Headlines

ಶಿವಮೊಗ್ಗ : ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!? ಆತ್ಮಹತ್ಯೆಗೆ ಕಾರಣ.?

ಶಿವಮೊಗ್ಗ : ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!? ಆತ್ಮಹತ್ಯೆಗೆ ಕಾರಣ.? ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎನ್ನುವಂತೆ ಕಂಡುಬಂದಿದ್ದು ಸಾವಿನ ಸುತ್ತ ಸಾಕಷ್ಟು ಶಂಕೆ ವ್ಯಕ್ತವಾಗಿದೆ ಎಂದು ತಿಳಿದುಬಂದಿದೆ.! ನೇಣಿನ ಕುಣಿಕೆಗೆ ಕೊರಳೊಡ್ಡಿದ ಯುವತಿ ವಿಷ್ಣುಪ್ರಿಯಾ (22) ಮೃತಪಟ್ಟ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ವಿಷ್ಣುಪ್ರಿಯಾ ಶಿವಮೊಗ್ಗ ನಗರ ಸಮೀಪದ ಪುರಲೆಯ  ಸುಬ್ಬಯ್ಯ ಮೆಡಿಕಲ್ ಕಾಲೇಜಿನ…

Read More

ಮಂಗಳೂರು : ಕರಾವಳಿ ನೆಲದಿಂದ ಗಡಿಪಾರಿಗೆ ಸಿದ್ಧವಾಯ್ತಾ 36 ಜನರ ಲಿಸ್ಟ್ .!!

ಮಂಗಳೂರು : ಕರಾವಳಿ ನೆಲದಿಂದ ಗಡಿಪಾರಿಗೆ ಸಿದ್ಧವಾಯ್ತಾ 36 ಜನರ ಲಿಸ್ಟ್ .!! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಗೆ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಎಸ್ಪಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಮುಂದಾಗಿದ್ದಾರೆ. ಅಕ್ರಮ ಚಟುವಟಿಕೆ,ಕೋಮು ಪ್ರಚೋದನೆ ಮಾಡುವಂತವರ ವಿರುದ್ಧ ಸಿಡಿದೆದ್ದಿದ್ದಾರೆ. ಜಿಲ್ಲೆಯಲ್ಲಿರುವ ಅಪರಾಧ ಕೃತ್ಯ ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ಸೇರಿಕೊಂಡಿರುವ ವ್ಯಕ್ತಿಗಳ ಲಿಸ್ಟ್ ತಯಾರಿಸಿ ಅವರ ಗಡಿಪಾರು ಮಾಡಲು ಮುಂದಿನ ಕ್ರಮಕೈಗೊಂಡಿದ್ದಾರೆ. ಸದ್ಯ ಪೊಲೀಸರು ಬಿಡುಗಡೆ ಮಾಡಿರುವ ಲಿಸ್ಟ್‌ನಲ್ಲಿರುವ…

Read More

ಶಿವಮೊಗ್ಗ ಜಿಲ್ಲಾ ಮಟ್ಟದ ‘ಸಂವಿಧಾನ ಓದು ಅಧ್ಯಯನ ಶಿಬಿರ’

ಶಿವಮೊಗ್ಗ ಜಿಲ್ಲಾ ಮಟ್ಟದ ‘ಸಂವಿಧಾನ ಓದು ಅಧ್ಯಯನ ಶಿಬಿರ’ ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಸಂವಿಧಾನ ಓದು ಅಭಿಯಾನ – ಕರ್ನಾಟಕಸಮಾನ ಮನಸ್ಕ ಸಂಘಟನೆಗಳು- ಶಿವಮೊಗ್ಗ ಜಿಲ್ಲೆ ಸಹಯೋಗದೊಂದಿಗೆ,ಶಿವಮೊಗ್ಗ ಜಿಲ್ಲಾ ಮಟ್ಟದ ‘ಸಂವಿಧಾನ ಓದು ಅಧ್ಯಯನ ಶಿಬಿರ’21 ಮತ್ತು 22 ಜೂನ್ 2025, ಶನಿವಾರ ಮತ್ತು ಭಾನುವಾರPlace: ‘sannidhi’ ,DIOCESAN PASTORAL CENTRE,Malligenahalli, Sagar Road, Shivamoggaದಲ್ಲಿ ನಡೆಯಲಿದೆ. ನೊಂದಣಿ ಕಡ್ಡಾಯವಾಗಿದೆ.ನೊಂದಾಯಿತ ಶಿಬಿರಾರ್ಥಿಗಳಿಗೆ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಕೆಳಗೆ ಕೊಟ್ಟಿರುವ ಲಿಂಕ್ ಕ್ಲಿಕ್ ಮಾಡಿ ಗೂಗಲ್…

