ಶಿವಮೊಗ್ಗ : ಆಕಾಶವಾಣಿ ಭದ್ರಾವತಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ.
ಶಿವಮೊಗ್ಗ : ಆಕಾಶವಾಣಿ ಭದ್ರಾವತಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ನವೆಂಬರ್ 28 ರಂದು ಆಕಾಶವಾಣಿ ಭದ್ರಾವತಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರು ಮತ್ತು ಕುವೆಂಪು ವಿಶ್ವವಿದ್ಯಾಲಯದ ಕನ್ನಡಭಾರತಿ ಸದಸ್ಯರಾದ ಡಾ. ಭಾರತಿದೇವಿ ಡಿ.ಆರ್ ಅವರು ಅನ್ನಕೊಡುವ ಭಾಷೆಯೆಂದು ಬೇರೆ ಭಾಷೆಯನ್ನು ಓಲೈಸದೆ ನಮ್ಮ ತಾಯ್ನುಡಿಯನ್ನು ಗೌರವಿಸಬೇಕು ಹಾಗೂ ಕರ್ನಾಟಕದವರೆಲ್ಲರೂ ಒಗ್ಗೂಡಿ ನಾವು ಕನ್ನಡಿಗರೂ ಎನ್ನುವ…
