Headlines

ಶಿವಮೊಗ್ಗ : ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಲು ಸೂಚನೆ :ಸಂಸದ ಬಿ.ವೈ.ರಾಘವೇಂದ್ರ.

ಶಿವಮೊಗ್ಗ : ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಲು ಸೂಚನೆ :ಸಂಸದ ಬಿ.ವೈ.ರಾಘವೇಂದ್ರ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕಾರ್ಯನಿರ್ವಹಿಸದಿರುವ ಮಳೆ ಮಾಪನ ಯಂತ್ರಗಳು ಹಾಗೂ ಸಕಾಲಿಕವಾಗಿ ಗಮನಹರಿಸದ ಅಧಿಕಾರಿ-ಸಿಬ್ಬಂಧಿಗಳ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ ನಿರೀಕ್ಷಿತ ಪ್ರಮಾಣದ ವಿಮಾ ಮೊತ್ತ ಪಾವತಿಯಾಗದಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಅದನ್ನು ಮುಂದಿನ ಒಂದು ವಾರದೊಳಗಾಗಿ ಸಮರ್ಪಕವಾಗಿ ದಾಖಲೆಗಳನ್ನು ಸರಿಪಡಿಸಿಕೊಂಡು ಸಂತ್ರಸ್ಥ ರೈತರಿಗೆ ನ್ಯಾಯೋಚಿತವಾದ ಪರಿಹಾರ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆ ಸಾಂಸದ ಬಿ.ವೈ.ರಾಘವೇಂದ್ರ ಅವರು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು…

Read More

ಶಿವಮೊಗ್ಗ : ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀ‍ಘ್ರ ಕ್ರಮ : ಸಚಿವ ಎಸ್.ಮಧು ಬಂಗಾರಪ್ಪ.

ಶಿವಮೊಗ್ಗ : ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀ‍ಘ್ರ ಕ್ರಮ : ಸಚಿವ ಎಸ್.ಮಧು ಬಂಗಾರಪ್ಪ. news.ashwasurya.in ಶಿವಮೊಗ್ಗ : ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ ಧನ ನೀಡುವಲ್ಲಿ ನ್ಯೂನತೆಗಳುಂಟಾಗಿರುವುದು ಗಮನಕ್ಕೆ ಬಂದಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ವರದಿ ಪಡೆದು ತ್ವರಿತ ಕ್ರಮ…

Read More

ಕಾರವಾರ : ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿ ಕಟ್ಟುನಿಟ್ಟಿನ ಕ್ರಮ.!ಜೈಲಿನಲ್ಲಿ ರೌಡಿಗಳ ಕಿರಿಕ್.! ಜೈಲರ್‌ ಸೇರಿ ಮೂವರು ಆಸ್ಪತ್ರೆ‌ ದಾಖಲು.

ಕಾರವಾರ : ಜೈಲಲ್ಲಿ ಮಾದಕ ವಸ್ತು ನಿರ್ಬಂಧಿಸಿ ಕಟ್ಟುನಿಟ್ಟಿನ ಕ್ರಮ.!ಜೈಲಿನಲ್ಲಿ ರೌಡಿಗಳ ಕಿರಿಕ್.! ಜೈಲರ್‌ ಸೇರಿ ಮೂವರು ಆಸ್ಪತ್ರೆ‌ ದಾಖಲು. news.ashwasurya.in ಅಶ್ವಸೂರ್ಯ/ಕಾರವಾರ: ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಮಾಡಿದ್ದಕ್ಕೆ ರೌಡಿಗಳು ಜೈಲರ್‌ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವುದು ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.ಮಂಗಳೂರು ಮೂಲದ ಮೊಹ್ಮದ್ ಅಬ್ದುಲ್ ಫಯಾನ್, ಕೌಶಿಕ ನಿಹಾಲ್ ಸೇರಿಕೊಂಡು ಜೈಲರ್ ಕಲ್ಲಪ್ಪ ಗಸ್ತಿ ಸೇರಿದಂತೆ ಮೂವರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ. ಜೈಲರ್…

Read More

ಕಡೂರು : ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ.! ಐವರು ಬಜರಂಗದಳ ಕಾರ್ಯಕರ್ತರ ಬಂಧನ.!

