Headlines

ಶಿವಮೊಗ್ಗ :ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ.!!

14 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ಕೊಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 9ನೇ ತರಗತಿ ಓದುತ್ತಿರುವ ಬಾಲಕಿ ಹೊಟ್ಟೆ ನೋವೆಂದು ಶಾಲೆಗೆ ರಜೆ ಹಾಕಿದ್ದಳು. ಎರಡು ದಿನದ ಬಳಿಕ ಬಾಲಕಿ ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ತಕ್ಷಣ ಕುಟುಂಬಸ್ಥರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು ಮಗುವನ್ನು ರಕ್ಷಿಸಿ ಚಿಕಿತ್ಸೆ ನೀಡಿದ್ದಾರೆ. ಶಿವಮೊಗ್ಗ :ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ಬಾಲಕಿ.!! news.ashwasurya.in ಅಶ್ವಸೂರ್ಯ/ಶಿವಮೊಗ್ಗ: 9ನೇ ತರಗತಿ ಬಾಲಕಿಯೊಬ್ಬಳು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣಕ್ಕೆ ಶಾಲೆಗೆ ರಜೆ ಹಾಕಿ ಮನೆಯಲ್ಲೇ ಇದ್ದ ಸಂಧರ್ಭದಲ್ಲಿ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ…

Read More

ಉಡುಪಿ: ನನ್ನನ್ನು ಬಂಡೆ ಎನ್ನುತ್ತಾರೆ- ನೀವು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ.! ಡಿಸಿಎಂ ಡಿಕೆ

ಉಡುಪಿ: ನನ್ನನ್ನು ಬಂಡೆ ಎನ್ನುತ್ತಾರೆ- ನೀವು ಯಾವ ರೀತಿ ಬೇಕಾದರೂ ಬಳಸಿಕೊಳ್ಳಿ.! ಡಿಸಿಎಂ ಡಿಕೆ ನಮ್ಮ ಧರ್ಮ ಮನುಷ್ಯನಿಗೆ ಆತ್ಮ ವಿಶ್ವಾಸ ಹೆಚ್ಚಿಸುವ ದಾರಿ. ಈ ವೇದಿಕೆ ಮೇಲೆ ಶ್ರೀಗಳು ಮೂರ್ನಾಲ್ಕು ಪುಸ್ತಕ ನೀಡಿದರು. ಅವರು ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣವನ್ನು ನೋಡಿದೆ. ಆ ಭಾಷಣದಲ್ಲಿ ಅವರು, ‘ನಾವು ಧರ್ಮಕ್ಕೆ ಅಂಟಿಕೊಂಡಿರಬಾರದು. ಬಂಧಿಸಲ್ಪಡಬಾರದು.ಎಂದು ತಿಳಿಸಿದ್ದಾರೆ. news.ashwasurya.in ಉಡುಪಿಯ ಪುತ್ತಿಗೆ ಮಠಕ್ಕೆ ಭೇಟಿ ನೀಡಿ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದುಕೊಂಡರು. ಈ ವೇಳೆ ಸ್ವಾಮೀಜಿ ಅವರು ಡಿಸಿಎಂಗೆ…

Read More

ಕೊಲ್ಲೂರು : ಬೆಂಗಳೂರು ಮೂಲದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ.!ಆಕೆಯ ಕೊನೆಯಾಸೆಯಂತೆ ಕೊಲ್ಲೂರಿನಲ್ಲಿ ಅಂತ್ಯಕ್ರಿಯೆ | ಮಾನವೀಯತೆ ಮೆರೆದ ಸ್ಥಳೀಯ ನಾಗರಿಕರು.

ಕೊಲ್ಲೂರು : ಬೆಂಗಳೂರು ಮೂಲದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ.!ಆಕೆಯ ಕೊನೆಯಾಸೆಯಂತೆ ಕೊಲ್ಲೂರಿನಲ್ಲಿ ಅಂತ್ಯಕ್ರಿಯೆ | ಮಾನವೀಯತೆ ಮೆರೆದ ಸ್ಥಳೀಯ ನಾಗರಿಕರು. news.ashwasurya.in ಅಶ್ವಸೂರ್ಯ/ ಕುಂದಾಪುರ : ಕಳೆದೆರಡು ದಿನಗಳ ಹಿಂದೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸರಹದ್ದಿನಲ್ಲಿರುವ ಸೌರ್ಪಣಿಕಾ ನದಿ ಬಳಿ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಮಹಿಳೆಯ ಮೃತದೇಹ ಶನಿವಾರ ಪತ್ತೆಯಾಗಿದ್ದು ಆಕೆಯು ಕೊಲ್ಲೂರಿನಲ್ಲಿ ಅಂತ್ಯಕ್ರಿಯೆ ಬಯಸಿದ್ದಾರೆಂಬ ಕುಟುಂಬಸ್ಥರು ತಿಳಿಸಿದ್ದರಿಂದ ಆಕೆಯ ಇಚ್ಚೆಯಂತೆ ಶಾಸ್ತ್ರೋಕ್ತವಾಗಿ ಕೊಲ್ಲೂರಿನಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬೆಂಗಳೂರಿನ ವಸುಧಾ ಚಕ್ರವರ್ತಿ(46) ಮೃತ…

Read More

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ :ಆದೇಶ ಹೊರಡಿಸಿದ ರಾಜ್ಯ ಸರಕಾರ.

