Headlines

ಬೆಂಗಳೂರು :ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದ ಮಂಜುನಾಥ್, ಭರತ್ ಮೃತದೇಹ: ಆಂಬುಲೆನ್ಸ್ ನಲ್ಲಿ ಮಂಜುನಾಥ್ ಮೃತದೇಹ ಶಿವಮೊಗ್ಗಕ್ಕೆ ಬರಲಿದೆ.

ಬೆಂಗಳೂರು :ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದ ಮಂಜುನಾಥ್, ಭರತ್ ಮೃತದೇಹ: ಆಂಬುಲೆನ್ಸ್ ನಲ್ಲಿ ಮಂಜುನಾಥ್ ಮೃತದೇಹ ಶಿವಮೊಗ್ಗಕ್ಕೆ ಬರಲಿದೆ. ಪಹಲ್ಗಾಮ್’ನ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟಿರುವ ಕನ್ನಡಿಗರಾದ ಶ್ರೀ ಮಂಜುನಾಥ್ ರಾವ್ ಹಾಗೂ ಶ್ರೀ ಭರತ್ ಭೂಷಣ್ ಅವರ ಪಾರ್ಥಿವ ಶರೀರಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಲಾಯಿತು. ಇದೇ ವೇಳೆ ಪಾರ್ಥಿವ ಶರೀರಕ್ಕೆ ಗೌರವ ನಮನ ಸಲ್ಲಿಸಿದ,ಕೇಂದ್ರ ಸಚಿವ ವಿ ಸೋಮಣ್ಣ ಅವರು ದುಃಖ ತಪ್ತ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು ಈ ಸಂಧರ್ಭದಲ್ಲಿ ದಕ್ಷಿಣ ಕ್ಷೇತ್ರದ ಬಿಜೆಪಿ…

Read More

ಪಹಲ್ಗಾಮ್ | ಉಗ್ರರ ಅಟ್ಟಹಾಸಕ್ಕೆ ಪತ್ನಿ ಎದುರೇ ಬೆಂಗಳೂರಿನ ಟೆಕ್ಕಿ ಸಾವು.!

ಪಹಲ್ಗಾಮ್ | ಉಗ್ರರ ಅಟ್ಟಹಾಸಕ್ಕೆ ಪತ್ನಿ ಎದುರೇ ಬೆಂಗಳೂರಿನ ಟೆಕ್ಕಿ ಸಾವು.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಕಾಶ್ಮೀರದಲ್ಲಿ ಮಂಗಳವಾರ ನಡೆದ ಭೀಕರ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಪ್ರಾಣ ಕಳೆದುಕೊಂಡಿದ್ದಾರೆ.ಕಾಶ್ಮೀರದ ಆನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ 30ರ ಗಡಿದಾಟಿದೆ. ಬೆಂಗಳೂರಿನ ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿ, ಉಗ್ರರ ಅಟ್ಟಹಾಸಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಶುಕ್ರವಾರ ಬೆಂಗಳೂರಿನಿಂದ ವೆಕೆಷನ್‌ಗಾಗಿ ಭರತ್ ಭೂಷಣ್, ಪತ್ನಿ, ಹಾಗೂ…

Read More

ಉಗ್ರರ ದಾಳಿಗೆ ಶಿವಮೊಗ್ಗದ ರೀಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು: ಪತ್ನಿ, ಪುತ್ರನ ರಕ್ಷಣೆ.

ಇವರು ತಮ್ಮ ಪತ್ನಿ ಮತ್ತು ಪುತ್ರನೊಂದಿಗೆ ಏ.19ರಂದು ಜಮ್ಮು ಪ್ರವಾಸಕ್ಕೆಂದು ತೆರಳಿದ್ದರು. ಏ.24ರಂದು ಅವರು ವಾಪಾಸ್ ಬರಬೇಕಿತ್ತು. ಇದರ ನಡುವೆ ಅವಘಡ ಸಂಭವಿಸಿಹೋಗಿದೆ. ಭಯೋತ್ಪಾದಕರ ಗುಂಡಿಗೆ ಮಂಜುನಾಥ್ ರಾವ್ ಬಲಿಯಾಗಿರುವುದನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ದೃಢಪಡಿಸಿದ್ದಾರೆ. ಮೃತ ದೇಹ ತರಲು ಜಿಲ್ಲಾಡಳಿತ ಎಲ್ಲಾ ವ್ಯವಸ್ಥೆ ಮಾಡಲಿದೆ ಎಂದು ತಿಳಿಸಿದ್ದಾರೆ. ಉಗ್ರರ ದಾಳಿಗೆ ಶಿವಮೊಗ್ಗದ ರೀಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು: ಪತ್ನಿ, ಪುತ್ರನ ರಕ್ಷಣೆ. ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಶ್ರೀನಗರ, ಏ.22- ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ…

Read More

UPSC Result – ಟಾಪ್ 50ರ ಒಳಗೆ ರಾಜ್ಯದ ಇಬ್ಬರು ವೈದ್ಯರು.!

