ಮೈಸೂರು : ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದಾಗ ಹೃದಯಾಘಾತ.!ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ.! ನಾಳೆ ಹುಟ್ಟಿದ ದಿನವೆ ಅಂತ್ಯಕ್ರಿಯೆಗೆ ಸಿದ್ಧತೆ.!
ಮೈಸೂರು : ಚಾಮುಂಡಿ ಬೆಟ್ಟಕ್ಕೆ ಹೋಗುತ್ತಿದ್ದಾಗ ಹೃದಯಾಘಾತ.!ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ.! ನಾಳೆ ಹುಟ್ಟಿದ ದಿನವೆ ಅಂತ್ಯಕ್ರಿಯೆಗೆ ಸಿದ್ಧತೆ. ರೋಣೂರು ವೆಂಕಟೇಶಪ್ಪ ದೇವರಾಜ್ (ಜನನ ಡಿಸೆಂಬರ್ “3” 1957) ಪ್ರಬಲ ರಾಜಕಾರಣಿಯಾಗಿದ್ದುಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) 2000 ರಿಂದ ಅಕ್ಟೋಬರ್ 2007 ರವರೆಗೆ ಎರಡು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅವರು KPCC ಯ ಕಾರ್ಯದರ್ಶಿ ಮತ್ತು AICC ಸದಸ್ಯರಾಗಿದ್ದಾರೆ. ಚಿಕ್ಕಪೇಟೆ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಅಯ್ಕೆಯಾಗಿ ಸೇವೆ ಸಲ್ಲಿಸಿದ್ದರು.ಒಂದು…
