Headlines

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನ ವಿರುದ್ದ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ.!

ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪನ ವಿರುದ್ದ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ.! ಅಶ್ವಸೂರ್ಯ/ಶಿವಮೊಗ್ಗ :ದೂರು ನೀಡಲು ತಮ್ಮ ಕಚೇರಿಗೆ ಬಂದ ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ ಈಗ ಜೈಲು ಸೇರಿಸಿರುವ ತುಮಕೂರು ಜಿಲ್ಲೆಯ ಮಧುಗಿರಿ ಉಪವಿಭಾಗದ 58 ವರ್ಷದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ)‌ ಎ. ರಾಮಚಂದ್ರಪ್ಪನ ಮೇಲೆ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಮಹಿಳೆಯೊಬ್ಬರು ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ಅಳಲು ತೋಡಿಕೊಂಡಿದ್ದಾರೆ. ದೂರು ನೀಡಲು ಕಚೇರಿಗೆ ಬಂದಾಗ ನನಗೆ ಡಿವೈಎಸ್ಪಿ…

Read More

BREAKING ಛತ್ತೀಸ್‌ಗಢ: ಪತ್ರಕರ್ತನ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಅರೆಸ್ಟ್.

BREAKING ಛತ್ತೀಸ್‌ಗಢ: ಪತ್ರ ಜನಕಕರ್ತನ ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಅರೆಸ್ಟ್. ASHWASURYA/SHIVAMOGGA ಅಶ್ವಸೂರ್ಯ/ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಪತ್ರಕರ್ತ ಮುಕೇಶ್ ಚಂದ್ರಕರ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸುರೇಶ್ ಚಂದ್ರಕರ್ ಎಂಬಾತನನ್ನು ಪೊಲೀಸ್ ವಿಶೇಷ ತನಿಖಾ ತಂಡವು ಹೈದರಾಬಾದ್‌ ನಲ್ಲಿ ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.ಗುತ್ತಿಗೆದಾರನಾಗಿರುವ ಆರೋಪಿ ಸುರೇಶ್ ಚಂದ್ರಕರ್, ಜನವರಿ 3 ರಂದು ಪತ್ರಕರ್ತ ಮುಕೇಶ್ ಚಂದ್ರಕರ್ ಅವರ ಹತ್ಯೆ ಬೆಳಕಿಗೆ ಬಂದಾಗಿನಿಂದ ತಲೆಮರೆಸಿಕೊಂಡಿದ್ದ.ಈ ಪ್ರಕರಣದ ತನಿಖೆ ನಡೆಸಲು ರಚಿಸಲಾದ ವಿಶೇಷ…

Read More

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ, ಹೆಚ್‌ಡಿಕೆ ಅಪ್ಪಟ ಅಭಿಮಾನಿಯ ಬರ್ಬರ ಹತ್ಯೆ.!

ಚಿಕ್ಕಬಳ್ಳಾಪುರದಲ್ಲಿ ಲಾಂಗ್​ನಿಂದ ಕೊಚ್ಚಿ ಜೆಡಿಎಸ್​ ಮುಖಂಡನ ಬರ್ಬರವಾಗಿ ಹತ್ಯೆಮಾಡಲಾಗಿದೆ. ದುಷ್ಕರ್ಮಿಗಳು ಬೈಕ್​ ಅಡ್ಡಗಟ್ಟಿ ಜೆಡಿಎಸ್​ ಮುಖಂಡನನ್ನು ನಡು ರಸ್ತೆಯಲ್ಲೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗೇಟ್​ ಬಳಿ ಶುಕ್ರವಾರ ತಡರಾತ್ರಿ ನಡೆದಿದೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮತ್ತು ಜಿಲ್ಲಾ ವರಿಷ್ಠ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ತಂಡಗಳನ್ನು ರಚಿಸಿಕೊಂಡು ಹಂತಕರನ್ನು ಹೆಡೆಮುರಿಕಟ್ಟಲು ಕಾರ್ಯಚರಣೆಗೆ ಇಳಿದಿದ್ದಾರೆ…. ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡ, ಹೆಚ್‌ಡಿಕೆ ಅಪ್ಪಟ ಅಭಿಮಾನಿಯ ಬರ್ಬರ…

Read More

SHOCKING NEWS ಛತ್ತೀಸ್ ಗಢ್ : ಅಕ್ರಮ ಕಾಮಗಾರಿ ಬಯಲಿಗೆಳೆದ ಪತ್ರಕರ್ತ ಶವವಾಗಿ ಪತ್ತೆ, ಕೊಲೆ ಶಂಕೆ.!

