Headlines

ಸೊರಬ : ಸರ್ಕಾರಿ ಶಾಲೆಗಳು “ವ್ಯಕ್ತಿತ್ವ ರೂಪಿಸುತ್ತವೆ”, ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ.

ಸೊರಬ : ಸರ್ಕಾರಿ ಶಾಲೆಗಳು “ವ್ಯಕ್ತಿತ್ವ ರೂಪಿಸುತ್ತವೆ”, ಸೊರಬ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ನವೀನ್ ಅಭಿಪ್ರಾಯ. news.ashwasurya.in ಅಶ್ವಸೂರ್ಯ/ಸೊರಬ : ಖಾಸಗಿ ಶಾಲೆಗಳು ಮಕ್ಕಳನ್ನು ಕೇವಲ ಬುದ್ಧಿವಂತರನ್ನಾಗಿ ಮಾಡಿದರೆ ಸರ್ಕಾರಿ ಶಾಲೆಗಳು ಮಕ್ಕಳ ವ್ಯಕ್ತಿತ್ವ ರೂಪಿಸುತ್ತವೆ. ಆ ನಿಟ್ಟಿನಲ್ಲಿ ಎಲ್ಲರೂ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ರೂಪಿಸಿ ಎಂದು ಸೊರಬ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ನವೀನ್ ರವರು ಹೇಳಿದರು.ಸೊರಬ ತಾಲ್ಲೂಕು ಕ್ಯಾಸನೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ…

Read More

ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ: ತನಿಖೆಯ ಗುಣಮಟ್ಟ ಹೆಚ್ಚಿಸಿ : ಸಿ ಎಂ ಸಿದ್ಧರಾಮಯ್ಯ ಖಡಕ್ ಸೂಚನೆ.

ನಾನು 1983 ರಿಂದ ಶಾಸಕನಾಗಿ ಸಿಎಂ ಆಗಿದ್ದೀನಿ. ಬೆಂಗಳೂರಿನಲ್ಲಿ ನಡೆದ ಇಂಥಾ ಕಾಲ್ತುಳಿತ ಪ್ರಕರಣವನ್ನು ಹಿಂದೆಂದೂ ನಾನು ನೋಡಿರಲಿಲ್ಲ. ಗುಪ್ತಚರ ಇಲಾಖೆ ಇರುವುದು ಏಕೆ? ಸರಿಯಾದ ಸಮಗ್ರ ಮಾಹಿತಿ ನೀಡಲಿಲ್ಲ. ಪರಿಣಾಮ 11 ಮಂದಿ ಮೃತಪಟ್ಟರು ಎಂದು ತಿಳಿಸಿದರು.ಕಾಲ್ತುಳಿತ ಘಟನೆ ನಡೆದ ದಿನ‌ ಮಧ್ಯಾಹ್ನ 3.50ಕ್ಕೆ ಸಾವುಗಳು ಸಂಭವಿಸಿದ್ದವು. ಆದರೂ ಸರಿಯಾದ ಮಾಹಿತಿ ಕೊಟ್ಟಿರಲಿಲ್ಲ. ಇದು ತಪ್ಪಲ್ಲವಾ? 5.45ಕ್ಕೆ ನಾನಾಗೇ ಕೇಳಿದಾಗಲೂ ಒಂದೇ ಸಾವು ಆಗಿದೆ ಎನ್ನುವ ಮಾಹಿತಿ ನೀಡಿದರು. ಅಷ್ಟೊತ್ತಿಗಾಗಲೇ 11 ಸಾವು ಆಗಿಬಿಟ್ಟಿತ್ತು. ಹಿರಿಯ…

Read More

BREAKING NEWS: ಬಿಗ್ ಬಾಸ್ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ.!

BREAKING NEWS: ಬಿಗ್ ಬಾಸ್ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನ.! news ashwasurya.in ಅಶ್ವಸೂರ್ಯ/ಶಿವಮೊಗ್ಗ: ಬಿಗ್ ಬಾಸ್ ಖ್ಯಾತಿಯ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ.! ಈ ಆಘಾತಕಾರಿ ಸುದ್ದಿ ಅವರ ಅಭಿಮಾನಿಗಳಿಗೆ ಶಾಕ್‌ ನೀಡಿದೆ. ಜೂನ್ 27 ರ ರಾತ್ರಿ, ಶೆಫಾಲಿ ಇದ್ದಕ್ಕಿದ್ದಂತೆ ತೀವ್ರ ಎದೆ ನೋವಿಗೆ ಒಳಗಾಗಿದ್ದು ಪತಿ ಪರಾಗ್ ತ್ಯಾಗಿ ತಕ್ಷಣ ಅವರನ್ನು ಮುಂಬೈನ ಅಂಧೇರಿ ಪ್ರದೇಶದಲ್ಲಿರುವ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ತೀವ್ರ ಹೃದಯಾಘಾತದಿಂದ ನಟಿ ಶೆಫಾಲಿ ಅಷ್ಟೊತ್ತಿಗಾಗಲೆ ನಿಧನರಾಗಿದ್ದಾರೆ….