ಬೆಂಗಳೂರು: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ :ಆದೇಶ ಹೊರಡಿಸಿದ ರಾಜ್ಯ ಸರಕಾರ. ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ ಸಲೀಂ  ಅವರನ್ನು  ನೇಮಕ  ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಾ. ಎಂ. ಎ ಸಲೀಂ ಅವರನ್ನು ರಾಜ್ಯ  ಪೊಲೀಸ್  ಮುಖ್ಯಸ್ಥರಾಗಿ ನೇಮಿಸುವ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಡಾ.ಎಂ.ಎ.ಸಲೀಂ ನೇಮಕ ಮಾಡಿ ರಾಜ್ಯ ಸರಕಾರ…

Read More

ಶಿವಮೊಗ್ಗ :ಭ್ರಷ್ಟಾಚಾರದ ವಿರುದ್ದ ಸಿಡಿದೆದ್ದ ಮಹಾನಗರ ಪಾಲಿಕೆ ಮಾಜಿ ಸದಸ್ಯ ವಿಶ್ವಾಸ್‌.! ಇನ್ಮುಂದೆ ಭ್ರಷ್ಟಾಚಾರ ಕೊನೆಗೊಳ್ಳದಿದ್ರೆ ಹೋರಾಟ ಮಾಡಬೇಕಾದಿತು.?ಎಚ್ಚರಿಕೆ.

ಶಿವಮೊಗ್ಗ :ಭ್ರಷ್ಟಾಚಾರದ ವಿರುದ್ದ ಸಿಡಿದೆದ್ದ ಮಹಾನಗರ ಪಾಲಿಕೆ ಮಾಜಿ ಸದಸ್ಯ ವಿಶ್ವಾಸ್‌.! ಇನ್ಮುಂದೆ ಭ್ರಷ್ಟಾಚಾರ ಕೊನೆಗೊಳ್ಳದಿದ್ರೆ ಹೋರಾಟ ಮಾಡಬೇಕಾದಿತು.?ಎಚ್ಚರಿಕೆ. ನಾನು ಈ ಮೊದಲೇ ಸಾಕಷ್ಟು ಬಾರಿ ಬರೆದಿರುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರದ ಘಮಲು ಹೆಸರಿಗಷ್ಟೆ ಸ್ಮಾರ್ಟ್ ಸಿಟಿ ಕಿರೀಟ ತೊಟ್ಟ ಶಿವಮೊಗ್ಗ ನಗರವನ್ನು ಪಸರಿಸಿದೆ.ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ರುದ್ರ ತಾಂಡವ ಆಡುತ್ತಿದ್ದು.ಯಾವುದೇ ಕೆಲಸಕ್ಕೂ ಹಣ ಕೊಟ್ಟರಷ್ಟೆ ಕೆಲಸ ಎಂಬಂತಾಗಿದೆ.ಇಲ್ಲಿಯ ನೌಕರರಿಗೆ ಸರ್ಕಾರ ತಿಂಗಳು ಸರಿಯಾಗಿ ಸಂಬಳಕೊಟ್ಟರು ಕೆಲವು ನೌಕರರು ಗಿಂಬಳದ ಆಸೆಗೆ ಜೂಲ್ಲು ಸುರಿಸಿ…

Read More

ಬೆಂಗಳೂರು: ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ.!

ಬೆಂಗಳೂರು: ಎರಡು ದಿನಗಳ ಹಿಂದೆ ಕೊಲ್ಲೂರಿಗೆ ಆಗಮಿಸಿದ್ದ ಬೆಂಗಳೂರಿನ ವಿವಾಹಿತ ಮಹಿಳೆ ನಾಪತ್ತೆ.! news.ashwasurya.in ಅಶ್ವಸೂರ್ಯ/ಕೊಲ್ಲೂರು : ಕೊಲ್ಲೂರಿಗೆ (ಅಗಸ್ಟ್ 30) ಆಗಮಿಸಿದ್ದ ವಿವಾಹಿತ ಮಹಿಳೆಯೊಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್‌. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ನಾಪತ್ತೆಯಾದ ಮಹಿಳೆ ಎಂದು ತಿಳಿದುಬಂದಿದೆ .! ಅವರು ಅಗಸ್ಟ್ 28 ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯ ಗರ್ಭಗುಡಿಯಲ್ಲಿ ಕೆಲ…

Read More
Optimized by Optimole
error: Content is protected !!