Headlines

ಕಾರ್ಕಳ : ಪ್ರಿಯಕರನೊಂದಿಗೆ ಸೇರಿ ಗಂಡನ ಹತ್ಯೆ ಪ್ರಕರಣ: ಆರೋಪಿ ಪ್ರತಿಮಾಳ ಜಾಮೀನು ಅರ್ಜಿ ಮತ್ತೆ ತಿರಸ್ಕೃತ

ಕಾರ್ಕಳ : ಪ್ರಿಯಕರನೊಂದಿಗೆ ಸೇರಿ ಗಂಡನ ಹತ್ಯೆ ಪ್ರಕರಣ: ಆರೋಪಿ ಪ್ರತಿಮಾಳ ಜಾಮೀನು ಅರ್ಜಿ ಮತ್ತೆ ತಿರಸ್ಕೃತ ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಕಾರ್ಕಳ: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಕೊಲೆಯಾದ ಬಾಲಕೃಷ್ಣರ ಪತ್ನಿ ಪ್ರತಿಮಾಳ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳ ಮತ್ತೊಮ್ಮೆ ತಿರಸ್ಕರಿಸಿ ಮಂಗಳವಾರ ಆದೇಶ ನೀಡಿದೆ.ಕೆಲವು ದಿನಗಳ ಹಿಂದೆ ಪ್ರಕರಣದ ಇನ್ನೋರ್ವ ಆರೋಪಿ ದಿಲೀಪ್ ಹೆಗ್ಡೆಗೆ…

Read More

ಯುಪಿಎಸ್‌ಸಿ ಪರೀಕ್ಷೆ : ಶಿವಮೊಗ್ಗದ ಮೇಘನಾಗೆ 425ನೇ ರ್‍ಯಾಂಕ್‌

ಯುಪಿಎಸ್‌ಸಿ ಪರೀಕ್ಷೆ : ಶಿವಮೊಗ್ಗದ ಮೇಘನಾಗೆ 425ನೇ ರ್‍ಯಾಂಕ್‌ ASHWASURYA/SHIVAMOGGA news.ashwasurya.in ಕನ್ನಡ ಸಾಹಿತ್ಯ ವಿಷಯವನ್ನು ಐಚ್ಛಿಕವಾಗಿ ತೆಗೆದುಕೊಂಡಿದ್ದ ಮೇಘನಾ ಐದನೇ ಬಾರಿಯ ಪ್ರಯತ್ನದಲ್ಲಿ ಯಶಸ್ಸು ಸಾಧಿಸಿದ್ದಾರೆ. ಅಶ್ವಸೂರ್ಯ/ಶಿವಮೊಗ್ಗ: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕನ್ನಡ ಸಾಹಿತ್ಯ ವಿಷಯವನ್ನು ಐಚ್ಛಿಕವಾಗಿ ತೆಗೆದುಕೊಂಡಿದ್ದ ನಗರದ ಬಿ.ಎಂ. ಮೇಘನಾ ಅವರು 425ನೇ ರ್‍ಯಾಂಕ್‌ ಗಳಿಸಿದ್ದಾರೆ. ಐದನೇ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಕನ್ನಡ ಸಾಹಿತ್ಯ ವಿಷಯವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದ್ದೆ. ಪ್ರತಿದಿನ ಕನಿಷ್ಠ ಒಂದು ಗಂಟೆ ಓದುತ್ತಿದ್ದೆ. ಪ್ರತಿ ಬಾರಿಯೂ ನಿರಾಶೆ ಆಗುತ್ತಿತ್ತು. ತುಸು…

Read More

ಸೇವಾ ಬಡ್ತಿ ನೀಡುವಂತೆ ಐಪಿಎಸ್‌ ಅಧಿಕಾರಿ ಡಿ.ರೂಪಾ ಮನವಿ ಪರಿಗಣಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ.

ಸೇವಾ ಬಡ್ತಿ ನೀಡುವಂತೆ ಐಪಿಎಸ್‌ ಅಧಿಕಾರಿ ಡಿ.ರೂಪಾ ಮನವಿ ಪರಿಗಣಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ. ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಹಿರಿಯ ಪೊಲೀಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್‌ (Roopa Moudgil) ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ಕಾನೂನು ಹೋರಾಟ ನಡೆಯುತ್ತಿರುವ ನಡುವೆ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರ (ಎಡಿಜಿಪಿ) ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಡಿ ರೂಪಾ ಮೌದ್ಗಿಲ್‌ ಅವರು ಹೈಕೋರ್ಟ್‌ಗೆ ಸಲ್ಲಿಸಿರುವ ಮನವಿಯನ್ನು ಕಾನೂನಿನ ಅನ್ವಯ ಎರಡು ತಿಂಗಳಲ್ಲಿ ಡಿ ರೂಪ ಬಡ್ತಿಯನ್ನು ಪರಿಗಣಿಸಬೇಕು ಎಂದು…

Read More

ಪಹಲ್ಗಾಮ್ ಉಗ್ರರ ದಾಳಿ: ಇಸ್ರೇಲ್ ನಂತರ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ.!