ಕಡೂರು : ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ.! ಐವರು ಬಜರಂಗದಳ ಕಾರ್ಯಕರ್ತರ ಬಂಧನ.! ಸಖರಾಯಪಟ್ಟಣ ಬಂದ್ ಗೆ ಕರೆ. ಭಜರಂಗ ದಳದ‌ ಕಾರ್ಯಕರ್ತರು ಸೇರಿದಂತೆ ಸುಮಾರು ಎಂಟು ಮಂದಿಯ ಗುಂಪಿನಿಂದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಖರಾಯಪಟ್ಟಣ ಬಂದ್ ಮಾಡಿಸಲು ಕಾಂಗ್ರೆಸ್ ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್, ಯೂಥ್ ಕಾಂಗ್ರೆಸ್ ನೇತೃತ್ವದಲ್ಲಿ ಬಂದ್​ಗೆ ಕರೆ ನೀಡಲಾಗಿದೆ. ಸಖರಾಯಪಟ್ಟಣ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್…

Read More

ಶಿವಮೊಗ್ಗ : ಹೆಸರಾಂತ ಸ್ತ್ರಿರೋಗ ತಜ್ಞೆ ಮತ್ತು ಆಕೆಯ ಪುತ್ರನ ದುರಂತ ಅಂತ್ಯ.!ಇಬ್ಬರು ತಮ್ಮದೆ ಮನೆಯಲ್ಲಿ ಶವವಾಗಿ ಪತ್ತೆ.!

ಶಿವಮೊಗ್ಗ : ಹೆಸರಾಂತ ಸ್ತ್ರಿರೋಗ ತಜ್ಞೆ ಮತ್ತು ಆಕೆಯ ಪುತ್ರನ ದುರಂತ ಅಂತ್ಯ.!ಇಬ್ಬರು ತಮ್ಮದೆ ಮನೆಯಲ್ಲಿ ಶವವಾಗಿ ಪತ್ತೆ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದ ಹೆಸರಾಂತ ಸ್ತ್ರಿರೋಗ ತಜ್ಞೆ ಮತ್ತು ಆಕೆಯ ಪುತ್ರ ಆತ್ಮಹತ್ಯೆಗೆ ಶರಣಾಗಿ ದುರಂತ ಅಂತ್ಯ ಕಂಡಿದ್ದಾರೆ. ತಾಯಿ ಮಗ ರಾತ್ರಿ ಜಗಳವಾಡಿದ್ದಾರೆ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.! ತಾಯಿ ಮಗನ ನಡುವೆ ರಾತ್ರಿ ಹಣದ ವಿಚಾರವಾಗಿ ಸಾಕಷ್ಟು ಜಗಳವಾಗಿದೆಯಂತೆ. ಬಳಿಕ ಇಬ್ಬರು ಪ್ರತ್ಯೇಕ ಕೋಣೆಯಲ್ಲಿ ಮಲಗಿದ್ದಾರೆ. ಬೆಳಗ್ಗೆ ನೋಡಿದಾಗ ಇಬ್ಬರು ಆತ್ಮಹತ್ಯೆಗೆ…

Read More

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಅಸಾಧ್ಯ: ಹೈ ಕಮಾಂಡ್ ಸಂದೇಶ..!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆ ಅಸಾಧ್ಯ: ಹೈ ಕಮಾಂಡ್ ಸಂದೇಶ..! news.ashwasurya.in ಅಶ್ವಸೂರ್ಯ/ಬೆಂಗಳೂರು :ಕಳೆದ ಹದಿನೈದು ದಿನಗಳಿಂದ ದೊಡ್ಡ ಮಟ್ಟದ ಚರ್ಚೆಯಾಗಿದ್ದ ಮುಖ್ಯಮಂತ್ರಿಗಳ ಬದಲಾವಣೆಯ ವಿಷಯಕ್ಕೆ ಸಧ್ಯಕ್ಕೆ ಬ್ರೇಕ್ ಬಿದ್ದಿದೆ.! ಕಾಂಗ್ರೆಸ್ ಪಕ್ಷದ ಭವಿಷ್ಯ ಹಾಗೂ ಮುಂದಿನ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬದಲಾವಣೆ ಅಸಾಧ್ಯ ಎಂಬ ಸಂದೇಶವನ್ನು ಕಾಂಗ್ರೆಸ್ ಹೈಕಮಾಂಡ್ ರವಾನಿಸಿದ್ದು, ಅದನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಟ್ಟಿಸಿದ್ದಾರೆ.ಅಧಿಕಾರ ಹಂಚಿಕೆ ಹಾಗೂ ಸಚಿವ ಸಂಪುಟ ಪುನರ್ ರಚನೆ…

Read More
Optimized by Optimole
error: Content is protected !!