Headlines

ಮೈಕ್ರೋ ಫೈನಾನ್ಸ್ ಮಟ್ಟ ಹಾಕಲು ಡಿಸಿಗೆ ಅಧಿಕಾರ:ಗೃಹ ಸಚಿವ ಜಿ ಪರಮೇಶ್ವರ್

ಮೈಕ್ರೋ ಫೈನಾನ್ಸ್ ಮಟ್ಟ ಹಾಕಲು ಡಿಸಿಗೆ ಅಧಿಕಾರ:ಗೃಹ ಸಚಿವ ಜಿ ಪರಮೇಶ್ವರ್ ಅಶ್ವಸೂರ್ಯ/ತುಮಕೂರು: ಮೈಕ್ರೋ ಫೈನಾನ್ಸ್ ಸಮಸ್ಯೆ ಕುರಿತು ಸಿಎಂ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆಸಲಾಗಿದೆ. ಮೈಕ್ರೋ ಫೈನಾನ್ಸ್‌ಗಳಿಗೆ ಸಬಂಧಿಸಿದಂತೆ ಈಗಿರುವ ಕಾನೂನು ಬಲಪಡಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ.ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡಲು ಬಡವರಿಗೆ ತೊಂದರೆ ನೀಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹಾವಳಿ ನಿಯಂತ್ರಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು….

Read More

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025 : ನೆರೆದ ಜನಸ್ತೋಮವನ್ನು ಆಕರ್ಷಿಸಿ ಮನಸೂರೆಗೊಂಡ ರಾಜ್ಯದ ಸ್ತಬ್ಧಚಿತ್ರ.

ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2025 : ನೆರೆದ ಜನಸ್ತೋಮವನ್ನು ಆಕರ್ಷಿಸಿ ಮನಸೂರೆಗೊಂಡ ರಾಜ್ಯದ ಸ್ತಬ್ಧಚಿತ್ರ. ಅಶ್ವಸೂರ್ಯ/ನವದೆಹಲಿ, ಜನವರಿ 23 : ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ “ಲಕ್ಕುಂಡಿಯ ಶಿಲ್ಪಕಲೆಯ ತೊಟ್ಟಿಲು”ವಿಷಯಾಧಾರಿತ ಸ್ತಬ್ಧಚಿತ್ರವು ಅತ್ಯಂತ ಅತ್ಯಾಕರ್ಷಣೀಯವಾಗಿದ್ದು, ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿರುವ ರಾಜ್ಯದ ಸ್ತಬ್ಧಚಿತ್ರವು ಪ್ರಶಸ್ತಿ ಪಡೆಯುವ ವಿಶ್ವಾಸವಿದೆ ಎಂದು ವಾರ್ತಾ ಇಲಾಖೆಯ ಆಯುಕ್ತರಾದ…

Read More

ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಬಿ. ಆರ್. ರವಿಕಾಂತೆ ಗೌಡ, ಐಪಿಎಸ್,

ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಬಿ. ಆರ್. ರವಿಕಾಂತೆ ಗೌಡ, ಐಪಿಎಸ್. ಅಶ್ವಸೂರ್ಯ/ಶಿವಮೊಗ್ಗ:ದಾವಣಗೆರೆ ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಬಿ. ಆರ್. ರವಿಕಾಂತೆ ಗೌಡ, ಐಪಿಎಸ್,ರವರು 24 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದರು, ಡಿಎಆರ್ ಪೊಲೀಸ್ ಸಭಾಂಗಣದ ಆವರಣದಲ್ಲಿ ಗೌರವ ವಂದನೆಗಳನ್ನು ಸ್ವೀಕರಿಸಿದ ನಂತರ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಮತ್ತು ಪೊಲೀಸ್…

Read More

ಲೋಕಾಯುಕ್ತ ದಾಳಿ: 5 ಬಾರಿ ಸಸ್ಪೆಂಡ್‌ ಆದ್ರೂ ಬುದ್ಧಿ ಬಾರದ ಪಿಡಿಒ ಶೋಭರಾಣಿ.! ಮತ್ತೆ 20 ಸಾವಿರ ಲಂಚದ ಹಣಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದ ಕಥೆ.!!

ಲೋಕಾಯುಕ್ತ ದಾಳಿ: 5 ಬಾರಿ ಸಸ್ಪೆಂಡ್‌ ಆದ್ರೂ ಬುದ್ಧಿ ಬಾರದ ಪಿಡಿಒ ಶೋಭರಾಣಿ.! ಮತ್ತೆ 20 ಸಾವಿರ ಲಂಚದ ಹಣಕ್ಕೆ ಕೈಯೊಡ್ಡಿ ಸಿಕ್ಕಿಬಿದ್ದ ಕಥೆ.!! ಅಶ್ವಸೂರ್ಯ/ನೆಲಮಂಗಲ:ನೆಲಮಂಗಲ ತಾಲ್ಲೂಕಿನ ಟಿ ಬೇಗೂರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 20 ಸಾವಿರ ಲಂಚ ಪಡೆಯುವಾಗ ಪಿಡಿಒ, ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿರುವ ಘಟನೆ ನೆಡೆದಿದೆ. ಈಗಾಗಲೇ ಟಿ.ಬೇಗೂರಿನಲ್ಲಿ 3 ಬಾರಿ ಸೇರಿ ಒಟ್ಟು 5 ಬಾರಿ ಅಮಾನತು ಆಗಿ ಈ ಪಿಡಿಒ ವಿರುದ್ಧ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಯುತ್ತಿದ್ದು ಅಮಾನತು ಆದೇಶಕ್ಕೆ ನ್ಯಾಯಾಲಯದಲ್ಲಿ…

