ಪುದುಚೇರಿ : 90 ಕೋಟಿ ಸೈಬರ್ ವಂಚನೆ.! ನಾಲ್ಕು ಮಂದಿ ಎಂಜಿನಿಯರಿಂಗ್ ಪದವೀಧರರು ಸೇರಿದಂತೆ 7 ಮಂದಿ ಬಂಧನ.!
ಪುದುಚೇರಿ : 90 ಕೋಟಿ ಸೈಬರ್ ವಂಚನೆ.! ನಾಲ್ಕು ಮಂದಿ ಎಂಜಿನಿಯರಿಂಗ್ ಪದವೀಧರರು ಸೇರಿದಂತೆ 7 ಮಂದಿ ಬಂಧನ.! news.ashwasurya.in ಅಶ್ವಸೂರ್ಯ/ಪುದುಚೇರಿ : ಬ್ಯಾಂಕ್ ಖಾತೆ ಸ್ಥಗಿತಗೊಂಡಿದ್ದಕ್ಕೆ ಪೊಲೀಸರ ಬಳಿ ಹೋಗಿದ್ದಾಗ ಸೈಬರ್ ಖದೀಮರ ಜಾಲ ಬಯಲಾಗಿದೆ.ಪುದುಚೇರಿಯ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ 90 ಕೋಟಿ ರೂ. ಸೈಬರ್ ವಂಚನೆಯ ಜಾಲ ಪತ್ತೆಯಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿ ಎಂಜಿನಿಯರಿಂಗ್ ಪದವೀಧರರು ಸೇರಿದಂತೆ 7 ಜನರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಥಾಮಸ್ ಅಲಿಯಾಸ್ ಹಯಗ್ರೀವ, ಹರೀಶ್, ಗಣೇಶನ್, ಗೋವಿಂದರಾಜ್,…
