Headlines

ಬೆಂಗಳೂರು : ಅನುಶ್ರೀ – ರೋಷನ್‌ ಹಳದಿ ಶಾಸ್ತ್ರದ ಫೋಟೋಸ್‌ ವೈರಲ್‌ – ಇಂದು (ಆ.28) ಹಸೆಮಣೆ ಏರಲಿರುವ ಅನುಶ್ರೀ

ಬೆಂಗಳೂರು : ಅನುಶ್ರೀ – ರೋಷನ್‌ ಹಳದಿ ಶಾಸ್ತ್ರದ ಫೋಟೋಸ್‌ ವೈರಲ್‌ – ಇಂದು (ಆ.28) ಹಸೆಮಣೆ ಏರಲಿರುವ ಅನುಶ್ರೀ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕನ್ನಡ ಕಿರಿತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಆಗಸ್ಟ್‌ 28ರಂದು ಹಸೆಮಣೆ ಏರಲಿದ್ದು, ಹಳದಿ ಶಾಸ್ತ್ರದ ಸಂಭ್ರಮದ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.ಇಂದು ( ಆಗಸ್ಟ್ 28 ) ಗುರುವಾರ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ…

Read More

ಬೆಂಗಳೂರು : ಶಾಲಾ ಮಕ್ಕಳಿಗೆ 18 ದಿನ ದಸರಾ ರಜೆ..! ಯಾವಾಗಿನಿಂದ ರಜೆ ಯಾವಾಗ ಆರಂಭ.?

ಬೆಂಗಳೂರು : ಶಾಲಾ ಮಕ್ಕಳಿಗೆ 18 ದಿನ ದಸರಾ ರಜೆ..! ಯಾವಾಗಿನಿಂದ ರಜೆ ಯಾವಾಗ ಆರಂಭ.? news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಈ ಬಾರಿ ದಸರಾ ರಜೆ ಸಂತೋಷ ಕೊಡಲಿದೆ. ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, 2025ರ ದಸರಾ ರಜೆ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರವರೆಗೆ ಒಟ್ಟು 18 ದಿನಗಳ ಕಾಲ ಇರಲಿವೆ.ದಸರಾ ಸುದೀರ್ಘ ರಜೆ ಮಕ್ಕಳು ಹಾಗೂ ಪೋಷಕರಲ್ಲಿ ಸಂತಸ ಹೆಚ್ಚಿಸಿದೆ. ದಸರಾ ರಜೆಯನ್ನು ಮಧ್ಯಂತರ ಪರೀಕ್ಷೆಗಳು ಮುಗಿದ…

Read More

ದೆಹಲಿ: ಪ್ರವಾಸೋದ್ಯಮ ಇಲಾಖೆಯ ದಿಟ್ಟ ಹೆಜ್ಜೆ.! ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್.!

ದೆಹಲಿ: ಪ್ರವಾಸೋದ್ಯಮ ಇಲಾಖೆಯ ದಿಟ್ಟ ಹೆಜ್ಜೆ.! ಸಿಗಂದೂರಿನಲ್ಲಿ ವಾಟರ್ ಏರೋಡ್ರೋಮ್.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕರ್ನಾಟಕದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಲಿಂಗನಮಕ್ಕಿ ಜಲಾಶಯದ ಹಿನ್ನೀರಿನಲ್ಲಿ ವಾಟರ್ ಏರೋಡ್ರೋಮ್ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಉಡಾನ್ ಯೋಜನೆಯಡಿ ಒಟ್ಟು ಏಳು ಸ್ಥಳಗಳನ್ನು ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ.ಪ್ರವಾಸಿಗರನ್ನು ಸೆಳೆಯಲು ಸಿಗಂದೂರು ಸಮೀಪದ ಲಿಂಗನಮಕ್ಕಿ ಜಲಾಶಯದ ಹಿನ್ನೀರು ಭಾಗದಲ್ಲಿ ವಾಟರ್ ಏರೋಡ್ರೋಮ್ ಸ್ಥಾಪಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಯೋಜನೆ ಹಾಕಿಕೊಂಡಿದ್ದುಕರ್ನಾಟಕದ 7 ಕಡೆ ಉಡಾನ್ ಯೋಜನೆ ಅಡಿ ವಾಟರ್ ಏರೋ…

Read More

ಶಿವಮೊಗ್ಗ : ಜಿಲ್ಲೆಯ ನೂತನ ವಾರ್ತಾ ಅಧಿಕಾರಿಯಾಗಿ ಧನಂಜಯ್ ಅಧಿಕಾರ ಸ್ವೀಕಾರ.

