Headlines

ಶಿವಮೊಗ್ಗ: ಎಪಿಎಂಸಿ ಎರಡನೇ ಅತಿ ಹೆಚ್ಚು ವಹಿವಾಟು ಕೇಂದ್ರ-ಜಿಲ್ಲೆಗೆ ಕಿರೀಟಪ್ರಾಯ : ಸಚಿವ ಮಧು ಬಂಗಾರಪ್ಪ.

ಶಿವಮೊಗ್ಗ: ಎಪಿಎಂಸಿ ಎರಡನೇ ಅತಿ ಹೆಚ್ಚು ವಹಿವಾಟು ಕೇಂದ್ರ-ಜಿಲ್ಲೆಗೆ ಕಿರೀಟಪ್ರಾಯ : ಸಚಿವಮಧು ಬಂಗಾರಪ್ಪ. ರೈತರಿಗೆ ಸಹಕಾರ-ಸೌಲಭ್ಯ ನೀಡಿದಲ್ಲಿ ದೇಶದ ಅಭಿವೃದ್ದಿ ಸಾಧ್ಯ – ಸಚಿವ ಎಸ್ ಮಧು ಬಂಗಾರಪ್ಪ ಅಶ್ವಸೂರ್ಯ/ಶಿವಮೊಗ್ಗ : ನಮ್ಮ ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ರೈತರಿಗೆ ಉತ್ತಮ ಸಹಕಾರ ಮತ್ತು ಸೌಲಭ್ಯಗಳನ್ನು ನೀಡಿದಲ್ಲಿ ದೇಶದ ಅಭಿವೃದ್ದಿ ಸಹ ಉತ್ತಮವಾಗಿ ಆಗಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಪಿಎಂಸಿ ರೈತರಿಗೆ ಸಹಕಾರಿಯಾಗಿದ್ದು ಉತ್ತಮ ವಹಿವಾಟು ಮೂಲಕ ಜಿಲ್ಲೆಗೆ ಕಿರೀಟಪ್ರಾಯವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

Read More

ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜ್ || ಬೋಧಕ ಸಿಬ್ಬಂದಿ-ಸ್ಟಾಫ್‌ನರ್ಸ್ ನೇಮಕ ಮಾಡಲು ಕ್ರಮ : ಸಚಿವ ದಿನೇಶ್ ಗುಂಡೂರಾವ್,

ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜ್ || ಬೋಧಕ ಸಿಬ್ಬಂದಿ-ಸ್ಟಾಫ್‌ನರ್ಸ್ ನೇಮಕ ಮಾಡಲು ಕ್ರಮ : ಸಚಿವ ದಿನೇಶ್ ಗುಂಡೂರಾವ್, ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಬೋಧಕ ಸಿಬ್ಬಂದಿ, ಆಸ್ಪತ್ರೆಗೆ ಸ್ಟಾಫ್‌ನರ್ಸ್ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.ಬುಧವಾರ ಶಿವಮೊಗ್ಗದ ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ…

Read More

ಬಂಟ್ವಾಳ : ರಹಿಮಾನ್ ಹತ್ಯೆ ಪ್ರಕರಣ: ದೀಪಕ್, ಸುಮಿತ್ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲು

ಬಂಟ್ವಾಳ : ರಹಿಮಾನ್ ಹತ್ಯೆ ಪ್ರಕರಣ: ದೀಪಕ್, ಸುಮಿತ್ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲು ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಮಂಗಳೂರು : ಬಂಟ್ವಾಳ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೀತ್,ದೀಪಕ್ ಸೇರಿದಂತೆ 15 ಜನರ ವಿರುದ್ಧ ದೂರು ದಾಖಲಾಗಿದೆ.ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತ್ತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ( 32) ನನ್ನು ಹತ್ಯೆಮಾಡಲಾಗಿತ್ತು. ಇವನ ಜೋತೆಗಿದ್ದ ಕಲಂದರ್ ಶಾಫಿ ಕೂಡ ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಈ…

Read More

ಶಿವಮೊಗ್ಗ: ಮೆಗ್ಗಾನ್ ಭೋದನಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಲೋಕಾಯುಕ್ತ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್ ಮತ್ತು ಅಧಿಕಾರಿಗಳ ತಂಡ, ಔಷದ ದಾಸ್ತಾನು ವಿಭಾಗದಲ್ಲಿ ಗೋಲ್ ಮಾಲ್ ನೆಡೆದಿರುವ ಶಂಕೆ.!

