Headlines

ಎಸ್‌ಎಸ್ಎಲ್‌ಸಿ ಫಲಿತಾಂಶ : ಪರೀಕ್ಷೆ ಫಲಿತಾಂಶ ಪ್ರಕಟ, ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ. ನಾಲ್ಕನೆ ಸ್ಥಾನದಲ್ಲಿ ಶಿವಮೊಗ್ಗ. ಕಲಬುರಗಿಗೆ ಕೊನೆ ಸ್ಥಾನ.

ಎಸ್‌ಎಸ್ಎಲ್‌ಸಿ ಫಲಿತಾಂಶ : ಪರೀಕ್ಷೆ ಫಲಿತಾಂಶ ಪ್ರಕಟ, ಮೊದಲ ಸ್ಥಾನದಲ್ಲಿ ದಕ್ಷಿಣ ಕನ್ನಡ. ನಾಲ್ಕನೆ ಸ್ಥಾನದಲ್ಲಿ ಶಿವಮೊಗ್ಗ. ಕಲಬುರಗಿಗೆ ಕೊನೆ ಸ್ಥಾನ ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 2- ಕಳೆದ ಮಾರ್ಚ್ 29ರಿಂದ ಏಪ್ರಿಲ್ 4ರವರೆಗೂ ನಡೆದಿದ್ದ 2024-25ರ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಒಟ್ಟು ಶೇ.62.34ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿಯಲ್ಲಿಂದು ಫಲಿತಾಂಶ ಪ್ರಕಟಿಸಿದರು. ತಮ್ಮ ಸರ್ಕಾರ ಅಧಿಕಾರ ಬಂದ ಬಳಿಕ ಪರೀಕ್ಷಾ…

Read More

BREAKING : ಮಂಗಳೂರಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಬಳಸಿದ್ದ ಸ್ವಿಫ್ಟ್ ಕಾರು, ತಲ್ವಾರ್‌ಗಳು ಪತ್ತೆ.!

BREAKING : ಮಂಗಳೂರಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಬಳಸಿದ್ದ ಸ್ವಿಫ್ಟ್ ಕಾರು, ತಲ್ವಾರ್‌ಗಳು ಪತ್ತೆ.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಮಂಗಳೂರು : ಕರಾವಳಿ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ‌ಯನ್ನು ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಲಾಗಿದ್ದು,ಸಂಪೂರ್ಣ ಮಂಗಳೂರು ಬೆಚ್ಚಿ ಬಿದ್ದಿದೆ. ಹತ್ಯೆಮಾಡಿದ ಹಂತಕರು ಕಾರಿನಲ್ಲಿ ಎಸ್ಕೇಪ್ ಆಗುವ ಸಂಧರ್ಭದಲ್ಲಿ ಹಂತಕರನ್ನು ಮಾತನಾಡಿಸಿದ ಅನ್ಯಕೋಮಿನ ಮಹಿಳೆ ಯಾರು.!? ಜಿಲ್ಲೆಯಾದ್ಯಂತ ಸೂತಕದ ಛಾಯೆ ಆವರಿಸಿದ್ದು ಬಿಗುವಿನ ವಾತವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆ ಮೇ 5 ರವರೆಗೂ ನಿಷೇಧಾಜ್ಷೆ…

Read More

ಮಂಗಳೂರು: ಕರಾವಳಿಯಲ್ಲಿ ಮತ್ತೆ ಹರಿದ ನೆತ್ತರು: ಹಿಂದೂಪರ ಕಾರ್ಯಕರ್ತನ ಹತ್ಯೆ.!

ಮಂಗಳೂರು: ಕರಾವಳಿಯಲ್ಲಿ ಮತ್ತೆ ಹರಿದ ನೆತ್ತರು: ಹಿಂದೂಪರ ಕಾರ್ಯಕರ್ತನ ಹತ್ಯೆ.! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಮಂಗಳೂರು: ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ ನಡೆದಿದೆ.ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಸಂಪೂರ್ಣ ಕರಾವಳಿಯಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.! ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.ಬಜ್ಪೆಯ ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಕಾರ್ಯಕರ್ತರಾಗಿದ್ದರು ಮತ್ತು…

Read More

ನಾನು ಡಿ.ಕೆ ಸುರೇಶ್ ಪತ್ನಿ, ಅವರ ಹೆಂಡತಿ ಅಂದಮೇಲೆ ನನಗು ರಾಯಲ್ ಸ್ಟೇಟಸ್ ಬೇಕು.! ಎನಾಯ್ತು ಈ ಮಹಿಳೆಗೆ.? ವಿಡಿಯೋ ವೈರಲ್

ನಾನು ಡಿ.ಕೆ ಸುರೇಶ್ ಪತ್ನಿ, ಅವರ ಹೆಂಡತಿ ಅಂದಮೇಲೆ ನನಗು ರಾಯಲ್ ಸ್ಟೇಟಸ್ ಬೇಕು.! ಎನಾಯ್ತು ಈ ಮಹಿಳೆಗೆ.? ವಿಡಿಯೋ ವೈರಲ್ ASHWASURYA/SHIVAMOGGA news.ashwasurya.in ನೀವು ರಾಯಲ್ ಆಗಿ‌ ಬರ್ತಿರಾ ಅಂದುಕೊಂಡಿದ್ವಿ.! ನೀವು ಡಿ.ಕೆ ಸುರೇಶ್ ಪತ್ನಿ ಅಲ್ಲವೇ, ಏಕೆ ಇಷ್ಟೊಂದು ಸಿಂಪಲ್ ಆಗಿ ಬಂದಿದ್ದೀರಾ ಎಂದು ಕೇಳುತ್ತಾರೆ,?ಇತ್ತೀಚೆಗೆ ಜನರಿಗೆ ಸ್ಟೇಟಸ್ ಬೇಕು, ಹೀಗಾಗಿ ನಾನು ರಾಯಲ್ ಆಗಿ ಇರಲು ಬಯಸುತ್ತೇನೆ.ಪವಿತ್ರ ಅಶ್ವಸೂರ್ಯ/ರಾಮನಗರ: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಪತ್ನಿ ಎಂದು ಹೇಳಿಕೊಂಡು ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣಗಳಲ್ಲಿ…

Read More

ಮೇ 3 ರಂದು SSLC ಫಲಿತಾಂಶ : ಆನ್ಲೈನ್ ನಲ್ಲಿ ಫಲಿತಾಂಶ ಪರಿಶೀಲಿಸುವುದು ಹೇಗೆ ?

ಮೇ 3 ರಂದು SSLC ಫಲಿತಾಂಶ : ಆನ್ಲೈನ್ ನಲ್ಲಿ ಫಲಿತಾಂಶ ಪರಿಶೀಲಿಸುವುದು ಹೇಗೆ ? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಬೆಂಗಳೂರು: ಮೇ 3 SSLC ಫಲಿತಾಂಶ 10 ನೇ ತರಗತಿ ಫಲಿತಾಂಶ ಪ್ರಕಟಕ್ಕೆ ದಿನ ನಿಗದಿಯಾಗಿದೆ. SSLC ಅಧಿಕೃತ ವೆಬ್‌ಸೈಟ್ – karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವರದಿಗಳ ಪ್ರಕಾರ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮೇ 3, 2025ರಂದು ಕರ್ನಾಟಕ SSLC ಫಲಿತಾಂಶ 2025 ಅನ್ನು ಘೋಷಿಸುವ ಸಾಧ್ಯತೆಯಿದೆ. ಫಲಿತಾಂಶಗಳ ಜೊತೆಗೆ,…

Read More
Optimized by Optimole
error: Content is protected !!