Headlines

ಆಂಧ್ರಪ್ರದೇಶ : ತೆಲುಗಿನ “ಗುಮ್ಮಡಿ ನರಸಯ್ಯ” ಚಲನಚಿತ್ರದಲ್ಲಿ ‌‌‌‌‌ನಾಯಕನಟನಾಗಿ ಅಬ್ಬರಿಸಲಿದ್ದಾರೆ ಕನ್ನಡದ ಮೇರು ನಟ ಶಿವರಾಜ್ ಕುಮಾರ್.

ಆಂಧ್ರಪ್ರದೇಶ : ತೆಲುಗಿನ ಗುಮ್ಮಡಿ ನರಸಯ್ಯ ಚಲನಚಿತ್ರದಲ್ಲಿ ನಾಯಕನಟನಾಗಿ ಅಬ್ಬರಿಸಲಿದ್ದಾರೆ ಕನ್ನಡದ ಮೇರು ಶಿವಕುಮಾರ್ news.ashwasurya.in ಅಶ್ವಸೂರ್ಯ/ಆಂಧ್ರಪ್ರದೇಶ : ನನ್ನ ತಂದೆ ಕೂಡ ಗುಮ್ಮಡಿ ನರಸಯ್ಯ ಅವರಂತೆಯೇ ಜನರ ಸೇವೆ ಮಾಡಿದಂತವರು. ಅವರು ಯಾವಾಗಲೂ ನಿಮಗಾಗಿ ಬದುಕಬೇಡಿ, ಇತರರಿಗಾಗಿ ಬದುಕಿ’ ಎಂದು ಹೇಳುತ್ತಿದ್ದರು ಎಂದು ನಟ ಶಿವರಾಜ್‌ಕುಮಾರ್‌ ತಿಳಿಸಿದರು.ನಟ ಶಿವರಾಜ್‌ಕುಮಾರ್‌ ಅವರು ಮೊದಲ ಬಾರಿಗೆ ನೇರವಾಗಿ ತೆಲುಗಿನಲ್ಲಿ ನಾಯಕನಾಗಿ ನಟಿಸುತ್ತಿರುವ ‘ಗುಮ್ಮಡಿ ನರಸಯ್ಯ’ ಚಿತ್ರಕ್ಕೆ ಅದ್ದೂರಿಯಾಗಿ ಮುಹೂರ್ತ ನಡೆದಿದೆ. ಸಾವಿರಾರು ಮಂದಿ ಅಭಿಮಾನಿಗಳು ಶಿವಣ್ಣ ಅವರಿಗೆ ಕ್ರೈನ್‌ನಲ್ಲಿ…

Read More

ಹಾಸನ : ನನ್ನ ಶ್ರಮ, ನನ್ನ ಸಂಪಾದನೆ, ನನಗಿಷ್ಟವಾದ ವಾಚ್‌, ಶೂ ಧರಿಸ್ತೀನಿ: ಡಿಕೆ ಶಿವಕುಮಾರ್ ಖಡಕ್ ಪಂಚ್‌.

ಹಾಸನ : ನನ್ನ ಶ್ರಮ, ನನ್ನ ಸಂಪಾದನೆ, ನನಗಿಷ್ಟವಾದ ವಾಚ್‌, ಶೂ ಧರಿಸ್ತೀನಿ: ಡಿಕೆ ಶಿವಕುಮಾರ್ ಖಡಕ್ ಪಂಚ್‌. news.ashwasurya.in ಅಶ್ವಸೂರ್ಯ/ಹಾಸನ : ಯಾರು ಯಾವ ಪ್ಯಾಂಟ್‌ ಎನು ಧರಿಸುತ್ತಾರೆ ಅಂತ ಕೇಳಲ್ಲ, ವಿಪಕ್ಷ ನಾಯಕರಿಗೆ ಅನುಭವದ ಕೊರತೆ ಇದರ ಅಂತ ವ್ಯಂಗ್ಯವಾಗಿ ಡಿಕೆ ಹೇಳಿದ್ದಾರೆ. ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುತ್ತೇನೆ ಎಂದು ವಿಪಕ್ಷಗಳ ಆರೋಪಗಳಿಗೆ ಮತ್ತೆ ಖಡಕ್ ತಿರುಗೇಟು ಕೊಟ್ಟಿದ್ದಾರೆ.ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ…

Read More

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಚುನಾವಣಾ ಫಲಿತಾಂಶ ಪ್ರಕಟ. ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಅಯ್ಕೆ.

ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ ಚುನಾವಣಾ ಫಲಿತಾಂಶ ಪ್ರಕಟ. ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಅಯ್ಕೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಚುನಾವಣಾ ಫಲಿತಾಂಶ ಪ್ರಕಟವಾಗಿವೆ, ಭಾರಿ ಜಿದ್ದಾಜಿದ್ದಿನಿಂದ ಕೂಡಿದ ಚುನಾವಣೆ ಹೈಕೋರ್ಟ್ ವರೆಗೂ ತಲುಪಿತ್ತು. ಇಂದು ನಡೆದ ಮತದಾನದಲ್ಲಿ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಗೆಲುವು ಕಂಡಿದ್ದಾರೆ. ಕಳೆದ ಒಂದು ತಿಂಗಳಿಂದ KSCA ಚುನಾವಣೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ…

Read More

ಗೋವಾ : ಗೋವಾ ನೈಟ್‍ಕ್ಲಬ್‍ನಲ್ಲಿ ಬೆಂಕಿ 23 ಮಂದಿ ಸಜೀವ ದಹನ.

