Headlines

ಯಾವ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗೋಲ್ಲ! ಬಸವನ ವಿರುದ್ಧ ಮಹಿಳಾ ಆಯೋಗದ ಆಧ್ಯಕ್ಷೆ ಆಕ್ರೋಶ.

ಯಾವ ಶಾಸಕನ ಮಗ ಆದ್ರೂ ನನಗೆ ಕೌಂಟ್ ಆಗೋಲ್ಲ! ಬಸವನ ವಿರುದ್ಧ ಮಹಿಳಾ ಆಯೋಗದ ಆಧ್ಯಕ್ಷೆ ಆಕ್ರೋಶ. ashwasurya/Shivamogga ಅಶ್ವಸೂರ್ಯ/ಬೀದರ್: ಅಕ್ರಮ ಮರಳು ಮಾಫಿಯಾ (Illegal Sand Mafia)ದಂಧೆಕೋರರು ಭದ್ರಾವತಿ ತಾಲ್ಲೂಕಿನ ಸೀಗೆಬಾಗಿ ಸಮೀಪ ಅಕ್ರಮವಾಗಿ ಮರಳು‌ ಸಾಗಾಟ ಮಾಡುತ್ತಿರುವ ಮಾಹಿತಿ ಸಿಕ್ಕ ಕೂಡಲೆ ಅದನ್ನು ತಡೆಯಲು ಹೋದ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಶಾಸಕ ಬಿ ಕೆ ಸಂಗಮೇಶ್ ಪುತ್ರ ಬಸವೇಶ್ ಮಹಿಳಾ ಅಧಿಕಾರಿಗೆ ಸೊಂಟದ ಕೆಳಗಿನ ಪದಗಳನ್ನು ಬಳಸಿ ನಿಂದಿಸಿರುವ ವಿಡಿಯೋ ಒಂದು ವೈರಲ್ ಆಗಿತ್ತು….

Read More

Meter Interest Scam: ಮೀಟರ್‌ ಬಡ್ಡಿ ದಂಧೆಕೋರರಿಗೆ ಮದ್ದು ಅರೆಯುತ್ತಿದ್ದಾರೆ ಶಿವಮೊಗ್ಗ ಪೊಲೀಸರು,

Meter Interest Scam:ಮೀಟರ್‌ ಬಡ್ಡಿ ದಂಧೆಕೋರರಿಗೆ ಮದ್ದು ಅರೆಯುತ್ತಿದ್ದಾರೆ ಶಿವಮೊಗ್ಗ ಪೊಲೀಸರು ashwasurya/Shivamogga ಅಶ್ವಸೂರ್ಯ/ಶಿವಮೊಗ್ಗ: ಬಿದಿ ವ್ಯಾಪರಸ್ಥರಿಗೆ ಕೂಲಿ ಕಾರ್ಮಿಕರಿಗೆ, ಸಣ್ಣ ಪುಟ್ಟ ವ್ಯವಹಾರಸ್ಥರಿಗೆ ಮತ್ತು ಬಡ ಜನರಿಗೆ ಕಾನೂನು ಬಾಹಿರವಾಗಿ ಸಾಲ ಕೊಟ್ಟು ನಿತ್ಯ ಹಿಂಸೆ ನೀಡುವ ಮೀಟರ್ ಬಡ್ಡಿ ದಂಧೆ ಕೋರರಿಗೆ ಶಿವಮೊಗ್ಗ ಪೊಲೀಸರು ಬೆಂಡೆತ್ತುತಿದ್ದಾರೆ.ಬಡ್ಡಿ ದಂಧೆಕೋರ ಜಾಡು ಹಿಡಿದು ಹೊರಟಿದ್ದ ಪೊಲೀಸರಿಗೆ ಶಿವಮೊಗ್ಗ ನಗರದಲ್ಲಿ ಮೀಟರ್ ಬಡ್ಡಿ ದಂಧೆ ವ್ಯಾಪಕವಾಗಿರುವ ಸುಳಿವು ದೊರೆತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ( ಫೆಬ್ರವರಿ,11) ಮುಂಜಾನೆ ಏಕಕಾಲದಲ್ಲಿ…

Read More

ಕೊನೆಗೂ ಭದ್ರಾವತಿ ಶಾಸಕರ ಪುತ್ರನ ವಿರುದ್ಧ ದಾಖಲಾಯ್ತು FIR. ರಾವಣಸುರನ ಆಟ್ಟಹಾಸಕ್ಕೆ ಬ್ರೇಕ್ ಬಿಳಲಿದೇಯಾ

ಕೊನೆಗೂ ಭದ್ರಾವತಿ ಶಾಸಕರ ಪುತ್ರನ ವಿರುದ್ಧ ದಾಖಲಾಯ್ತು FIR.ರಾವಣಸುರನ ಆಟ್ಟಹಾಸಕ್ಕೆ ಬ್ರೇಕ್ ಬಿಳಲಿದೇಯಾ.? ashwasurya/Shivamogga ಅಶ್ವಸೂರ್ಯ/ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಕೆ.ಕೆ.ಜ್ಯೋತಿ ಅವರು ಮಾಹಿತಿ ಅಧಾರದ ಮೇಲೆ ಭದ್ರಾವತಿಯ ತಾಲ್ಲೂಕಿನ ಸೀಗೆಬಾಗಿಯ ಬಾಬಳ್ಳಿ ಸಮೀಪದ ಭದ್ರಾನದಿಯಿಂದಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವುದು ತಿಳಿದು.ತಕ್ಷಣವೇ ಅಕ್ರಮ ಸಾಗಾಟದ ಸ್ಥಳಕ್ಕೆ ಸಿಬ್ಬಂದಿ ಸಮೇತರಾಗಿ ದಾವಿಸಿದ್ದಾರೆ. ಸ್ಥಳದಲ್ಲಿ ಅಕ್ರಮವಾಗಿ ಮರಳು ತುಂಬಿದ್ದ ಲಾರಿ ಇನ್ನತರ ವಸ್ತುಗಳನ್ನು ವಶಪಡಿಸಿಕೊಳ್ಳಲು ಮುಂದಾಗಿದ್ದಾರೆ ಅ ಸಂಧರ್ಭದಲ್ಲಿ ಅಕ್ರಮ ಮರಳು…

