Headlines

BREAKINNG NEWS/ ಶಿವಮೊಗ್ಗ: ಪ್ರಿಯಕರನೊಂದಿಗೆ ವಿಷ ಸೇವಿಸಿದ ಮಹಿಳೆ,ಇಬ್ಬರ ಸಾವು.!ಅನಾಥರಾದ ಆಕೆಯ ಇಬ್ಬರು ಮಕ್ಕಳು.?

BREAKINNG NEWS/ ಶಿವಮೊಗ್ಗ: ಪ್ರಿಯಕರನೊಂದಿಗೆ ವಿಷ ಸೇವಿಸಿದ ಮಹಿಳೆ,ಇಬ್ಬರ ಸಾವು.!ಅನಾಥರಾದ ಆಕೆಯ ಇಬ್ಬರು ಮಕ್ಕಳು.? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಹೊಸನಗರ: ಹೊಸನಗರ ತಾಲೂಕಿನ ತಮಿಡಿಕೊಪ್ಪ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ.ತನ್ನ ಗಂಡನಿಂದ ದೂರವಾಗಿದ್ದ ಮಹಿಳೆ ತನ್ನ ಪ್ರಿಯಕರನೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಇಬ್ಬರೂ ಗಂಭೀರ ಸ್ಥಿತಿಯಲ್ಲಿದ್ದುದನ್ನು ಕಂಡ ಗ್ರಾಮಸ್ಥರು ಸಚಿನ್ ಮತ್ತು ಸುಜಾತಾಳನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ವಿಷ ಸೇವಿಸಿದ ಇಬ್ಬರೂ ಪ್ರೇಮಿಗಳು ಸಾವನ್ನಪ್ಪಿದ್ದಾರೆ. ಈ…

Read More

ಮಧುಚಂದ್ರಕೆ ಹೋಗಿದ್ದ ನವಜೋಡಿ ನಿಗೂಢ ಕಣ್ಮರೆ.!ಕಣ್ಮರೆ ಹಿಂದಿದಿಯಾ ಮಾಫಿಯಾ.!?

ಮಧುಚಂದ್ರಕ್ಕೆ ಹೋಗಿದ್ದ ನವಜೋಡಿ ನಿಗೂಢ ಕಣ್ಮರೆ.! ಕಣ್ಮರೆ ಹಿಂದಿದಿಯಾ ಮಾಫಿಯಾ.!? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಮಧ್ಯಪ್ರದೇಶ : ಮಧ್ಯಪ್ರದೇಶದ ಇಂದೋರ್ ನಲ್ಲಿ ಮೇ 11 ರಂದು ಮದುವೆಯಾಗಿದ್ದ ನವ ಜೋಡಿಯೊಂದು ಮೇ 20 ರಂದು ಹನಿಮೂನಿಗಾಗಿ ಮೇಘಾಲಯದ ಶಿಲ್ಲಾಂಗಿಗೆ ಹೋಗಿದ್ದರು.ಅ ಒಂದು ಸ್ಥಳಕ್ಕೆ ಹೋದಾಗ ನವಜೋಡಿ ಅ ಸ್ಥಳದಿಂದ ಕಣ್ಮರೆಯಾಗಿದ್ದಾರೆ.!?ಯುವಕನನ್ನು ರಾಜಾ ರಘುವಂಶಿ ಹಾಗೂ ಪತ್ನಿಯನ್ನು ಸೋನಂ ರಘುವಂಶಿ ಎಂದು ಗುರುತಿಸಲಾಗಿದೆ. ಅವರ ಕೊನೆಯ ಸ್ಥಳದ (ಲೊಕೇಶನ್) ಮಾಹಿತಿಯಂತೆ ಅವರು ಶಿಲ್ಲಾಂಗಿನ ಸೂಕ್ಷ್ಮ ಪ್ರದೇಶ ಓಸ್ರಾ ಹಿಲ್ ಎಂದು…

Read More

ಬೆಂಗಳೂರು: ಐಪಿಎಲ್ ಟಿಕೆಟ್ ಅಕ್ರಮ ಮಾರಾಟ ದಂಧೆ, ಪೊಲೀಸರೇ ಕಾಳಸಂತೆಕೋರರ.!?

