Headlines

ಬೆಂಗಳೂರು : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ.

ಬೆಂಗಳೂರು : ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ಇಂದು ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಶ್ರೀ ಡಾ. ಶರಣಪ್ರಕಾಶ ಪಾಟೀಲ್ ಅವರೊಂದಿಗೆ “ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಗತಿ ಪರಿಶೀಲನಾ ಸಭೆ” ನಡೆಸಿ, ಹಲವು ಮಹತ್ತರ ಸುಧಾರಣೆಗಳ ಕುರಿತು ಚರ್ಚಿಸಲಾಯಿತು. ಶಿವಮೊಗ್ಗ ಮೆಗ್ಗಾನ್ ಬೋಧನಾ ಆಸ್ಪತ್ರೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಅಗತ್ಯವಾದ ಮೂಲಸೌಕರ್ಯ, ಹುದ್ದೆ ಭರ್ತಿ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಮಗ್ರವಾಗಿ…

Read More

ಧರ್ಮಸ್ಥಳ : ಧರ್ಮಸ್ಥಳ ಕೇಲವು ಶವ ಹೂತಿರುವ ಪ್ರಕರಣದ ತನಿಖೆಗೆ 20 ಮಂದಿ ಹೆಚ್ಚುವರಿ ಪೊಲೀಸರ ನಿಯೋಜನೆ! ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತನಿಖೆ.

ಧರ್ಮಸ್ಥಳ : ಧರ್ಮಸ್ಥಳ ಕೇಲವು ಶವ ಹೂತಿರುವ ಪ್ರಕರಣದ ತನಿಖೆಗೆ 20 ಮಂದಿ ಹೆಚ್ಚುವರಿ ಪೊಲೀಸರ ನಿಯೋಜನೆ.!ನಿಯೋಜನೆಗೊಂಡ ಅಧಿಕಾರಿಗಳು ಯಾರು.? ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತನಿಖೆ. news.ashwasurya.in ಅಶ್ವಸೂರ್ಯ/ ಬೆಂಗಳೂರು : ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದಿದೆ ಎನ್ನಲಾಗುತ್ತಿರುವ ಅಸಹಜ ಸಾವುಗಳು ಹಾಗೂ ಶವ ಹೂತಿರುವುದರ ಕುರಿತು ತನಿಖೆಗೆ ಭಾರೀ ಒತ್ತಾಯ ಕೇಳಿ ಬಂದಿದ್ದು. ಈ ಹಿನ್ನೆಲೆ ಸೂಕ್ತ ತನಿಖೆಗೆಂದು ಸಿಎಂ ಸಿದ್ದರಾಮಯ್ಯನವರು ಸರ್ಕಾರದ 4 ಹಿರಿಯ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ…

Read More

ಧರ್ಮಸ್ಥಳ ‘ರಹಸ್ಯ ಸಮಾಧಿ’ಪ್ರಕರಣ ಧರ್ಮ ರಾಜಕಾರಣ ಎಂದ ಬಿಜೆಪಿಗೆ ಡಿಕೆಶಿ, ಪರಮೇಶ್ವರ್ ತಿರುಗೇಟು.

ಧರ್ಮಸ್ಥಳ ‘ರಹಸ್ಯ ಸಮಾಧಿ’ಪ್ರಕರಣ ಧರ್ಮ ರಾಜಕಾರಣ ಎಂದ ಬಿಜೆಪಿಗೆ ಡಿಕೆಶಿ, ಪರಮೇಶ್ವರ್ ತಿರುಗೇಟು. news.ashwasurya.in ಅಶ್ವಸೂರ್ಯ/ಧರ್ಮಸ್ಥಳ: ಪೊಲೀಸ್ ಅಧಿಕಾರಿಗಳಿಗೆ ಜವಾಬ್ದಾರಿ ನೀಡಿಧರ್ಮಸ್ಥಳ ಪ್ರಕರಣ ಕುರಿತು ತನಿಖೆಗೆ ಸರ್ಕಾರ SIT ರಚಿಸಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವರ ಭೇಟಿಗೆ ಆಗಮಿಸಿದ ಪ್ರಣವ್ ಮೊಹಂತಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಚರ್ಚೆಯ ಬಳಿಕ ಮಾತನಾಡಿದ ಗೃಹ ಸಚಿವರಾದ ಪರಮೇಶ್ವರ್ ಎಸ್‌ಐಟಿ ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿ ಕೊಟ್ಟಿದ್ದೇವೆ. ಅವರೆಲ್ಲಾ ಜವಾಬ್ದಾರಿ ಸ್ಥಾನದಲ್ಲಿರೋ ಹಿರಿಯ ಅಧಿಕಾರಿಗಳು ಅವರವರ ಜವಾಬ್ದಾರಿಯನ್ನು ನಿಭಾಯಿಸ್ತಾರೆ….

