Headlines

ಶಿವಮೊಗ್ಗ : ತೋಟದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ.!

ಶಿವಮೊಗ್ಗ : ತೋಟದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಹೀನಾಯ ಕೃತ್ಯ ನಡೆದಿದೆ, ತೋಟದಲ್ಲಿ ಮೇಕೆ ಮೇಯಿಸುತ್ತಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ನಡೆದಿದೆ. ಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ 50 ವರ್ಷದ ದಲಿತ ಮಹಿಳೆ ಮೇಲೆ ತೋಟದ ಮಾಲೀಕ ಹಲ್ಲೆ ನಡೆಸಿದ್ದಾನೆ.ದು ತಿಳಿದುಬಂದಿದೆ.! ತಕ್ಷಣವೇ ಸ್ಥಳೀಯರು ಮಹಿಳೆಯನ್ನು ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣದ ಹಿನ್ನೆಲೆ.?ತೋಟದಲ್ಲಿ ಮಹಿಳೆ ಮೇಕೆಗಳನ್ನು…

Read More

ಪುಣೆ ಅತ್ಯಾಚಾರ ಪ್ರಕರಣ: ಆರೋಪಿ ಬಂಧನಕ್ಕಾಗಿ ಪೊಲೀಸರ 75 ಗಂಟೆಗಳ ರೋಚಕ ಕಾರ್ಯಚರಣೆ ಹೇಗಿತ್ತು.?

ಪುಣೆ ಅತ್ಯಾಚಾರ ಪ್ರಕರಣ: ಆರೋಪಿ ಬಂಧನಕ್ಕಾಗಿ ಪೊಲೀಸರ 75 ಗಂಟೆಗಳ ರೋಚಕ ಕಾರ್ಯಚರಣೆ ಹೇಗಿತ್ತು.? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಪುಣೆ : ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಕ್ಷಿಪ್ರ ಕಾರ್ಯಚರಣೆಯೊಂದಿಗೆ ಶುಕ್ರವಾರ ಬಂಧಿಸಿದ್ದಾರೆ. ಅತ್ಯಚಾರ ಪ್ರಕರಣ ನಡೆದು 75 ಗಂಟೆಗಳ ಒಳಗೆ ಆರೋಪಿಯ ಬಂಧನವಾಗಿದ್ದು ಪೊಲೀಸರ ಕಾರ್ಯಕ್ಷಮತೆಯನ್ನು ಎತ್ತಿ ತೋರಿಸುತ್ತದೆ. ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37)…

Read More

ಬೆಂಗಳೂರು: ಕಾಂಗ್ರೆಸ್ ಯುವ ಮುಖಂಡನ ಹತ್ಯೆ ಪ್ರಕರಣ. ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ನೀಡಿ ಹತ್ಯೆ.!!

ಬೆಂಗಳೂರು: ಕಾಂಗ್ರೆಸ್ ಯುವ ಮುಖಂಡನ ಹತ್ಯೆ ಪ್ರಕರಣ. ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ನೀಡಿ ಹತ್ಯೆ.!! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಕಳೆದವಾರ ತಡರಾತ್ರಿ ಸ್ನೇಹಿತನ ಜೋತೆಗೆ ಬೈಕಿನಲ್ಲಿ ಹೋಗುವಾಗ ಹಿಂಬಾಲಿಸಿಕೊಂಡು ಬಂದ ಹಂತಕರ ಗ್ಯಾಂಗ್ ಏಕಾಏಕಿ ದಾಳಿಮಾಡಿ ನಡುರಸ್ತೆಯಲ್ಲೆ ಕಾಂಗ್ರೆಸ್ ಯುವ ಮುಖಂಡನನ್ನು ಕೊಂದು ಮುಗಿಸಿದ್ದರು.!ಅ ನಂತರದ ಬೆಳವಣಿಗೆಯಲ್ಲಿ ಪೋಲಿಸರು ಹಂತಕರನ್ನು ಹೆಡೆಮುರಿಕಟ್ಟಿ ಬಂಧಿಸಿದ್ದರು. ಹಂತಕರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ವೇಳೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.!?ಹೌದು ಕಾಂಗ್ರೆಸ್ ಮುಖಂಡ ಹೈದರ್ ಅಲಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳ…

Read More

ಶಿವಮೊಗ್ಗ ಜಿಲ್ಲಾ ಅಬಕಾರಿ ಕಛೇರಿಯಲ್ಲಿ ಮಹಾ ಭ್ರಷ್ಟ ಪ್ರಸನ್ನ.!ವರ್ಗಾವಣೆ ಅದರು ಮತ್ತದೆ ಸ್ಥಳದಲ್ಲಿ ಠಿಕಾಣಿ.!ಮೊದಲೇ ಶನಿ ಇದ್ದು ಹೊದ ಮನೆಗೆ ಮತ್ತೆ ಶನಿ‌ ಹೊಕ್ಕಂತಾಯಿತು..!

