ಶಿವಮೊಗ್ಗ: ಎಪಿಎಂಸಿ ಎರಡನೇ ಅತಿ ಹೆಚ್ಚು ವಹಿವಾಟು ಕೇಂದ್ರ-ಜಿಲ್ಲೆಗೆ ಕಿರೀಟಪ್ರಾಯ : ಸಚಿವ ಮಧು ಬಂಗಾರಪ್ಪ.
ಶಿವಮೊಗ್ಗ: ಎಪಿಎಂಸಿ ಎರಡನೇ ಅತಿ ಹೆಚ್ಚು ವಹಿವಾಟು ಕೇಂದ್ರ-ಜಿಲ್ಲೆಗೆ ಕಿರೀಟಪ್ರಾಯ : ಸಚಿವಮಧು ಬಂಗಾರಪ್ಪ. ರೈತರಿಗೆ ಸಹಕಾರ-ಸೌಲಭ್ಯ ನೀಡಿದಲ್ಲಿ ದೇಶದ ಅಭಿವೃದ್ದಿ ಸಾಧ್ಯ – ಸಚಿವ ಎಸ್ ಮಧು ಬಂಗಾರಪ್ಪ ಅಶ್ವಸೂರ್ಯ/ಶಿವಮೊಗ್ಗ : ನಮ್ಮ ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರಿಗೆ ಉತ್ತಮ ಸಹಕಾರ ಮತ್ತು ಸೌಲಭ್ಯಗಳನ್ನು ನೀಡಿದಲ್ಲಿ ದೇಶದ ಅಭಿವೃದ್ದಿ ಸಹ ಉತ್ತಮವಾಗಿ ಆಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಪಿಎಂಸಿ ರೈತರಿಗೆ ಸಹಕಾರಿಯಾಗಿದ್ದು ಉತ್ತಮ ವಹಿವಾಟು ಮೂಲಕ ಜಿಲ್ಲೆಗೆ ಕಿರೀಟಪ್ರಾಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…
