ಕಂಪನಿಗಳು ತಮ್ಮ CSR ನಿಧಿಯನ್ನು ನಮ್ಮ ರಾಜ್ಯದೊಳಗೆ ವಿನಿಯೋಗ ಮಾಡಬೇಕು. ಕೂಡಲೇ ಸರ್ಕಾರ ಸೂಕ್ತ ಕಾನೂನು ರಚನೆ ಮಾಡಬೇಕು : ಐಡಿಯಲ್ ಗೋಪಿ
ಕಂಪನಿಗಳು ತಮ್ಮ CSR ನಿಧಿಯನ್ನು ನಮ್ಮ ರಾಜ್ಯದೊಳಗೆ ವಿನಿಯೋಗ ಮಾಡಬೇಕು. ಕೂಡಲೇ ಸರ್ಕಾರ ಸೂಕ್ತ ಕಾನೂನು ರಚನೆ ಮಾಡಬೇಕು : ಐಡಿಯಲ್ ಗೋಪಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಸಿಎಸ್ಆರ್ (CSR) ನಿಧಿ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನ್ಸಿಬಿಲಿಟಿಕಾರ್ಪೊರೇಟ್ ಸಂಸ್ಥೆ ಗಳು ಮತ್ತು ಕಂಪನಿ ಗಳು ತಮ್ಮ CSR ನಿಧಿಯನ್ನು ನಮ್ಮ ರಾಜ್ಯದೊಳಗೆ ವಿನಿಯೋಗ ಮಾಡಬೇಕು ಕೂಡಲೇ ಸರ್ಕಾರ ಸೂಕ್ತ ಕಾನೂನು ರಚನೆ ಮಾಡಬೇಕು. ಕಾರಣ ವಿದೇಶಿ ಮತ್ತು ಹೊರರಾಜ್ಯದ ಕಂಪನಿ ಗಳು ತಮ್ಮ ವ್ಯಾಪಾರ ವಹಿವಾಟು ಗಳನ್ನು ರಾಜ್ಯದಲ್ಲಿ…
