Headlines

ಪ್ರಿಯಕರನ ಜೊತೆ ಓಡಿ ಹೋಗಿದ್ದ ಪತ್ನಿ.! 5 ಕೋಟಿ ಪರಿಹಾರಕ್ಕಾಗಿ ಕರ್ನಾಟಕದ ಹೈಕೋರ್ಟ್ ಮೆಟ್ಟಿಲೇರಿದ ಪತಿ!ಎನಿದು ಪ್ರಕರಣ.?

ಪ್ರಿಯಕರನ ಜೊತೆ ಓಡಿ ಹೋಗಿದ್ದ ಪತ್ನಿ.! 5 ಕೋಟಿ ಪರಿಹಾರಕ್ಕಾಗಿ ಕರ್ನಾಟಕದ ಹೈಕೋರ್ಟ್ ಮೆಟ್ಟಿಲೇರಿದ ಪತಿ!ಎನಿದು ಪ್ರಕರಣ.? news.ashwasurya.in ಅಶ್ವಸೂರ್ಯ/ಮೈಸೂರು : ಹೆಂಡತಿಯ ಕೊಲೆ ಆರೋಪದಲ್ಲಿ ಜೈಲು ಸೇರಿ ಎರಡು ವರ್ಷ ಜೈಲಿನಲ್ಲಿ ಕಳೆದ ವ್ಯಕ್ತಿ, ಬಿಡುಗಡೆಯಾದ ಬಳಿಕವೆ ಗೊತ್ತಾಗಿದ್ದು ಸತ್ತ ಹೆಂಡತಿ ಜೀವಂತವಾಗಿ ಇದ್ದಾಳೆ ಎಂದು ಆಕೆಯನ್ನು ನೋಡಿದ ಮೇಲೆ.! ಸರ್ಕಾರದ ಪರಿಹಾರಕ್ಕೆ ಅಸಮಾಧಾನಗೊಂಡ ಎರಡು ವರ್ಷ ಜೈಲಿನಲ್ಲಿ ಕಳೆದ ವ್ಯಕ್ತಿ ಈಗ 5 ಕೋಟಿ ಪರಿಹಾರ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಿಯಕರನೊಂದಿಗೆ ಓಡಿ ಹೋದ…

Read More

ಶಿವಮೊಗ್ಗ: ಭ್ರಷ್ಟ ಉಪ ಪ್ರಾಂಶುಪಾಲ ” ಶನಿ ಮಹಾದೇವಪ್ಪ ಭಾಗ-2 ರ ಜೋತೆಗೆ “ಕರ್ನಾಟಕ ಪಬ್ಲಿಕ್ ಸ್ಕೂಲ್”ನ ಪ್ರಥಮ ಮತ್ತು ದ್ವೀತಿಯ ಪಿಯು ಕಾಲೇಜಿನ ಪ್ರಾಂಶುಪಾಲನ ಬ್ರಹ್ಮಾಂಡ ಭ್ರಷ್ಟಾಚಾರ ದ ವರದಿ ನಿರೀಕ್ಷಿಸಿ. ಶೀಘ್ರವೇ ನಿಮ್ಮ ಮುಂದೆ..

ಶಿವಮೊಗ್ಗ: ಭ್ರಷ್ಟ ಉಪ ಪ್ರಾಂಶುಪಾಲ ” ಶನಿ ಮಹಾದೇವಪ್ಪ ಭಾಗ-2 ರ ಜೋತೆಗೆ “ಕರ್ನಾಟಕ ಪಬ್ಲಿಕ್ ಸ್ಕೂಲ್”ನ ಪ್ರಥಮ ಮತ್ತು ದ್ವೀತಿಯ ಪಿಯು ಕಾಲೇಜಿನ ಪ್ರಾಂಶುಪಾಲನ ಬ್ರಹ್ಮಾಂಡ ಭ್ರಷ್ಟಾಚಾರ ದ ವರದಿ ನಿರೀಕ್ಷಿಸಿ. ಶೀಘ್ರವೇ ನಿಮ್ಮ ಮುಂದೆ..! news.ashwasurya.in ಅಶ್ವಸೂರ್ಯ/ಸೊರಬ : ಆನವಟ್ಟಿಯ “ಕರ್ನಾಟಕ ಪಬ್ಲಿಕ್ ಸ್ಕೂಲ್” ಸರ್ಕಾರಿ ಪ್ರೌಢಶಾಲೆಯ ಸರ್ವನಾಶಕ್ಕೊಬ್ಬ ಶನಿ ಮಹಾದೇವಪ್ಪ.! ಭಾಗ-2*ರ ವರದಿಯನ್ನು ‌ಬರೆಯಲು ಮತ್ತಷ್ಟು ಶಕ್ತಿ ಬಂದಿದೆ. ಇತನ ಮತ್ತಷ್ಟು ಹಣದಾಹದ ಮಾಹಿತಿ ಸಿಕ್ಕಿದೆ.. ಇವನ ಜೋತೆಗೆ *ಕರ್ನಾಟಕ ಪಬ್ಲಿಕ್ ಸ್ಕೂಲ್*…

Read More

ಶಿವಮೊಗ್ಗ :ರಾಜ್ಯದ 21 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ: ಹೆಚ್ ಎಸ್ ಸುಂದರೇಶ್ ಹುಬ್ಬಳ್ಳಿ ನಗರ ಮತ್ತು ಧಾರವಾಡ ಗ್ರಾಮೀಣ ವೀಕ್ಷಕರಾಗಿ ನೇಮಕ.

