Headlines

ಪುಣೆ ಅತ್ಯಾಚಾರ ಪ್ರಕರಣ: ಆರೋಪಿ ಬಂಧನಕ್ಕಾಗಿ ಪೊಲೀಸರ 75 ಗಂಟೆಗಳ ರೋಚಕ ಕಾರ್ಯಚರಣೆ ಹೇಗಿತ್ತು.?

ಪುಣೆ ಅತ್ಯಾಚಾರ ಪ್ರಕರಣ: ಆರೋಪಿ ಬಂಧನಕ್ಕಾಗಿ ಪೊಲೀಸರ 75 ಗಂಟೆಗಳ ರೋಚಕ ಕಾರ್ಯಚರಣೆ ಹೇಗಿತ್ತು.? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಪುಣೆ : ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಕ್ಷಿಪ್ರ ಕಾರ್ಯಚರಣೆಯೊಂದಿಗೆ ಶುಕ್ರವಾರ ಬಂಧಿಸಿದ್ದಾರೆ. ಅತ್ಯಚಾರ ಪ್ರಕರಣ ನಡೆದು 75 ಗಂಟೆಗಳ ಒಳಗೆ ಆರೋಪಿಯ ಬಂಧನವಾಗಿದ್ದು ಪೊಲೀಸರ ಕಾರ್ಯಕ್ಷಮತೆಯನ್ನು ಎತ್ತಿ ತೋರಿಸುತ್ತದೆ. ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37)…

Read More

ಬೆಂಗಳೂರು: ಕಾಂಗ್ರೆಸ್ ಯುವ ಮುಖಂಡನ ಹತ್ಯೆ ಪ್ರಕರಣ. ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ನೀಡಿ ಹತ್ಯೆ.!!

ಬೆಂಗಳೂರು: ಕಾಂಗ್ರೆಸ್ ಯುವ ಮುಖಂಡನ ಹತ್ಯೆ ಪ್ರಕರಣ. ಶಿವಮೊಗ್ಗದಿಂದ ಗಡಿಪಾರಾಗಿದ್ದ ಆರೋಪಿಗಳಿಗೆ ಸುಪಾರಿ ನೀಡಿ ಹತ್ಯೆ.!! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಕಳೆದವಾರ ತಡರಾತ್ರಿ ಸ್ನೇಹಿತನ ಜೋತೆಗೆ ಬೈಕಿನಲ್ಲಿ ಹೋಗುವಾಗ ಹಿಂಬಾಲಿಸಿಕೊಂಡು ಬಂದ ಹಂತಕರ ಗ್ಯಾಂಗ್ ಏಕಾಏಕಿ ದಾಳಿಮಾಡಿ ನಡುರಸ್ತೆಯಲ್ಲೆ ಕಾಂಗ್ರೆಸ್ ಯುವ ಮುಖಂಡನನ್ನು ಕೊಂದು ಮುಗಿಸಿದ್ದರು.!ಅ ನಂತರದ ಬೆಳವಣಿಗೆಯಲ್ಲಿ ಪೋಲಿಸರು ಹಂತಕರನ್ನು ಹೆಡೆಮುರಿಕಟ್ಟಿ ಬಂಧಿಸಿದ್ದರು. ಹಂತಕರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ವೇಳೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ.!?ಹೌದು ಕಾಂಗ್ರೆಸ್ ಮುಖಂಡ ಹೈದರ್ ಅಲಿ ಕೊಲೆ ಪ್ರಕರಣದ ಬಂಧಿತ ಆರೋಪಿಗಳ…

Read More
Optimized by Optimole
error: Content is protected !!