಣ ಕೆಆರ್‌ಎಸ್ ನ ಬೃಂದಾವನ ಗಾರ್ಡನ್ ನೋಡಲು ಬರುತ್ತಿದ್ದ ವಾಹನಗಳನ್ನು ಟಾರ್ಗೆಟ್ ಮಾಡಿಕೊಂಡು ಅವರಿಂದ ಹಣವನ್ನು…

Read More
Optimized by Optimole
error: Content is protected !!