ಮಡದಿಯನ್ನು ಬರ್ಬರವಾಗಿ ಹತ್ಯೆಮಾಡಿ ಸೂಟ್ ಕೇಸ್ ನಲ್ಲಿ ತುಂಬಿದ್ದ ಪ್ರಕರಣ: ಮರ್ಡರ್ ಮಾಡಲು ಕಾರಣವೇನು ಸತ್ಯ ಬಿಚ್ಚಿಟ್ಟ ಹಂತಕ.!
ಮಡದಿಯನ್ನು ಬರ್ಬರವಾಗಿ ಹತ್ಯೆಮಾಡಿ ಸೂಟ್ ಕೇಸ್ ನಲ್ಲಿ ತುಂಬಿದ್ದ ಪ್ರಕರಣ: ಮರ್ಡರ್ ಮಾಡಲು ಕಾರಣವೇನು ಸತ್ಯ ಬಿಚ್ಚಿಟ್ಟ ಹಂತಕ.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯ ಗೌರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ರಾಕೇಶ್ ನನ್ನು ಆರು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಂಡಿದ್ದಾರೆ.ಪತ್ನಿ ಗೌರಿಯನ್ನು ಕೊಲೆ ಮಾಡಿ, ಶವವನ್ನು ಸೂಟ್ ಕೇಸ್ ನಲ್ಲಿ ತುಂಬಿ ಎಸ್ಕೇಪ್ ಆಗಲು ಯತ್ನಿಸಿದ್ದ ಪತಿ ರಾಕೇಶ್ ನನ್ನು ಬೆಂಗಳೂರು ಪೊಲೀಸರು ಪುಣೆ ಪೊಲೀಸರಿಗೆ ಮಾಹಿತಿ ತಿಳಿಸಿ ಪುಣೆಯಲ್ಲಿ…