Read More

ಸಕಾರಣವಿಲ್ಲದೆ ವಾಹನ ತಪಾಸಣೆಗೆ ಬ್ರೇಕ್; ಡಿಜಿಪಿ ಖಡಕ್ ಸುತ್ತೊಲೆ..!

ಸಕಾರಣವಿಲ್ಲದೆ ವಾಹನ ತಪಾಸಣೆಗೆ ಬ್ರೇಕ್; ಡಿಜಿಪಿ ಖಡಕ್ ಸುತ್ತೊಲೆ..! ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಬೆಂಗಳೂರು, ಜೂನ್, 2,2025 : ರಾಜ್ಯದ ಎಲ್ಲಾ ಘಟಕಗಳಲ್ಲಿನ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಸಾರ್ವಜನಿಕರ ವಾಹನಗಳನ್ನು ತಪಾಸಣೆ ನಡೆಸುವಾಗ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕ ಡಾ. ಎಂ.ಎ. ಸಲೀಂ ಅವರು ಖಡಕ್ ಸುತ್ತೋಲೆ ಹೊರಡಿಸಿದ್ದಾರೆ.ಇತ್ತೀಚೆಗೆ 2025ನೇ ಮೇ 26 ರಂದು ಮಂಡ್ಯ ಜಿಲ್ಲೆಯಲ್ಲಿ ಪೊಲೀಸರು ಸಂಚಾರ…

Read More

ದಕ್ಷಿಣಕನ್ನಡ : ಬಿಜೆಪಿಯ ಅರುಣ್‌ ಪುತ್ತಿಲ ಗಡಿಪಾರಿಗೆ ನೋಟೀಸ್.! ಪೊಲೀಸ್ ಕ್ರಮಕ್ಕೆ ಹಿಂದೂ ಕಾರ್ಯಕರ್ತರ ಆಕ್ರೋಶ.

ದಕ್ಷಿಣಕನ್ನಡ : ಬಿಜೆಪಿಯ ಅರುಣ್‌ ಪುತ್ತಿಲ ಗಡಿಪಾರಿಗೆ ನೋಟೀಸ್.! ಪೊಲೀಸ್ ಕ್ರಮಕ್ಕೆ ಹಿಂದೂ ಕಾರ್ಯಕರ್ತರ ಆಕ್ರೋಶ. ASHWASURYA/SHIVAMOGGA news.ashwasurya.in ಅಶ್ವಸೂರ್ಯ/ಮಂಗಳೂರು : ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಬಿಜೆಪಿ ಮುಖಂಡ ಅರುಣ್ ಪುತ್ತಿಲಗೆ ಕರ್ನಾಟಕ ಪೊಲೀಸ್ ಅಧಿನಿಯಮ, 1963ರ ಕಲಂ 58ರ ಅಡಿಯಲ್ಲಿ ಗಡಿಪಾರು ನೋಟಿಸನ್ನು ಜಾರಿಗೊಳಿಸಿದ್ದಾರೆ. ಈ ನೋಟಿಸ್ ಪ್ರಕಾರ, ಅರುಣ್ ಪುತ್ತಿಲ ಅವರು ಜೂನ್ 6, 2025ರಂದು ವಿಚಾರಣೆಗೆ ಹಾಜರಾಗಬೇಕು. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು…

Read More
Optimized by Optimole
error: Content is protected !!