ಬೆಂಗಳೂರು: ಐಪಿಎಲ್ ಟಿಕೆಟ್ ಅಕ್ರಮ ಮಾರಾಟ ದಂಧೆ, ಪೊಲೀಸರೇ ಕಾಳಸಂತೆಕೋರರ.!? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಬ್ಲಾಕ್ ಟಿಕೆಟ್‌ ಮಾರಾಟ ದಂಧೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಟಿಕೆಟ್ ಮಾರಾಟ ಮಾಡುವಾಗಲೆ ಇಬ್ಬರು ಕಾನ್ಸ್‌ಟೇಬಲ್‌ಗಳು ಸಿಕ್ಕಿಬಿದ್ದಿದ್ದು ಪವಿತ್ರ ಖಾಕೀಗೆ ಕಲೆ ಅಂಟಿಸಿದ್ದಾರೆ ಖದೀಮರು.!ಈ ಅಕ್ರಮ ಟಿಕೆಟ್ ಮಾರಾಟ ದಂಧೆಯಲ್ಲಿ ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ಕೂಡ ವ್ಯಕ್ತವಾಗಿದೆ.!ಕಳೆದ ಮೇ 17 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ಹಾಗೂ ಕೆ.ಕೆ.ಆರ್.ಪಂದ್ಯ ನಿಗದಿಯಾಗಿತ್ತು. ಈ ಪಂದ್ಯಾವಳಿಯ…

Read More

ಅನ್ನ ನೀಡುವ ರೈತರಿಗಾಗಿ ಏರ್ಪಡಿಸಿರುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಶ್ಲಾಘನೀಯ :ಸಂಸದ ಬಿ.ವೈ.ರಾಘವೇಂದ್ರ

ಅನ್ನ ನೀಡುವ ರೈತರಿಗಾಗಿ ಏರ್ಪಡಿಸಿರುವ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಶ್ಲಾಘನೀಯ :ಸಂಸದ ಬಿ.ವೈ.ರಾಘವೇಂದ್ರ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ತಾಂತ್ರಿಕತೆಗಳು ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಯೋಜಿಸಲಾಗಿದೆ. ಈ ಅಭಿಯಾನದ ತಂಡ ಆಯಾಯ ಗ್ರಾಮ ಅಥವಾ ಹೋಬಳಿಗೆ ಬಂದಾಗ ಈ ಕಾರ್ಯಕ್ರಮದಲ್ಲಿ ರೈತರು ಭಾಗವಹಿಸಬಹುದು. ಈ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ಕಾರ್ಯಕ್ರಮದ ಲಾಭವನ್ನು ಪಡೆದುಕೊಂಡು ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬಹುದು. ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ : ರೈತರು ವರ್ಷವಿಡೀ ಶ್ರಮಪಟ್ಟು ಎಲ್ಲರಿಗೂ ಅನ್ನ ನೀಡುತ್ತಾರೆ….

Read More

ಬಳ್ಳಾರಿ ಜೈಲಿನ ಸಿಬ್ಬಂದಿ ಜೊತೆಗೆ ಶಿವಮೊಗ್ಗ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಗಲಾಟೆ.! ವಿಡಿಯೋ ನೋಡಿ.

ಬಳ್ಳಾರಿ ಜೈಲಿನ ಸಿಬ್ಬಂದಿ ಜೊತೆಗೆ ಶಿವಮೊಗ್ಗ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಗಲಾಟೆ.! ASHWASURYA/SHIVAMOGGA news.ashwasurya.in ಶಿವಮೊಗ್ಗದ ಹರ್ಷ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣಗಳ ಆರೋಪಿಗಳನ್ನು ಬಳ್ಳಾರಿ ಜೈಲಿನಲ್ಲಿ ಸಾಮಾನ್ಯ ಕೈದಿಗಳಿಂದ ಪ್ರತ್ಯೇಕವಾಗಿ ಇರಿಸಲಾಗಿದೆ ಎಂದು ಜೈಲಿನ ಸಿಬ್ಬಂದಿ ತಿಳಿಸಿದ್ದಾರೆ. ಅಶ್ವಸೂರ್ಯ/ಬಳ್ಳಾರಿ : ಶಿವಮೊಗ್ಗದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಬ್ಬರೂ ಎರಡು ದಿನಗಳ ಹಿಂದೆ ಜೈಲಿನಲ್ಲಿ ತಕರಾರು ತೆಗೆದು ಗಲಾಟೆ ಮಾಡಿದ್ದಾರೆ. ಸದ್ಯ ಇಬ್ಬರಿಗೂ ಎಚ್ಚರಿಕೆ ನೀಡಿ ಪ್ರತ್ಯೇಕವಾಗಿ…

Read More

ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಕುತೂಹಲ ಮೂಡಿಸಿರುವ ತಡ ರಾತ್ರಿಯ ಮಿಟೀಂಗ್.!

ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಕುತೂಹಲ ಮೂಡಿಸಿರುವ ತಡ ರಾತ್ರಿಯ ಮಿಟೀಂಗ್.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಮಂಗಳವಾರ ತಡ ರಾತ್ರಿ ಬೆಂಗಳೂರಿನಲ್ಲಿ ನಡೆದ ಮೀಟಿಂಗ್ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಚರ್ಚೆಯ ಜೋತೆಗೆ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ ಅವರ ಜತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಮಧ್ಯರಾತ್ರಿ ಸಮಾಲೋಚನೆ ನಡೆಸಿದರು. ಸಮಾಲೋಚನೆಯ ವಿಷಯ…

Read More
Optimized by Optimole
error: Content is protected !!