Read More

ಮೈಸೂರು : ಹನಿ ಲೇಡಿ ಕವನ & ಸೈಫ್ ಕೇರಳದಲ್ಲಿ ಅರೆಸ್ಟ್,ಹನಿಟ್ರ್ಯಾಪ್‌ನಲ್ಲಿ ಪೊಲೀಸಪ್ಪನೂ ಭಾಗಿ.!

ಮೈಸೂರು : ಹನಿ ಲೇಡಿ ಕವನ & ಸೈಫ್ ಕೇರಳದಲ್ಲಿ ಅರೆಸ್ಟ್,ಹನಿಟ್ರ್ಯಾಪ್‌ನಲ್ಲಿ ಪೊಲೀಸಪ್ಪನೂ ಭಾಗಿ.! news.ashwasurya.in ಅಶ್ವಸೂರ್ಯ/ಮೈಸೂರು : ಮೈಸೂರಿನಲ್ಲಿ ನಡೆದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪಕ್ಕದ ರಾಜ್ಯ ಕೇರಳದಲ್ಲಿ ಬಂಧಿಸಲಾಗಿದೆ. ಈ ಹನಿ ಭಲೇಯ ಪ್ರಕರಣದಲ್ಲಿ ಓರ್ವ ಪೊಲೀಸ್ ಪೇದೆಯೂ ಭಾಗಿಯಾಗಿದ್ದು, ಉದ್ಯಮಿಯೊಬ್ಬರನ್ನು ಗುರಿಯಾಗಿಸಿಕೊಂಡು ಹಣ ವಸೂಲಿ ಮಾಡಲಾಗಿತ್ತು. ಮೈಸೂರು ಜಿಲ್ಲೆಯ ಕಳೆದ ತಿಂಗಳು ಜಿಲ್ಲೆಯಲ್ಲಿ ನಡೆದಿದ್ದ ಹನಿಟ್ರ್ಯಾಪ್ ಪ್ರಕರಣವನ್ನ ಕಡೆಗೂ ಬೈಲಕುಪ್ಪೆ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದರು. ಜೂನ್ ತಿಂಗಳಲ್ಲಿ ಉದ್ಯಮಿಯನ್ನು ಗುರಿಯಾಗಿಸಿಕೊಂಡು…

Read More

ಧರ್ಮಸ್ಥಳ: ತಲೆಬುರುಡೆ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಬಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಪತ್ರಿಕಾ ಪ್ರಕಟಣೆ.

ಧರ್ಮಸ್ಥಳ: ತಲೆಬುರುಡೆ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಬಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ಪತ್ರಿಕಾ ಪ್ರಕಟಣೆ. news.ashwasurya. in ಅಶ್ವಸೂರ್ಯ/ಧರ್ಮಸ್ಥಳ: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈ ನಡುವೆ ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಅತಿದೊಡ್ಡ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಸದ್ಯ ಎಸ‌ಐಟಿ ನೀಡಿರುವುದರ ಕುರಿತು ಧರ್ಮಸ್ಥಳ ದೇವಸ್ಥಾನದಿಂದ ಪ್ರಕಟಣೆ…

Read More

ಚನ್ನಪಟ್ಟಣ : ಸುಮಾರು14 ಕೋಟಿ ರೂಪಾಯಿ ವೆಚ್ಚದಲ್ಲಿ ತಂದೆ-ತಾಯಿ ಹೆಸರಲ್ಲಿ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ.

ಚನ್ನಪಟ್ಟಣ : ಸುಮಾರು14 ಕೋಟಿ ರೂಪಾಯಿ ವೆಚ್ಚದಲ್ಲಿ ತಂದೆ-ತಾಯಿ ಹೆಸರಲ್ಲಿ ಸರ್ಕಾರಿ ಶಾಲೆಗೆ ಹೈಟೆಕ್ ಸ್ಪರ್ಶ. news ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ‌ ಕಣ್ವ ಫೌಂಡೇಶನ್ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀ ಡಾ. ಹೆಚ್.ಎಂ ವೆಂಕಟಪ್ಪ ಅವರು ಸುಮಾರು ‌14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತಮ್ಮ ತಂದೆ-ತಾಯಿ ಹೆಸರಲ್ಲಿ ಅಭಿವೃದ್ದಿಪಡಿಸಿರುವ “ಶ್ರೀಮತಿ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ” ಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಶಿಕ್ಷಣ ಹಾಗೂ…

Read More
Optimized by Optimole
error: Content is protected !!