ಶಿವಮೊಗ್ಗ : ರಾಜ್ಯದ 21 ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ, ಹೆಚ್ ಎಸ್ ಸುಂದರೇಶ್ ಹುಬ್ಬಳ್ಳಿ ನಗರ ಮತ್ತು ಧಾರವಾಡ ಗ್ರಾಮೀಣ ವೀಕ್ಷಕರಾಗಿ ನೇಮಕ. news.ashwasuryain ಅಶ್ವಸೂರ್ಯ/ಶಿವಮೊಗ್ಗ : ರಾಜ್ಯದ 21 ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರ ನೇಮಕಾತಿಗೆ ಪಕ್ಷ ತೀರ್ಮಾನಿಸಿದೆ. ಈ ಕುರಿತಾಗಿ ಹಿರಿಯ ಮುಖಂಡರನ್ನು ವೀಕ್ಷಕರಾಗಿ ನೇಮಕ ಮಾಡಲಾಗಿದೆ.ಒಂದು ಅಥವಾ ಒಂದಕ್ಕಿಂತ ಹೆಚ್ಚು ಅವಧಿಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾವಣೆ ಮಾಡುವಂತೆ ಎಎಸಿಸಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕ್ರಿಯೆ ಕೈಗೊಳ್ಳಲು ಕೆಪಿಸಿಸಿ ಅಧ್ಯಕ್ಷರಾದ…

Read More

ಪ್ರತಿ ಜಿಲ್ಲೆಗೂ IAS ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಿಸಿದ ರಾಜ್ಯ ಸರಕಾರ..! ಶಿವಮೊಗ್ಗಕ್ಕೆ ಬಿಬಿ ಕಾವೇರಿ, ಉಡುಪಿಗೆ ರೋಹಿಣಿ ಸಿಂಧೂರಿ ನೇಮಕ

ಪ್ರತಿ ಜಿಲ್ಲೆಗೂ IAS ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಿಸಿದ ರಾಜ್ಯ ಸರಕಾರ..! ಶಿವಮೊಗ್ಗಕ್ಕೆ ಬಿಬಿ ಕಾವೇರಿ, ಉಡುಪಿಗೆ ರೋಹಿಣಿ ಸಿಂಧೂರಿ ನೇಮಕ news.ashwasurya.in ಅಶ್ವಸೂರ್ಯ/ಬೆಂಗಳೂರು : ಆಡಳಿತಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಎಲ್ಲಾ ಜಿಲ್ಲೆಗಳಿಗೂ ಐಎಎಸ್ ಅಧಿಕಾರಿಗಳನ್ನು ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಮಾಡಲು ಸರ್ಕಾರದ ಅವರ…

Read More

ಶಿವಮೊಗ್ಗ : ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ : ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ.

ಶಿವಮೊಗ್ಗ : ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ : ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ news.ashwasurya.in ಅಶ್ವಸೂರ್ಯ/ಶಿವಮೊಗ್ಗ :ಜುಲೈ ಎರಡರಂದು ನಂದಿಬೆಟ್ಟದಲ್ಲಿ ನೆಡೆದ ಸಚಿವ ಸಂಪುಟ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ಸುಮಾರು ರೂ. 307.80 ಕೋಟಿ ಮೊತ್ತದ ಕುಡಿಯುವ ನೀರು ಸೇರಿದಂತೆ ಇತರೆ ಯೋಜನೆಗಳ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಪತ್ರಿಕಾ ಗೋಷ್ಠಿಯಲ್ಲಿ…

Read More

ಕಿರುತೆರೆ: ಎಲ್ಲಾ ಸಂಕಷ್ಟಗಳನ್ನು ದಾಟಿ ಬಂದೆ ಬಿಟ್ಟ ಕರ್ಣ.

ಕಿರುತೆರೆ: ಎಲ್ಲಾ ಸಂಕಷ್ಟಗಳನ್ನು ದಾಟಿ ಬಂದೆ ಬಿಟ್ಟ ಕರ್ಣ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕಿರುತೆರೆ ಇತಿಹಾಸದಲ್ಲೇ ಪ್ರಥಮಬಾರಿಗೆ ಇತಿಹಾಸ ಸೃಷ್ಟಿಸಿದ ಕರ್ಣ ( ಕಿರುತೆರೆ ಧಾರವಾಹಿ)ಕಿರಣ್ ರಾಜ್ ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಹಾಗೂ ನಮೃತಾ ಗೌಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿರುವ ಕರ್ಣ ಧಾರಾವಾಹಿಯ ಒಂದೇ ಒಂದು ಪ್ರೊಮೋ ಕಿರುತೆರೆಯಲ್ಲಿ ಮೂಡಿ ಬರುವುದರ ಮೂಲಕ ವೀಕ್ಷಕರನ್ನು ಕಾದು ಕುಳಿದುಕೊಳ್ಳುವಂತೆ ಮಾಡಿತ್ತು.ಯಾವಾಗ ಕರ್ಣ ಧಾರಾವಾಹಿ ಪ್ರಸಾರವಾಗಲಿದೆ ಎನ್ನುವ ಕೂತುಹಲ ಧಾರವಾಹಿ ಪ್ರೀಯರಿಗೆ ಇತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ…

Read More
Optimized by Optimole
error: Content is protected !!