Headlines

ಬೆಂಗಳೂರು: ಕಾಕೀ ಖದರ್ ತೋರಿಸಿ ಡೀಲ್‌ಗೆ ಮುಂದಾದ ಪೊಲೀಸರ ಮೇಲೆ ಲೋಕಾಯುಕ್ತ ದಾಳಿ: ಸ್ಥಳದಿಂದ ಎಸ್ಕೇಪ್ ಅದ ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್ ಪೆಕ್ಟರ್.!

BREAKING: ಕಾಕೀ ಖದರ್ ತೋರಿಸಿ ಡೀಲ್‌ಗೆ ಮುಂದಾದ ಪೊಲೀಸರ ಮೇಲೆ ಲೋಕಾಯುಕ್ತ ದಾಳಿ: ಸ್ಥಳದಿಂದ ಎಸ್ಕೇಪ್ ಅದ ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾದ ಇನ್ಸ್ ಪೆಕ್ಟರ್ ಕುಮಾರ್.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆಯಾಗಿ ಅದು ಕೊರಳಿಗೇರುವ ಮುನ್ನವೇ ಇನ್ಸ್ಪೆಕ್ಟರ್‌ಗೆ ಲೋಕಾಯುಕ್ತ ಪೊಲೀಸರು ಸರಿಯಾದ ಶಾಕ್ ನೀಡಿದ್ದಾರೆ.ಲೋಕಾಯುಕ್ತ ಬಂಧನ ಭೀತಿಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಎಸ್ಕೇಪ್ ಆಗಿದ್ದಾರೆ. ಲೋಕಾಯುಕ್ತ ಕಾರ್ಯಾಚರಣೆ ವೇಳೆಯಲ್ಲಿ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾರೆ.ಸುಳ್ಳು ಪ್ರಕರಣ ದಾಖಲಿಸಿ 4 ಕೋಟಿ…

Read More

ಬ್ಯಾಡರಹಳ್ಳಿಯಲ್ಲಿ ಗ್ಯಾಂಗ್ ವಾರ್ : ಕಾಲ್ ಮಾಡಿ ಕೆಣಕಿದ್ದಕ್ಕೆ ಮನೆಗೆ ನುಗ್ಗಿದ ರೌಡಿಶೀಟರ್ ಗ್ಯಾಂಗ್

ಬ್ಯಾಡರಹಳ್ಳಿಯಲ್ಲಿ ಗ್ಯಾಂಗ್ ವಾರ್ : ಕಾಲ್ ಮಾಡಿ ಕೆಣಕಿದ್ದಕ್ಕೆ ಮನೆಗೆ ನುಗ್ಗಿದ ರೌಡಿಶೀಟರ್ ಗ್ಯಾಂಗ್ ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ತಮ್ಮ ಏರಿಯಾದಲ್ಲಿ ಹವಾ ಮೆಂಟೈನ್ ಮಾಡೋದು ರೌಡಿಗಳಿಗೆ ತಮ್ಮ ರಕ್ತದಲ್ಲೆ ಬಂದಿರೊತ್ತೆ ಅನ್ಸೋತ್ತೆ.! ಹುಟ್ಟುಗುಣ ಸುಟ್ರು ಹೋಗಲ್ಲ ಅನ್ಸೋತ್ತೆ. ತಮ್ಮ ಏರಿಯಾಗಳಲ್ಲಿ ನಮ್ಮನ್ನು ನೋಡಿದ್ರೆ ಸಾಕು ಜನ, ಎದುರಾಳಿಗಳು ಭಯ ಪಡಬೇಕು ಅಂತನೇ ಕೆಲ ರೌಡಿಗಳು ಕಿರಿಕ್ ಮಾಡ್ತಾನೆ ಇರ್ತಾರೆ.!ಈ ಹಿನ್ನಲೆಯಲ್ಲಿ ಏರಿಯಾದಲ್ಲಿ ಹವಾ ಮೈಂಟೆನ್ ಮಾಡೋಕೆ ಪೋನ್ ಮಾಡಿ ಅವಾಜ್ ಹಾಕಿದ್ದಕ್ಕೆ ಇಬ್ಬರು ಪುಡಿರೌಡಿಗಳ ಮನೆ…

Read More

ಟೀಚರಮ್ಮನ ಒಂದು ಮುತ್ತಿಗೆ 50 ಸಾವಿರ ರೂಪಾಯಿ.! ಶಿಕ್ಷಕಿ ಮುತ್ತಿನ ಬಲೆಗೆ ಬಿದ್ದವನ ಒಂದು ಮುತ್ತಿನ ಕಥೆ.!?