ಶಿವಮೊಗ್ಗ : ಜಿಲ್ಲೆಯ ನೂತನ ವಾರ್ತಾ ಅಧಿಕಾರಿಯಾಗಿ ಧನಂಜಯ್ ಅಧಿಕಾರ ಸ್ವೀಕಾರ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ವಾರ್ತಾಧಿಕಾರಿಯಾಗಿದ್ದಂತ ಮಾರುತಿ ಅವರನ್ನು ವರ್ಗಾವಣೆ ಮಾಡಲಾಗಿತ್ತು.ಅವರ ಜಾಗಕ್ಕೆ ಶಿವಮೊಗ್ಗ ಜಿಲ್ಲೆಯ ನೂತನ ವಾರ್ತಾ ಅಧಿಕಾರಿಯಾಗಿ ಧನಂಜಯ್ ಅಧಿಕಾರ ಸ್ವೀಕಾರಿಸಿದ್ದಾರೆ.ಶಿವಮೊಗ್ಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯ ನಿರ್ದೇಶಕರಾಗಿ ಧನಂಜಯ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದ್ದಾರೆ.ಇವರಿಗೆ ಸಂಬಂಧಿಸಿದ ಸರ್ಕಾರಿ ಹಾಗೂ ಅರೆ ಸರ್ಕಾರಿ ಪತ್ರ ವ್ಯವಹಾರವನ್ನು ಇವರ ಹೆಸರಿನಲ್ಲಿ ಹಾಗೂ ಪದನಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ…

Read More

ಬೆಂಗಳೂರು : ಶಾಲಾ ಕಿಟಕಿ ಸಜ್ಜಾ ಬಿದ್ದು ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ತೆರಳಿ ಭೇಟಿಯಾದ ಸಚಿವ ಮಧು ಬಂಗಾರಪ್ಪ.

ಬೆಂಗಳೂರು : ಶಾಲಾ ಕಿಟಕಿ ಸಜ್ಜಾ ಬಿದ್ದು ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ತೆರಳಿ ಭೇಟಿಯಾದ ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಬೆಂಗಳೂರು, ಆಗಸ್ಟ್ 26: ದೇವನಹಳ್ಳಿ ಪಟ್ಟಣದ ಕೋಟೆ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಕಿಟಕಿಯ ಸಜ್ಜಾ ಕುಸಿದು ಮೂವರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಂತರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪನವರು ಮಂಗಳವಾರ ಬೆಂಗಳೂರಿನ ಹೊಸ್ಮಟ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚಿಸಿ ಸಂಪೂರ್ಣ ಮಾಹಿತಿ ಪಡೆದು,…

Read More

ಬೆಂಗಳೂರು: ಬಿಕ್ಲು ಶಿವ ಮರ್ಡರ್ ದೆಹಲಿ ಏರ್ ‌ಪೋರ್ಟ್‌ನಲ್ಲಿ A1 ಆರೋಪಿ ಜಗ್ಗನ ಬಂಧನ.

ಬೆಂಗಳೂರು: ಬಿಕ್ಲು ಶಿವ ಮರ್ಡರ್ ದೆಹಲಿ ಏರ್ ‌ಪೋರ್ಟ್‌ನಲ್ಲಿ A1 ಆರೋಪಿ ಜಗ್ಗನ ಬಂಧನ. news.ashwasurya.in ಅಶ್ವಸೂರ್ಯ/ ಬೆಂಗಳೂರು :ಆ,26 ರಂದು ರೌಡಿಶೀಟರ್ ಶಿವ ಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಮರ್ಡರ್ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಹೆಣ್ಣೂರಿನ ಜಗದೀಶ್ ಅಲಿಯಾಸ್ ಜಗ್ಗನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ರೌಡಿ ಬಿಕ್ಲ ಶಿವನನ್ನು ಮಾರಕಾಸ್ತ್ರಗಳಿಂದ ಮನಸ್ಸೊ ಇಚ್ಚೆ ಕೊಚ್ಚಿ ಭೀಕರ ಹತ್ಯೆ ಮಾಡಿದ ದಿನವೇ ಪ್ರಕರಣದ ಪ್ರಮುಖ ಆರೋಪಿ A1 ಜಗ್ಗ ಕೊಲೆ…

Read More
Optimized by Optimole
error: Content is protected !!