Headlines

ಗಂಡ-ಹೆಂಡತಿಯ ವಿಚ್ಛೇದನ ಪ್ರಕ್ರಿಯೆ ಮತ್ತು ವ್ಯವಹಾರದ ವಿಷಯದ ಜಗಳ.! ದೆಹಲಿಯ ಪ್ರಸಿದ್ಧ ಬೇಕರಿ ಮಾಲೀಕ ಆತ್ಮಹತ್ಯೆಗೆ ಶರಣು.!

ಗಂಡ-ಹೆಂಡತಿಯ ವಿಚ್ಛೇದನ ಪ್ರಕ್ರಿಯೆ ಮತ್ತು ವ್ಯವಹಾರದ ವಿಷಯದ ಜಗಳ.! ದೆಹಲಿಯ ಪ್ರಸಿದ್ಧ ಬೇಕರಿ ಮಾಲೀಕ ಆತ್ಮಹತ್ಯೆಗೆ ಶರಣು.! ASHWASURYA/SHIVAMOGGA ದೆಹಲಿ:ದೆಹಲಿಯ ಪ್ರಸಿದ್ಧ ಬೇಕರಿ ಮಾಲೀಕ ಪುನೀತ್ ಖುರಾನಾ ಆತ್ಮಹತ್ಯೆ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ. ಪತ್ನಿಯೊಂದಿಗಿನ ವಿಚ್ಛೇದನ ಪ್ರಕ್ರಿಯೆ ಮತ್ತು ವ್ಯವಹಾರದ ಬಗ್ಗೆ ನಡೆದ ಜಗಳವೇ ಸಾವಿಗೆ ಕಾರಣ ಎಂದು ಶಂಕಿಸಲಾಗಿದ್ದು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.!ದೆಹಲಿ ನಗರದಲ್ಲಿ ಹೆಸರುವಾಸಿಯಾಗಿರುವ ಬೇಕರಿಯೊಂದರ ಮಾಲೀಕ ಪುನೀತ್ ಖುರಾನಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪತ್ನಿಯಿಂದ ದೂರವಾಗಿದ್ದ ಅವರು ಮಂಗಳವಾರ ಸಂಜೆ ವೇಳೆಗೆ ಸಾವಿಗೆ…

Read More

ಹೊಸನಗರ:ಪತಿಯ ಸಾವಿನ ಸುದ್ದಿ ತಿಳಿದು ನೇಣಿಗೆ ಶರಣಾದ ಪತ್ನಿ.!

ಪತಿಯ ಸಾವಿನ ಸುದ್ದಿ ತಿಳಿದು ನೇಣಿಗೆ ಶರಣಾದ ಪತ್ನಿ.! ಅಶ್ವಸೂರ್ಯ/ಶಿವಮೊಗ್ಗ: ಬೈಕ್ ಅಪಘಾತದಲ್ಲಿ ತನ್ನ ಪತಿ ಮೃತಪಟ್ಟ ಸುದ್ದಿ ತಿಳಿದ ಪತ್ನಿಯು ಕೂಡ ನೇಣಿಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಿಳ್ಳೆಕ್ಯಾತರ ಕ್ಯಾಂಪ್‌ನಲ್ಲಿ ನಡೆದಿದೆ. ಮಂಜುನಾಥ್ (25), ಅಮೃತ (21) ಮೃತ ದುರ್ದೈವಿಗಳು. ಪತಿ ಮಂಜುನಾಥನಿಗೆ ಮಂಗಳವಾರ ಶಿಕಾರಿಪುರದ ಬಳಿ ಅಪಘಾತವಾಗಿತ್ತು. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಚಿಕಿತ್ಸೆ ಫಲಿಸದೇ ಹಿನ್ನೆಲೆಯಲ್ಲಿ ಬುಧವಾರ (ಜ,1)ರಂದು ಮೃತಪಟ್ಟಿದ್ದಾರೆ. ಪತಿ…

Read More

ಹೊಸ ವರ್ಷದ ಸಂಭ್ರಮದ ಮಧ್ಯೆ ಅಪಘಾತಕ್ಕೆ ಬಲಿಯಾಗಿ ಮಸಣ ಸೇರಿದ ಯುವಕ.!ಕುಡಿದು ಚಾಲನೆ ಮಾಡಿದ ತಪ್ಪಿಗೆ ಬಲಿ ಅಯ್ತಾ ಒಂದು ಜೀವ.!?

ಹೊಸ ವರ್ಷದ ಸಂಭ್ರಮದ ಮಧ್ಯೆ ಅಪಘಾತಕ್ಕೆ ಬಲಿಯಾಗಿ ಮಸಣ ಸೇರಿದ ಯುವಕ.!ಕುಡಿದು ಚಾಲನೆ ಮಾಡಿದ ತಪ್ಪಿಗೆ ಬಲಿ ಅಯ್ತಾ ಒಂದು ಜೀವ.!? ಅಶ್ವಸೂರ್ಯ/ಶಿವಮೊಗ:ಹೊಸ ವರ್ಷದ ಆಚರಣೆಯ ಸಂಭ್ರಮದ ನಡುವೆ ಶಿವಮೊಗ್ಗ ನಗರದ ಸಿದ್ಧಯ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು ದ್ವಿಚಕ್ರ ಸವಾರನೊಬ್ಬ ಬಲಿಯಾಗಿದ್ದಾನೆ.! ಶಿವಮೊಗ್ಗ ನಗರದ ಸಿದ್ದಯ್ಯ ರಸ್ತೆಯ ಸರ್ಕಲ್‌ ಬಳಿಕ ತಡರಾತ್ರಿ ಈ ಘಟನೆ ಸಂಭವಿಸಿದ್ದು ದೂರು ದಾಖಲಾಗಿದೆ. ಸರ್ಕಲ್‌ ಬಳಿ ಕಾರು ಅಪಘಾತದ ತೀವ್ರತೆಗೆ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಓರ್ವ ಯುವಕ, ಇಬ್ಬರು ಯುವತಿಯರಿದ್ದರು ಎಂದು ತಿಳಿದು ಬಂದಿದೆ. ಅಪಘಾತದ…

Read More
Optimized by Optimole
error: Content is protected !!