ಶಿವಮೊಗ್ಗ ಜಿಲ್ಲಾ ಅಬಕಾರಿ ಕಛೇರಿಯಲ್ಲಿ ಮಹಾ ಭ್ರಷ್ಟ ಪ್ರಸನ್ನ.!ವರ್ಗಾವಣೆ ಅದರು ಮತ್ತದೆ ಸ್ಥಳದಲ್ಲಿ ಠಿಕಾಣಿ.!ಮೊದಲೇ ಶನಿ ಇದ್ದು ಹೊದ ಮನೆಗೆ ಮತ್ತೆ ಶನಿ‌ ಹೊಕ್ಕಂತಾಯಿತು..! ASHWASURYA/SHIVAMOGGA ಭದ್ರಾವತಿ ಅಬಕಾರಿ ಇಲಾಖೆಯಲ್ಲಿ ಗುಮಾಸ್ತನಾಗಿದ್ದ ಪ್ರಸನ್ನ ಯಾವಾಗ ಶಿವಮೊಗ್ಗ ಅಬಕಾರಿ ಕಛೇರಿಗೆ ನಿರೀಕ್ಷಕನಾಗಿ ಬಡ್ತಿ ಪಡೆದು ಲಗ್ಗೆ ಇಟ್ಟ ಕ್ಷಣದಿಂದ ಇಲ್ಲಿಯವರೆಗೂ ಅದಷ್ಟು ಮೆಂದು-ತಿಂದು ದುಂಡಗಾಗಿದ್ದಾನೊ.!? ಇನ್ನೂ ಅಬಕಾರಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಹಣದ ಹಾದಿಯಲ್ಲಿ ಹೊರಟಿದ್ದ ಪ್ರಸನ್ನನಿಗೆ ಬ್ರೇಕ್ ಬಿದ್ದಿದೆ. ಇವನನ್ನು ಶಿವಮೊಗ್ಗ ಅಬಕಾರಿ ಇಲಾಖೆಯಿಂದ ಬೆಂಗಳೂರಿನ…

Read More

ಶಿವರಾತ್ರಿ ಕಾರ್ಯಕ್ರಮ ರಾಜಕೀಯಕ್ಕೆ ಬಳಸಿಕೊಂಡ ಇಶಾ ಫೌಂಡೇಶನ್‌ನ ಗುರು ಜಗ್ಗಿ ವಾಸುದೇವ್ ಬಿ.ಜೆ.ಪಿ ಫಲಾನುಭವಿ : ವೈ.ಬಿ.ಚಂದ್ರಕಾಂತ್

ಶಿವರಾತ್ರಿ ಕಾರ್ಯಕ್ರಮ ರಾಜಕೀಯಕ್ಕೆ ಬಳಸಿಕೊಂಡ ಇಶಾ ಫೌಂಡೇಶನ್‌ನ ಗುರು ಜಗ್ಗಿ ವಾಸುದೇವ್ ಬಿ.ಜೆ.ಪಿ ಫಲಾನುಭವಿ : ವೈ.ಬಿ.ಚಂದ್ರಕಾಂತ್ ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಕೊಯಮತ್ತೂರಿನ ಇಶಾ ಫೌಂಡೇಷನ್ ವತಿಯಿಂದ ಶಿವರಾತ್ರಿ ಜಾಗರಣೆಯಂದು ಕಾರ್ಯಕ್ರಮದಲ್ಲಿ ಇಶಾ ಫೌಂಡೇಶನ್‌ನ ಗುರು ಜಗ್ಗಿ ವಾಸುದೇವ್ ಅವರು ಕಾಂಗ್ರೇಸ್ ಪಕ್ಷದ ಸರ್ಕಾರದ ಬಗ್ಗೆ ಟೀಕೆ ಮಾಡಿ, ಬಿ.ಜೆ.ಪಿ. ಸರ್ಕಾರವನ್ನು ಹೊಗಳಿರುವುದು ನೋಡಿದರೆ ಬಿ.ಜೆ.ಪಿ. ಯಿಂದ ಗುರು ಜಗ್ಗಿ ವಾಸುದೇವ್ ಅವರು ಬಹುದೊಡ್ಡ ಫಲಾನುಭವಿ ಆದಂತ್ತಿದೆ ಎಂದು ಜಿಲ್ಲಾ ಕಾಂಗ್ರೇಸ್ ವಕ್ತಾರರಾದ ವೈ.ಬಿ.ಚಂದ್ರಕಾಂತ್ ಅವರು ಆರೋಪಿಸಿದ್ದಾರೆ.ಕೇಂದ್ರ…

Read More

ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ

ಕೆಯುಡಬ್ಲ್ಯೂಜೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳ ಪ್ರಕಟ ಕೊಪ್ಪಳದಲ್ಲಿ ಮಾರ್ಚ್ 9ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಅಶ್ವಸೂರ್ಯ/ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.ಪ್ರಶಸ್ತಿಗಳ ವಿವರ…

Read More
Optimized by Optimole
error: Content is protected !!