Three people have been detained in connection with the murder of 33-year-old freelance journalist Mukesh Chandrakar, whose body was found in a contractor’s septic tank in Chhattisgarh. Mukesh had played a key role in a 2021 hostage release and was investigating construction irregularities before his death….. ಛತ್ತೀಸ್ ಗಢ್ : ಅಕ್ರಮ ಕಾಮಗಾರಿ ಬಯಲಿಗೆಳೆದ ಪತ್ರಕರ್ತ ಶವವಾಗಿ ಪತ್ತೆ, ಕೊಲೆ…

Read More

ಟ್ಯೂಷನ್ ಶಿಕ್ಷಕನಿಂದಲೇ ವಿದ್ಯಾರ್ಥಿನಿ ಕಿಡ್ನ್ಯಾಪ್ ; ಆರೋಪಿ ಶಿಕ್ಷಕನ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ.

ಟ್ಯೂಷನ್ ಶಿಕ್ಷಕನಿಂದಲೇ ವಿದ್ಯಾರ್ಥಿನಿ ಕಿಡ್ನ್ಯಾಪ್ ; ಆರೋಪಿ ಶಿಕ್ಷಕನ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ. ಅಶ್ವಸೂರ್ಯ/ಶಿವಮೊಗ್ಗ: ಟ್ಯೂಷನ್ ಶಿಕ್ಷಕನಿಂದಲೇ ವಿದ್ಯಾರ್ಥಿನಿಯ ಕಿಡ್ನ್ಯಾಪ್ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆರೋಪಿ ಶಿಕ್ಷಕನ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ ಮಾಡಲಾಗಿದೆ. ಪೊಲೀಸರಿಂದ ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಮಾಡಲಾಗಿದೆ.ಈ ಪ್ರಕರಣ ನೆಡೆದಿರುವುದು ರಾಮನಗರದಲ್ಲಿ ಪ್ರೀತಿ – ಪ್ರೇಮದ ಹೆಸರಿನಲ್ಲಿ ಟ್ಯೂಷನ್ ಶಿಕ್ಷಕನೊಬ್ಬನಿಂದಲೇ 10ನೇ ತರಗತಿಯ ವಿದ್ಯಾರ್ಥಿನಿ ಕಿಡ್ನ್ಯಾಪ್ ಆಗಿರುವ ಘಟನೆ ನಡೆದಿದೆ. ಕನಕಪುರ ಮೂಲದ ಬಾಲಕಿ ತಂದೆಯಿಂದ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್…

Read More

ದೂರು ನೀಡಲು ಬಂದ ಮಹಿಳೆ ಜೊತೆ ಮಧುಗಿರಿ ಡಿವೈಎಸ್‌ಪಿ ರಾಸಲೀಲೆ ಪ್ರಕರಣ.! ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್.

ದೂರು ನೀಡಲು ಬಂದ ಮಹಿಳೆ ಜೊತೆ ಮಧುಗಿರಿ ಡಿವೈಎಸ್‌ಪಿ ರಾಸಲೀಲೆ ಪ್ರಕರಣ.! ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್. ಅಶ್ವಸೂರ್ಯ/ತುಮಕೂರು: ಮಧುಗಿರಿ ತಾಲೂಕಿನ ಉಪವಿಭಾಗದ ಡಿವೈಎಸ್‌ಪಿ (DySP)ರಾಮಚಂದ್ರಪ್ಪನ ರಾಸಲೀಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಇದೀಗ ಆರೋಪಿ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ.ದೂರು ನೀಡಲು ಬಂದ ಮಹಿಳೆಯೊಂದಿಗೆ ಠಾಣೆಯಲ್ಲೇ ರಾಸಲೀಲೆ ನಡೆಸಿದ ಆರೋಪ ಡಿವೈಎಸ್‌ಪಿ ರಾಮಚಂದ್ರಪ್ಪ ಮೇಲಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ವೈರಲ್ (Viral Video) ಆಗುತ್ತಿದ್ದಂತೆ ರಾಮಚಂದ್ರಪ್ಪ ತಲೆಮರೆಸಿಕೊಂಡು ಓಡಿ ಹೋಗಿದ್ದ. ಆದರೆ ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್ಐಆರ್ ದಾಖಲಿಸಿದ್ದ…

Read More
Optimized by Optimole
error: Content is protected !!