ಶಿವಮೊಗ್ಗ: ಮೆಗ್ಗಾನ್ ಭೋದನಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಲೋಕಾಯುಕ್ತ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್ ಮತ್ತು ಅಧಿಕಾರಿಗಳ ತಂಡ, ಔಷದ ದಾಸ್ತಾನು ವಿಭಾಗದಲ್ಲಿ ಗೋಲ್ ಮಾಲ್ ನೆಡೆದಿರುವ ಶಂಕೆ.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಈ ದಿವಸ ದಿನಾಂಕ 26-05-2025 ರಂದು ಸಂಜೆ 04:00 ಗಂಟೆಗೆ ಶ್ರೀ ಮಂಜುನಾಥ್ ಚೌದರಿ ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ರವರು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಅಧಿಕಾರಿಗಳಾದ ರುದ್ರೇಶ್ ಕೆ.ಪಿ ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿಗಳೊಂದಿಗೆ ಶಿವಮೊಗ್ಗ…

Read More

ವರ್ಗಾವಣೆ : ಮಾರ್ಗಸೂಚಿಯಂತೆ ಸರ್ಕಾರಿ ನೌಕರರ ವರ್ಗಾವಣೆ ನಡೆಯಲಿ – ಮುಖ್ಯ ಕಾರ್ಯದರ್ಶಿ ಸೂಚನೆ

ವರ್ಗಾವಣೆ : ಮಾರ್ಗಸೂಚಿಯಂತೆ ಸರ್ಕಾರಿ ನೌಕರರ ವರ್ಗಾವಣೆ ನಡೆಯಲಿ – ಮುಖ್ಯ ಕಾರ್ಯದರ್ಶಿ ಸೂಚನೆ ASHWASURYA/SHIVAMOGGA news.ashwasurya.in ಮಾರ್ಗಸೂಚಿಯಂತೆ ಸರ್ಕಾರಿ ನೌಕರರ ವರ್ಗಾವಣೆ ಮಾಡಲು ಸೂಚನೆ ನೀಡಲಾಗಿದೆ ಅಶ್ವಸೂರ್ಯ/ಬೆಂಗಳೂರು: ಸರ್ಕಾರಿ ನೌಕರರ ವರ್ಗಾವಣೆ ವೇಳೆಯಲ್ಲಿ ಯಾವುದೇ ಆಕ್ಷೇಪಣೆಗಳು ಉದ್ಭವಿಸದಂತೆ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚನೆ ನೀಡಿದ್ದಾರೆ. ಕೆಲವೆಡೆ ವರ್ಗಾವಣೆ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಸುತ್ತೋಲೆಯನ್ನು ಹೊರಡಿಸಿದ್ದಾರೆ. ಈ ಹಿಂದಿನ ವರ್ಷಗಳ ವರ್ಗಾವಣೆ ಅವಧಿಯಲ್ಲಿ ಗಮನಿಸಿದ…

Read More

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಮಹಿಳಾ ಇನ್ಸ್ ಪೆಕ್ಟರ್: ಕತ್ತಲ್ಲಿ ಗುಂಡೇಟಿನ ಗುರುತು.!

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶವವಾಗಿ ಪತ್ತೆಯಾದ ಮಹಿಳಾ ಇನ್ಸ್ ಪೆಕ್ಟರ್: ಕತ್ತಲ್ಲಿ ಗುಂಡೇಟಿನ ಗುರುತು.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ನಾಗಪಟ್ಟಣಂ : ಮಹಿಳಾ ಇನ್ಸ್ ಪೆಕ್ಟರ್ ಓರ್ವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆಯೊಂದು ನಾಗಪಟ್ಟಣಂ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.29 ವರ್ಷದ ಅಭಿನಯ ಮೃತ ಮಹಿಳಾ ಇನ್ಸ್ ಪೆಕ್ಟರ್ ಎಂದು ತಿಳಿದುಬಂದಿದೆ. ಮೃತ ಅಭಿನಯ ಮೈಲಾಡುತುರೈ ಜಿಲ್ಲೆಯ ಮನಕುಡಿ ನಿವಾಸಿಯಾಗಿದ್ದು. ಸಶಸ್ತ್ರ ಮೀಸಲುಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶನಿವಾರ ರಾತ್ರಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅವರನ್ನು ಕರ್ತವ್ಯಕ್ಕೆ ನೇಮಿಸಲಗಿತ್ತು. ಅವರೊಂದಿಗೆ ಮತ್ತೋರ್ವ ಮಹಿಳಾ…

Read More
Optimized by Optimole
error: Content is protected !!