Read More

ಪೆಬ್ರವರಿ18ಕ್ಕೆ ಹಸೆಮಣೆ ಏರಬೇಕಿದ್ದ ಯುವತಿ ಜನವರಿ18ಕ್ಕೆ ಮಸಣಕ್ಕೆ.!!

ಪೆಬ್ರವರಿ18ಕ್ಕೆ ಹಸೆಮಣೆ ಏರಬೇಕಿದ್ದ ಯುವತಿ ಜನವರಿ18ಕ್ಕೆ ಮಸಣಕ್ಕೆ.!! news.ashwasurya.in ಅಶ್ವಸೂರ್ಯ/ಮಂಡ್ಯ : ಫೆಬ್ರವರಿ 18 ರಂದು ಹಸೆಮಣೆ ಏರಬೇಕಿದ್ದ ಹುಡುಗಿ ಕಳೆದ ಶನಿವಾರ 18ನೇ ತಾರೀಖಿನಂದು ಬೆಳಿಗ್ಗೆ ಸ್ಕೂಟರ್ ಅಪಘಾತದಲ್ಲಿ ಮೃತಪಟ್ಟು ಮಸಣ ಸೇರಿದ ದುರ್ಘಟನೆ ಶನಿವಾರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ, ಹಲಗೂರು ಸಮೀಪದ ಹೆಚ್. ಬಸಾಪುರ ಗೇಟ್ ಬಳಿ ನೆಡೆದಿದೆ.?ಮೂಲತಃ ಬಾಳೆ ಹೊನ್ನಿಗ ವಾಸಿ ಕೃಷ್ಣೇಗೌಡರ ಮಗಳಾದ ಬಿ.ಕೆ.ಶರಣ್ಯಗೆ ಇನ್ನೂ 26 ರ ವಯಸ್ಸು ಅದೇನು ಗ್ರಹಚಾರವೋ ಶರಣ್ಯ ಕಾರ್ಯನಿಮಿತವಾಗಿ ಹಲಗೂರಿಗೆ ತಮ್ಮ ಬೈಕಿನಲ್ಲಿ…

Read More

ವಿಶೇಷ ಲೇಖನ: “ಕ್ರಾಫ್ಟ್ ಆಫ್ ಮಲೆನಾಡು” ಕಣ್ಮನ ಸೆಳೆಯುವ ಫಲಪುಷ್ಪ ಪ್ರದರ್ಶನ – ಮಲೆನಾಡ ಕರಕುಶಲ ಉತ್ಸವ.

ವಿಶೇಷ ಲೇಖನ : “ಕ್ರಾಫ್ಟ್ ಆಫ್ ಮಲೆನಾಡು” ಕಣ್ಮನ ಸೆಳೆಯುವ ಫಲಪುಷ್ಪ ಪ್ರದರ್ಶನ – ಮಲೆನಾಡ ಕರಕುಶಲ ಉತ್ಸವ news.ashwasurya.in/Shivamogga ಅಶ್ವಸೂರ್ಯ/ಶಿವಮೊಗ್ಗ: ರೈತರು ಬೆಳೆದ ಫಲ-ಪುಷ್ಪ-ಬೆಳೆಗಳು ಹಾಗೂ ಮಹಿಳೆಯರು ತಯಾರಿಸಿದ ಕಣ್ಮನ ಸೆಳೆಯುವ ಮಲೆನಾಡ ಕರಕುಶಲ ಉತ್ಪನ್ನಗಳ ಪ್ರದನರ್ಶನ ಮತ್ತು ಮಾರಾಟ ಮೇಳಕ್ಕೆ ನಗರದ ಅಲ್ಲಮಪ್ರಭು ಉದ್ಯಾನ(ಫ್ರೀಡಂ ಪಾರ್ಕ್) ಸಜ್ಜಾಗಿದೆ. ಜ.24 ರಿಂದ ಮೂರು ದಿನಗಳ ಕಾಲ ಬೃಹತ್ ಮತ್ತು ಆಕರ್ಷಣೀಯವಾದ ಪುಷ್ಪಸಿರಿ ಫಲಪುಷ್ಪ ಪ್ರದರ್ಶನ ಮತ್ತು ವಿಶೇಷವಾದ ಮಲೆನಾಡ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ…

Read More
Optimized by Optimole
error: Content is protected !!