ಪಹಲ್ಗಾಮ್ ಉಗ್ರರ ದಾಳಿ: ಇಸ್ರೇಲ್ ನಂತರ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ನವದೆಹಲಿ: ಪಹಲ್ಗಾಮ್ ನಲ್ಲಿ ಅಮಾಯಕರ ಪ್ರಾಣವನ್ನು ಉಗ್ರರು ತೆಗೆದ ಬೆನ್ನಲ್ಲೇ ಭಾರತ ಆಕ್ರೋಶಗೊಂಡಿದ್ದು ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಮುಂದಾಗಿದೆ. ಇದರ ಬೆನ್ನಲ್ಲೇ ಇಸ್ರೇಲ್ ಮತ್ತು ಅಮೆರಿಕಾ ಯುದ್ಧ ವಿಮಾನಗಳು ಈಗಾಗಲೇ ಭಾರತಕ್ಕೆ ಬಂದಿಳಿದಿವೆ. ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಬಳಿಕ ಭಾರತ ರಾಜತಾಂತ್ರಿಕವಾಗಿ ಪಾಕಿಸ್ತಾನಕ್ಕೆ ಹೊಡೆತ ನೀಡಿದೆ. ವೀಸಾ ರದ್ದು, ಸಿಂಧೂ ನದಿ…

Read More

ಪಾಕಿಸ್ತಾನ ವಿರುದ್ಧದ ಯುದ್ಧಕ್ಕೂ ಮೊದಲೇ ಬೆಂಬಲ ಘೋಷಿಸಿದ ವಿಶ್ವ ನಾಯಕರು.! ಯುದ್ಧ ನಡೆದರೆ ಪಾಕ್ ಛಿದ್ರ.?

ಪಾಕಿಸ್ತಾನ ವಿರುದ್ಧದ ಯುದ್ಧಕ್ಕೂ ಮೊದಲೇ ಬೆಂಬಲ ಘೋಷಿಸಿದ ವಿಶ್ವ ನಾಯಕರು.! ಯುದ್ಧ ನಡೆದರೆ ಪಾಕ್ ಛಿದ್ರ.? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ದೆಹಲಿ: ಪಹಲ್ಗಾವ್ ನೆಡೆದ ಉಗ್ರರ ದಾಳಿಯನ್ನು ಹಲವು ದೇಶದ ವಿಶ್ವ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ ಜೋತೆಗೆ ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ.ಭಾರತಕ್ಕೆ ಒಂದು ಕಡೆ ಜಾಗತಿಕ ಮಟ್ಟದಲ್ಲೂ ದೊಡ್ಡ ಮಟ್ಟದ ಬೆಂಬಲ ಸಿಗುತ್ತಿದ್ದು, ಇನ್ನೊಂದು ಕಡೆ ಕೇಂದ್ರ ಸರ್ಕಾರ ಕೂಡ ಪಾಕಿಸ್ತಾನಕ್ಕೆ ಸರಿಯಾಗಿ ಪಾಠ ಕಲಿಸಲು ಸಜ್ಜಾಗಿದೆ ನಿಂತಿದೆ. ಅದರಲ್ಲೂ ಪಹಲ್ಗಾವ್ ನಲ್ಲಿ ಅಮಾಯಕರ ಜೀವ ತೆಗೆದು ನೆತ್ತರು…

Read More

ಭಾರತದ ವಿರುದ್ಧ ರಿವೆಂಜಿಗೆ ನಿಂತ ಪಾಕ್: ಅರಿವಿಲ್ಲದೆ ಪಾಕ್ ಪ್ರದೇಶ ಪ್ರವೇಶಿಸಿದ್ದ BSF ಯೋಧನ ಬಂಧಿಸಿದ ರಣಹೇಡಿ ಪಾಕಿಸ್ತಾನ.!

ಭಾರತದ ವಿರುದ್ಧ ರಿವೆಂಜಿಗೆ ನಿಂತ ಪಾಕ್: ಅರಿವಿಲ್ಲದೆ ಪಾಕ್ ಪ್ರದೇಶ ಪ್ರವೇಶಿಸಿದ್ದ BSF ಯೋಧನ ಬಂಧಿಸಿದ ರಣಹೇಡಿ ಪಾಕಿಸ್ತಾನ.! ASHWASURYA/SHIVAMOGGA news.ashwasurya.in ಒಂದು ಕ್ಷಣ ಅರಿವಿಲ್ಲದೆ ಪಾಕ್ ಪ್ರದೇಶ ದಾಟಿದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ಬಂಧಿಸಿರುವುದು ರಣಹೇಡಿ ಕೃತ್ಯವಾಗಿದೆ ಅಶ್ವಸೂರ್ಯ/ಪಂಜಾಬ್: ಪಾಕಿಸ್ತಾನದ ಪಂಜಾಬ್ ಗಡಿಯನ್ನು ಆಕಸ್ಮಿಕವಾಗಿ ದಾಟಿದ ಬಿಎಸ್‌ಎಫ್ ಯೋಧನನ್ನು ಪಾಕಿಸ್ತಾನ ರೇಂಜರ್ಸ್‌ಗಳು ಬಂಧಿಸಿದ್ದಾರೆ. ಆರಂಭಿಕ ಬಿಡುಗಡೆಗಾಗಿ ಎರಡು ಪಡೆಗಳ ನಡುವೆ ಧ್ವಜ ಸಭೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಭಾರತ ಪಾಕ್…

Read More
Optimized by Optimole
error: Content is protected !!