UPSC Result – ಟಾಪ್ 50ರ ಒಳಗೆ ರಾಜ್ಯದ ಇಬ್ಬರು ವೈದ್ಯರು.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) 2024ರ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶಗಳನ್ನು ಪ್ರಕಟಿಸಲಾಗಿದೆ. ಉತೀರ್ಣರಾಗಿರುವ 1009 ಅಭ್ಯರ್ಥಿಗಳ ಪೈಕಿ ಶಕ್ತಿ ದುಬೆ ದೇಶದಲ್ಲಿ ನಂಬರ್‌ 1 ಸ್ಥಾನ ಪಡೆದಿದ್ದಾರೆ. ಇನ್ನೂ ಟಾಪ್‌ 50ರ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ಸ್ಥಾನ ಪಡೆದು ಕರ್ನಾಟಕಕ್ಕೆ ಕೀರ್ತಿ ತಂದಿದ್ದಾರೆ.ಟಾಪ್‌ 50ರ ಒಳಗೆ ಕರ್ನಾಟಕದ ಇಬ್ಬರು ವೈದ್ಯರು ಸೇರಿದ್ದಾರೆ. ಡಾ.ರಂಗ ಮಂಜು 24ನೇ ಮತ್ತು…

Read More

UPSC TOPPER: UPSC ಪರೀಕ್ಷೆಯಲ್ಲೂ ಹೆಣ್ಣುಮಕ್ಕಳೆ ಮೇಲುಗೈ, ಪ್ರಥಮ ಸ್ಥಾನ ಗಳಿಸಿದ ಶಕ್ತಿ ದುಬೆ.?

ಪ್ರಥಮ ಸ್ಥಾನ ಗಳಿಸಿದ ಶಕ್ತಿ ದುಬೆ.ಎರಡನೇ ಸ್ಥಾನ ಗಳಿಸಿದ ಹರ್ಷಿತ ಗೋಯಲ್.ಮೂರನೇ ಸ್ಥಾನ ಗಳಿಸಿದ ದೋಂಗ್ರೆ ಅರ್ಚಿತ್ ಪರಾಗ್ UPSC TOPPER: UPSC ಪರೀಕ್ಷೆಯಲ್ಲೂ ಹೆಣ್ಣುಮಕ್ಕಳೆ ಮೇಲುಗೈ, ಪ್ರಥಮ ಸ್ಥಾನ ಗಳಿಸಿದ ಶಕ್ತಿ ದುಬೆ.? ASHWASURYA SHIVAMOGGA news.ashwasurya.in ಅಶ್ವಸೂರ್ಯ/ ಉತ್ತರ ಪ್ರದೇಶ : ಉತ್ತರ ಪ್ರದೇಶದ ಪ್ರಯಾಗ್ರಾಜ್‌ನ ಶಕ್ತಿ ದುಬೆ ದೇಶದ ಕಠಿಣ UPSC ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ ಪ್ರಥಮ (AIR) ರ‍್ಯಾಂಕ್‌ ಪಡೆದಿದ್ದಾರೆ. ದುಬೆ ಅಲಹಾಬಾದ್ ವಿಶ್ವವಿದ್ಯಾಲಯದಿಂದ ಜೀವರಸಾಯನಶಾಸ್ತ್ರದಲ್ಲಿ ಪದವಿ (ವಿಜ್ಞಾನ ಪದವಿ)…

Read More

ಬಾವಿ ಅಳಿಯನೊಂದಿಗೆ ಓಡಿ ಹೋಗಿದ್ದ ಅತ್ತೆ ವಾಪಸ್.!ಆಕೆ ಹೇಳಿದ್ದು ಏನು.?

ಬಾವಿ ಅಳಿಯನೊಂದಿಗೆ ಓಡಿ ಹೋಗಿದ್ದ ಅತ್ತೆ ವಾಪಸ್.!ಆಕೆ ಹೇಳಿದ್ದು ಏನು.? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಉತ್ತಮ ಪ್ರದೇಶ : ಇದು ಅತ್ತೆ ಬಾವಿ ಅಳಿಯನ ಲವ್ ಸ್ಟೋರಿ.!ನಾನು ಅಳಿಯ ರಾಹುಲ್‌ನನ್ನು ಇನ್ನೂ ಮದುವೆಯಾಗಿಲ್ಲ ಅಂತ ಅತ್ತೆ ಅನಿತಾ ಅಲಿಯಾಸ್ ಸ್ವಪ್ನಾ ಪೊಲೀಸ್ ಠಾಣೆಯಲ್ಲಿ ಹೇಳಿದ್ದಾಳೆ. ನಾನು ಆತನ ಜೊತೆ ಮನೆ ಬಿಟ್ಟು ಹೋಗಿದ್ದು ನಿಜ.!ಆದರೆ ಇಬ್ಬರೂ ಬಿಹಾರದ ನೇಪಾಳ ಗಡಿಗೆ ಹೋಗಿದ್ವಿ. ಆದರೆ ನನ್ನ ಪತಿ ಹಾಗೂ ಕುಟುಂಬದ ಸದಸ್ಯರು ನಾನು 3.5 ಲಕ್ಷ ರೂಪಾಯಿ ಮೌಲ್ಯದ ನಗದು…

Read More
Optimized by Optimole
error: Content is protected !!