ಮಾ.17 ರಂದು ಮತ್ತೆ ಉದ್ಯಮಿಗೆ ಆರೋಪಿತೆ ಕರೆ ಮಾಡಿದ್ದಳು. ಮತ್ತೆ ಉದ್ಯಮಿಗೆ 15 ಲಕ್ಷ ಹಣ ಕೊಡುವಂತೆ ಡಿಮ್ಯಾಂಡ್ ಮಾಡಿದ್ದರು. ಹಣ ಕೊಟ್ಟರೆ ಅಶ್ಲೀಲ ವೀಡಿಯೋ ಚಾಟಿಂಗ್ ಡಿಲೀಟ್ ಮಾಡ್ತೀನಿ. ಇಲ್ಲವಾದರೆ ನಿನ್ನ ಪತ್ನಿಗೆ ತೋರಿಸಿ ನಿನ್ನ ಸಂಸಾರವನ್ನೇ ಹಾಳು ಮಾಡ್ತೀವೆಂದು ಬ್ಲ್ಯಾಕ್‌ಮೇಲ್ ಮಾಡಿದ್ದಳು. ಕಡೆಗೆ ಬೆಂಗಳೂರು ಸಿಸಿಬಿಗೆ ಉದ್ಯಮಿ ದೂರು ನೀಡಿದ್ದರು. ಸದ್ಯ ದೂರಿನನ್ವಯ ಆರೋಪಿತೆ, ಸಾಗರ್ ಮೋರೆ, ಗಣೇಶ್ ಕಾಳೆ ಬಂಧನವಾಗಿದೆ. ಮೂವರನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಸಿಸಿಬಿ ಕಸ್ಟಡಿಗೆ ಪಡೆದಿದ್ದಾರೆ. ವಿಚಾರಣೆ ವೇಳೆ…

Read More

ಅತಿ ದೊಡ್ಡ ಚಿನ್ನ ದರೋಡೆ ಪ್ರಕರಣವನ್ನು ಭೇದಿಸಿದ ಪೋಲಿಸರು.! ಆರು ತಿಂಗಳ ಬಳಿಕ ಸಿಕ್ಕಿಬಿದ್ದ ದರೋಡೆಕೋರರು.

ಅತಿ ದೊಡ್ಡ ಚಿನ್ನ ದರೋಡೆ ಪ್ರಕರಣವನ್ನು ಭೇದಿಸಿದ ಪೋಲಿಸರು.! ಆರು ತಿಂಗಳ ಬಳಿಕ ಸಿಕ್ಕಿಬಿದ್ದ ದರೋಡೆಕೋರರು. ASHWASURYA/SHIVAMOGGA news.ashwasurya.in ಅಶ್ವಸೂರ್ಯ/ದಾವಣಗೆರೆ :ಇತ್ತೀಚೆಗೆ ಮಂಗಳೂರಿನ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣವೇ ರಾಜ್ಯದ ಅತೀದೊಡ್ಡ ದರೋಡೆ ಪ್ರಕರಣ ಎಂದುಕೊಳ್ಳುವ ಮುನ್ನ ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ ಎಸ್‍ಬಿಐ ಬ್ಯಾಂಕ್‌ನ ದೊಡ್ಡ ದರೋಡೆ ಪ್ರಕರಣವೊಂದು ಬೆಳಕಿಗೆ ಬಂದಿವೆ.! ಕಾರ್ಯಚರಣೆಗೆ ಇಳಿದ ಪೊಲೀಸರ ತಂಡ ಆರೋಪಿಗಳನ್ನು ಹೆಡೆಮುರಿಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಪೊಲೀಸರಿಗೆ ಸವಾಲ್ ಆಗಿದ್ದ ಈ ಪ್ರಕರಣವನ್ನು ಭೇದಿಸಲು ಸರಿ ಸುಮಾರು 6 ತಿಂಗಳೆ ಕಳೆದಿದೆ ಕೊನೆಗೂ…

Read More
Optimized by Optimole
error: Content is protected !!