Read More

ಖಡಕ್ ಎಸ್ಪಿ ಮಿಥುನ್‌ ಕುಮಾರ್ ಮಾರ್ಗದರ್ಶನದಲ್ಲಿ ಬಡ್ಡಿ ದಂಧೆಕೋರರ ವಿರುದ್ಧ ಸಮರ ಸಾರಿದ ಶಿವಮೊಗ್ಗ ಪೋಲಿಸರ ತಂಡ.

ಖಡಕ್ ಎಸ್ಪಿ ಮಿಥುನ್‌ ಕುಮಾರ್ ಮಾರ್ಗದರ್ಶನದಲ್ಲಿ ಬಡ್ಡಿ ದಂಧೆಕೋರರ ವಿರುದ್ಧ ಸಮರ ಸಾರಿದ ಶಿವಮೊಗ್ಗ ಪೋಲಿಸರ ತಂಡ. ಅಶ್ವಸೂರ್ಯ/ಶಿವಮೊಗ್ಗ: ದಿ,11 ರಂದು ಬೆಳಗ್ಗೆ ಅಕ್ರಮ ಬಡ್ಡಿ ವ್ಯವಹಾರ ನಡೆಸುತ್ತಿದ್ದವರ ವಿರುದ್ಧ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಖಡಕ್ IPS ಅಧಿಕಾರಿ ಮಿಥುನ್ ಕುಮಾರ ಜಿ ಕೆ, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಹಾಗೂ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು -1, ಮತ್ತು ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು -2, ಶಿವಮೊಗ್ಗ ರವರ ಮಾರ್ಗದರ್ಶನದಲ್ಲಿ….

Read More

ಯುವ ಕಾಂಗ್ರೆಸ್‍ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಹರ್ಷಿತ್ ಗೌಡರಿಗೆ ಭರ್ಜರಿ ಗೆಲುವು.

ಯುವ ಕಾಂಗ್ರೆಸ್‍ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಹರ್ಷಿತ್ ಗೌಡರಿಗೆ ಭರ್ಜರಿ ಗೆಲುವು ಅಶ್ವಸೂರ್ಯ/ಶಿವಮೊಗ್ಗ, ಫೆ.10: ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‍ನ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಹರ್ಷಿತ್ ಗೌಡ ಅವರು ಐತಿಹಾಸಿಕ ಮತಗಳ ಅಂತರದಿಂದ ಆಯ್ಕೆ ಆಗಿದ್ದಾರೆ. ಹರ್ಷಿತ್ ಗೌಡ ಇವರು ಭರ್ಜರಿ 33,408 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, 48,473 ಪಡೆದಿದ್ದಾರೆ. ಯುವ ಕಾಂಗ್ರೆಸ್‍ನ ಚುನಾವಣೆಯ ಇತಿಹಾಸದಲ್ಲೇ ಇದು ಭಾರೀ ಮತಗಳ ಅಂತರವಾಗಿದೆ. ಹರ್ಷಿತ್ ಗೌಡ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಅಧ್ಯಕ್ಷ ಕಾಂಗ್ರೆಸ್ ಪಕ್ಷವು ಪದಾಧಿಕಾರಿಗಳ…

Read More

ಗದಗ | ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ – ನಗದು ಕಾಹದಪತ್ರ ವಶ.

ಗದಗ | ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸರ ದಾಳಿ – ನಗದು ಕಾಹದಪತ್ರ ವಶ. ಪೊಲೀಸರು ಬೆಳ್ಳಂಬೆಳಗ್ಗೆ ಮೀಟರ್ ಬಡ್ಡಿ ದಂಧೆಕೋರರಿಗೆ ಬಿಗ್ ಶಾಕ್ ನೀಡಿದ್ದಾರೆ. ಗದಗ–ಬೆಟಗೇರಿ ಅವಳಿ ನಗರದಲ್ಲಿ 12 ಕಡೆ ಮೀಟರ್​​ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ದಾಳಿ ವೇಳೆ ನಗದು, ಬಾಂಡ್‌, ಖಾಲಿ ಚೆಕ್‌ ಜಪ್ತಿ ಮಾಡಿದ್ದಾರೆ.  ಸಂಗಮೇಶ್ ದೊಡ್ಡಣ್ಣವರ್ ಎಂಬುವರ ಮನೆಯಲ್ಲಿ  26 ಲಕ್ಷದ 5 ಸಾವಿರ ನಗದು, ಖಾಲಿ ಬಾಂಡ್, ಚೆಕ್ ಮತ್ತು ದಾಖಲೆ ಪತ್ರಗಳು ಪತ್ತೆಯಾಗಿವೆ. ರವಿ ಕೌಜಗೇರಿ‌ ಎಂಬುವರ ಮನೆಯಲ್ಲಿ ಚೆಕ್‌, ಬಾಂಡ್‌, ಹಣ ಎಣಿಸುವ…

Read More
Optimized by Optimole
error: Content is protected !!