ಗೋವಾ : ಗೋವಾ ನೈಟ್‍ಕ್ಲಬ್‍ನಲ್ಲಿ ಬೆಂಕಿ 23 ಮಂದಿ ಸಜೀವ ದಹನ. news.ashwasurya.in ಅಶ್ವಸೂರ್ಯ /ಪಣಜಿ : ಗೋವಾ ಪ್ರವಾಸಿಗರ ಸ್ವರ್ಗ ಎಂದು ಬಿಂಬಿಸಿಕೊಂಡಿದೆ.ಅದರಲ್ಲೂ ಪ್ರವಾಸಿಗರಿಗೆ ಇಲ್ಲಿ ಯಾವುದೇ ರೀತಿಯ ಭಯವಿಲ್ಲ ಎನ್ನುವ ವಾತಾವರಣವಿದೆ ಆದರೂ ಇದರ ನಡುವೆಗೋವಾದ ಬಿರ್ಚ್ ಬೈ ರೆಮೆಯೊ ಲೇನ್ ಕ್ಲಬ್‌ ನಲ್ಲಿ ಭಾನುವಾರ ನಸುಕಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಆಕಸ್ಮಿಕದಲ್ಲಿ ಕನಿಷ್ಠ 23 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.ಸುಟ್ಟುಗಾಯಗಳು ಮತ್ತು ಉಸಿರುಗಟ್ಟಿ 23 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ…

Read More

ಬೆಂಗಳೂರು : ಅಪರಾಧ ಕೃತ್ಯಗಳಲ್ಲಿ ಕೆಲವು ಪೊಲೀಸರೆ ಭಾಗಿ: ಶಿಸ್ತು ಕ್ರಮದ ಖಡಕ್ ಎಚ್ಚರಿಕೆ ನೀಡಿದ ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ.

ಬೆಂಗಳೂರು : ಅಪರಾಧ ಕೃತ್ಯಗಳಲ್ಲಿ ಕೆಲವು ಪೊಲೀಸರೆ ಭಾಗಿ: ಶಿಸ್ತು ಕ್ರಮದ ಖಡಕ್ ಎಚ್ಚರಿಕೆ ನೀಡಿದ ಡಿಜಿ-ಐಜಿಪಿ ಡಾ.ಎಂ.ಎ.ಸಲೀಂ. news.ashwasurya.in ಅಶ್ವಸೂರ್ಯ/ಬೆಂಗಳೂರು : ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ದುರ್ವರ್ತನೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧ ಕೃತ್ಯಗಳಲ್ಲಿ ತೊಡಗಿರುವವರ ಮಾಹಿತಿಯನ್ನು ತಕ್ಷಣವೇ ಪೊಲೀಸ್ ಪ್ರಧಾನ ಕಚೇರಿಗೆ ವರದಿ ಮಾಡಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಇತ್ತೀಚೆಗೆ ಕೆಲ ಪೊಲೀಸ್ ಸಿಬ್ಬಂದಿಯೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲ ಪೊಲೀಸ್…

Read More

ಬೆಂಗಳೂರು : ಆರೋಪಿಯ‌ ಕಾರಿನಲ್ಲಿದ್ದ 11 ಲಕ್ಷ ನಗದು, ಚಿನ್ನದ ಉಂಗುರವಿದ್ದ ಬ್ಯಾಗ್ ಮನೆಗೆ ಹೊತ್ತೊಯ್ದ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ವಿರುದ್ಧ ಎಫ್‌ಐಆರ್‌ ದಾಖಲು.!

ಬೆಂಗಳೂರು : ಆರೋಪಿಯ‌ ಕಾರಿನಲ್ಲಿದ್ದ 11 ಲಕ್ಷ ನಗದು, ಚಿನ್ನದ ಉಂಗುರವಿದ್ದ ಬ್ಯಾಗ್ ಮನೆಗೆ ಹೊತ್ತೊಯ್ದ ಪೊಲೀಸ್ ಹೆಡ್‌ ಕಾನ್‌ಸ್ಟೇಬಲ್‌ ವಿರುದ್ಧ ಎಫ್‌ಐಆರ್‌ ದಾಖಲು.! news.ashwasurya.in ಅಶ್ವಸೂರ್ಯ/ಬೆಂಗಳೂರು : ಸೈಬರ್‌ ವಂಚನೆ ಪ್ರಕರಣವೊಂದರ ಆರೋಪಿಯ ಕಾರಿನಲ್ಲಿದ್ದ 11 ಲಕ್ಷ ಹಣ ಹಾಗೂ ಚಿನ್ನದ ಉಂಗುರವಿದ್ದ ಬ್ಯಾಗ್‌ನ್ನು ತೆಗೆದುಕೊಂಡು ತನ್ನ ಮನೆಯಲ್ಲಿ ಬಚ್ಚಿಟ್ಟಿದ್ದ ಹೆಡ್‌ಕಾನ್‌ಸ್ಟೇಬಲ್‌ ವಿರುದ್ಧ ವಿಧಾನಸೌಧ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.ಸೈಬರ್‌ ಕ್ರೈಂ ಠಾಣೆ ಪೊಲೀಸರು ಪ್ರಕರಣವೊಂದರ ಸಂಬಂಧ ಕುಶಾಲ್‌ ನಾರಾಯಣ ಸೋನಿ ಎಂಬಾತನನ್ನು…

Read More
Optimized by Optimole
error: Content is protected !!