Read More

ಲೋಕ್‌ ಅದಾಲತ್‌ ನಲ್ಲಿ ಹೆಚ್ಚಿನ ಪ್ರಕರಣ ಇತ್ಯರ್ಥಪಡಿಸಲು ಸಹಕರಿಸಲು ಮನವಿ : ನ್ಯಾ.ಮಂಜುನಾಥ್ ನಾಯಕ್

ಲೋಕ್‌ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣ ಇತ್ಯರ್ಥಪಡಿಸಲು ಸಹಕರಿಸಲು ಮನವಿ : ನ್ಯಾ.ಮಂಜುನಾಥ್ ನಾಯಕ್ news.ashwasurya.in ಅಶ್ವಸೂರ್ಯ/ಶಿವಮೊಗ್ಗ ಜೂ.27: ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಲೋಕ್ ಅದಾಲತ್ ಕಾರ್ಯಕ್ರಮ ಜು..12 ರಂದು ಜಿಲ್ಲೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ್ ಅದಾಲತ್ ಯಶಸ್ವಿಯಾಗಲು ಎಲ್ಲರೂ ಸಹಕರಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್ ಮನವಿ ಮಾಡಿದರು.ಲೋಕ್ ಅದಾಲತ್ ಕುರಿತು ಚರ್ಚಿಸಲು ಗುರುವಾರ ಪ್ರಧಾನ ಜಿಲ್ಲಾ ಮತ್ತು ಸತ್ರ…

Read More

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೆಡೆದಿರುವ ಅಸಹಜ ಸಾವುಗಳ ಕುರಿತ ಪತ್ರವೊಂದು ವೈರಲ್ – ಎಸ್ಪಿ ಭೇಟಿಗೆ ಬಂದ ವಕೀಲರ ನಿಯೋಗ.!

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೆಡೆದಿರುವ ಅಸಹಜ ಸಾವುಗಳ ಕುರಿತ ಪತ್ರವೊಂದು ವೈರಲ್ – ಎಸ್ಪಿ ಭೇಟಿಗೆ ಬಂದ ವಕೀಲರ ನಿಯೋಗ. ಧರ್ಮಸ್ಥಳ ಗ್ರಾಮದಲ್ಲಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ-ಕೊಲೆ; ಪಾಪ ಪ್ರಜ್ಞೆ ಪರಿಹರಿಸಿಕೊಳ್ಳಲು ಶರಣಾಗುತ್ತೇನೆಂದ ವ್ಯಕ್ತಿ; ಪತ್ರ ವೈರಲ್.! news.ashwasurya.in ಅಶ್ವಸೂರ್ಯ/ಮಂಗಳೂರು ಜೂನ್ 27 : ಧರ್ಮಸ್ಥಳ ಗ್ರಾಮದಲ್ಲಿನ ಅಸಹಜ ಸಾವುಗಳ ಮಾಹಿತಿ ಇರುವ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗತಿ ಆಗುತ್ತೇನೆ ಎಂದು ವಕೀಲರ ಮೂಲಕ ಬರದ ಪತ್ರವೊಂದು ವೈರಲ್ ಆಗಿದ್ದು, ಇದೀಗ ಪತ್ರಕ್ಕೆ ಸಂಬಂಧಿಸಿದಂತೆ ವಕೀಲರ ತಂಡವೊಂದು…

Read More

ಶಿವಮೊಗ್ಗ : ಕೆಂಪೇಗೌಡರ ದೂರದೃಷ್ಟಿ-ಸಾಮೂಹಿಕ ಆಲೋಚನೆಯನ್ನು ನಾವೆಲ್ಲಾ ಅಳವಡಿಸಿಕೊಳ್ಳಬೇಕು: ಎಸ್.ಎನ್. ಚನ್ನಬಸಪ್ಪ , ಶಾಸಕರು

ಶಿವಮೊಗ್ಗ : ಕೆಂಪೇಗೌಡರ ದೂರದೃಷ್ಟಿ-ಸಾಮೂಹಿಕ ಆಲೋಚನೆಯನ್ನು ನಾವೆಲ್ಲಾ ಅಳವಡಿಸಿಕೊಳ್ಳಬೇಕು: ಎಸ್.ಎನ್. ಚನ್ನಬಸಪ್ಪ , ಶಾಸಕರು news.ashwasurya.in ಅಶ್ವಸೂರ್ಯ/ಶಿವಮೊಗ್ಗ : ನಾಡಪ್ರಭು ಕೆಂಪೇಗೌಡರು ತಮ್ಮ ದೂರದೃಷ್ಟಿ ಮತ್ತು ಸಾಮೂಹಿಕ ಆಲೋಚನೆಯ ಮೂಲಕ ರಾಜ್ಯವನ್ನು ಕಟ್ಟುವ ಮತ್ತು ಅಭಿವೃದ್ದಿಪಡಿಸುವ ಉತ್ತಮ ಮಾದರಿಯನ್ನು ನೀಡಿದ್ದು, ನಾವೆಲ್ಲರೂ ಇದನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಕುವೆಂಪು ರಂಗಮಂದಿರಲ್ಲಿ ಆಯೋಜಿಸಿದ್ದ 516…

Read More
Optimized by Optimole
error: Content is protected !!