ಕಾಂಗ್ರೆಸ್ ನಾಯಕ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಜೈಲಿಗೆ ಹೋಗಿ ಇಂದಿಗೆ 75 ದಿನ ಕಳೆದಿದೆ..! ಗೌಡರ ಮುಂದಿನ ಕಥೆ ಏನು.?

ಏನಿದು ಪ್ರಕರಣ..? ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ರೂಪಾಯಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮಂಜುನಾಥ ಗೌಡ, ಬ್ಯಾಂಕ್‌ನ ಮಾಜಿ ವ್ಯವಸ್ಥಾಪಕಿ ಶೋಭಾ ಮತ್ತು ಅವರ ಸಂಬಂಧಿಕರ ಮನೆ, ಕಚೇರಿ ಮೇಲೆ ಎಪ್ರಿಲ್ “8” ರಂದು ಮಂಗಳವಾರ ದಾಳಿ ನಡೆಸಿದ್ದರು. ಈ ವೇಳೆ ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್‌ ಬ್ಯಾಂಕ್‌ನ ಅತಿಥಿ ಗೃಹದಲ್ಲಿದ್ದ ಮಂಜುನಾಥ ಗೌಡ ಅವರನ್ನು ವಶಕ್ಕೆ ತೆಗೆದುಕೊಂಡಿದ್ದ ಇ.ಡಿ ಅಧಿಕಾರಿಗಳು, ನಂತರ ಅವರನ್ನು ಬಂಧಿಸಿ 14 ದಿನ…

Read More

ಇಂದು ಮುಂಜಾನೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ ಲೋಕಾಯುಕ್ತರು, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ.!

ಇಂದು ಮುಂಜಾನೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ನೀಡಿದ ಲೋಕಾಯುಕ್ತರು, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ.! news.ashwasurya.in ಅಶ್ವಸೂರ್ಯ/ಬೆಂಗಳೂರು :ಇಂದು ಮುಂಜಾನೆಯೆ ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಧಾರವಾಡ, ಬೆಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಂಗಳೂರಿನಲ್ಲಿ ಬಿಬಿಎಂಪಿ ಕಾರ್ಯ ನಿರ್ವಾಹಕ ಇಂಜಿನಿಯರ್ ಪ್ರಕಾಶ್ ಮನೆ ಮೇಲೆ ದಾಳಿ ನಡೆಸಲಾಗಿದೆ.ಕಚೇರಿ, ನಿವಾಸ ಸೇರಿದಂತೆ ನಗರದ…

Read More

ಬಿಜೆಪಿ ರಾಜ್ಯಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯಬಾರದು – ಕುಮಾರ್ ಬಂಗಾರಪ್ಪ.

ಬಿಜೆಪಿ ರಾಜ್ಯಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯಬಾರದು – ಕುಮಾರ್ ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಮುಂದುವರೆಯ ಬಾರದು ಎನ್ನುವ ನಿಲುವಿನಲ್ಲಿ ಈಗಲೂ ನಾವಿದ್ದೇವೆ ಎಂದು ಬಿಜೆಪಿ ರೆಬಲ್ ನಾಯಕ ಕುಮಾರ್ ಬಂಗಾರಪ್ಪ ಹೇಳಿದರು.ಸಿದ್ದೇಶ್ವರ್‌ ಮನೆಯಲ್ಲಿ ಕೇಂದ್ರ ಸಚಿವ ಸೋಮಣ್ಣ ಜೊತೆ ಸಭೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸೋಮಣ್ಣ ಅವರು ನಮಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಹಕಾರ ಕೊಡಿ ಅಂತ ಕೇಳಿಲ್ಲ. ದಾವಣಗೆರೆ ವಿಚಾರಕ್ಕೆ ಸಿದ್ದೇಶ್ವರ್‌, ಹರೀಶ್ ಅವರನ್ನು ಸೋಮಣ್ಣ ಅವರು ಭೇಟಿಯಾಗಿದ್ದಾರೆ ಅಷ್ಟೇ ಎಂದು…

Read More

ಆಂಧ್ರದಲ್ಲಿ ಹತ್ಯೆಯಾದ ಮತ್ತೋರ್ವ ನವ ವಿವಾಹಿತ.! ಪ್ರೀತಿಸಿದವನ ಜೊತೆ ಸೇರಿ ಪತಿಯನ್ನೇ ಕೊಂದ ಪಾಪಿ ಹೆಂಡತಿ.!

ಆಂಧ್ರದಲ್ಲಿ ಹತ್ಯೆಯಾದ ಮತ್ತೋರ್ವ ನವ ವಿವಾಹಿತ.! ಪ್ರೀತಿಸಿದವನ ಜೊತೆ ಸೇರಿ ಪತಿಯನ್ನೇ ಕೊಂದ ಪಾಪಿ ಹೆಂಡತಿ.! news.ashwasurya.in ಅಮ್ಮ– ಮಗಳಿಗೆ ಒಬ್ಬನೇ ಪ್ರೇಮಿ..! : ವಿಚಾರಣೆ ವೇಳೆ ಐಶ್ವರ್ಯ ಹಾಗೂ ಅವಳ ಅಮ್ಮ ಪೊಲೀಸರ ಎದುರು ಬಾಯಿಬಿಟ್ಟಿದ್ದಾರೆ. ತೇಜೇಶ್ವರ್ ಅವರನ್ನು ಕೊಲೆ ಮಾಡಿಸಿರೋದನ್ನು ಒಪ್ಪಿಕೊಂಡಿದ್ದಾರೆ. ಬ್ಯಾಂಕ್ ಉದ್ಯೋಗಿ ಜೊತೆ ಐಶ್ವರ್ಯ ಅಮ್ಮನ ಅಫೇರ್ ಮೊದಲೇ ಇತ್ತು. ಅನೇಕ ವರ್ಷಗಳಿಂದ ಈ ಸಂಬಂಧ ಮುಂದುವರೆದಿತ್ತು. ಅಮ್ಮನ ಜೊತೆಗೆ ಐಶ್ವರ್ಯ ಕೂಡ ಈಗ ಅದೇ ಬ್ಯಾಂಕ್ ಉದ್ಯೋಗಿ ಪ್ರೀತಿಯಲ್ಲಿ ಬಿದ್ದಿದ್ದಳು. ಐಶ್ವರ್ಯ,…

Read More

BREAKING: ತಮ್ಮದೇ ಸರ್ಕಾರದ ವಿರುದ್ಧ ಮತ್ತೋರ್ವ ಕಾಂಗ್ರೆಸ್ ಶಾಸಕ ಅಸಮಾಧಾನ;ಇನ್ನೇರಡು ದಿನದಲ್ಲಿ ರಾಜೀನಾಮೆ ಸುಳಿವು ನೀಡಿದ ರಾಜು ಕಾಗೆ.

ರಾಜು ಕಾಗೆ: ರಾಜ್ಯ ಕಾಂಗ್ರೆಸ್‌ನಲ್ಲಿ ಶಾಸಕರ ಅಸಮಧಾನ ಜೋರಾಗುತ್ತಿದೆ. ವಸತಿ ಯೋಜನೆಯಡಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕರು ಸರ್ಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ರಾಜೀನಾಮೆಯ ಅಸ್ತ್ರ ಪ್ರಯೋಗ ಮಾಡುತ್ತಿದ್ದಾರೆ. ಈ ನಡುವೆಯೇ ಇದೀಗ ರಾಜು ಕಾಗೆ ಅವರು ಇದೆ ಹಾದಿ ಹಿಡಿದು ಅಚ್ಚರಿ ಮೂಡಿಸಿದ್ದಾರೆ. BREAKING: ತಮ್ಮದೇ ಸರ್ಕಾರದ ವಿರುದ್ಧ ಮತ್ತೋರ್ವ ಕಾಂಗ್ರೆಸ್ ಶಾಸಕ ಅಸಮಾಧಾನ : ಇನ್ನೇರಡು ದಿನದಲ್ಲಿ ರಾಜೀನಾಮೆ ಸುಳಿವು ನೀಡಿದ ರಾಜು ಕಾಗೆ. news.ashwasurya.in ಅಶ್ವಸೂರ್ಯ/ಬೆಳಗಾವಿ: ಕಾಂಗ್ರೆಸ್…

Read More

ಸೈಬರ್ ವಂಚಕನ ಖಾತೆಯಲ್ಲಿತ್ತು ಬರೋಬ್ಬರಿ 99,65 ಕೋಟಿ ರೂಪಾಯಿ ವ್ಯವಹಾರ..!?

ಸೈಬರ್ ವಂಚಕನ ಖಾತೆಯಲ್ಲಿತ್ತು ಬರೋಬ್ಬರಿ 99,65 ಕೋಟಿ ರೂಪಾಯಿ ವ್ಯವಹಾರ..!? ಸೈಬರ್ ವಂಚಕನ ಖಾತೆಯಲ್ಲಿತ್ತು 99,65,47,938 ರೂಪಾಯಿ ವ್ಯವಹಾರ.!ರಾತ್ರಿ-ಹಗಲು ಮಾತಾಡೋದೇ ವಂಚಕನ ಕೆಲಸ! ಶ್ರೀಗಂಗಾನಗರ, ರಾಜಸ್ಥಾನದ ಶ್ರೀಗಂಗಾನಗರದಲ್ಲಿ 2000 ಕೋಟಿ ರೂಪಾಯಿಗಳ ಸೈಬರ್ ವಂಚನೆಯ ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಮುಖ ಆರೋಪಿ ಕೃಷ್ಣ ಶರ್ಮಾ ಎಂಬಾತನ್ನು ಬಿಕಾನೇರ್‌ನ ನಪಸರ್‌ನ ಖಾರ್ಡಾದಿಂದ ಪೊಲೀಸರು ಬಂಧಿಸಿದ್ದಾರೆ. news.ashwasurya.in ಅಶ್ವಸೂರ್ಯ/ರಾಜಸ್ಥಾನ : ದೇಶಾದ್ಯಂತ ಸೈಬರ್ ವಂಚಕರ ಹಾವಳಿ ಹಗಲು ರಾತ್ರಿ ಎನ್ನದೆ ಎಗ್ಗಿಲ್ಲದೆ ಸಾಗಿದೆ.ಸೈಬರ್ ವಂಚನೆಯ ಮೂಲಕ ಕೆಲವರು ದೊಡ್ಡ ಮೊತ್ತದ…

Read More
Optimized by Optimole
error: Content is protected !!