ಶಿಕಾರಿಪುರ | ರಸ್ತೆ ಅಪಘಾತ, ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ.!
ಶಿಕಾರಿಪುರ | ರಸ್ತೆ ಅಪಘಾತ, ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ.! ಮೃತರನ್ನು ಸೊರಬ ತಾಲೂಕಿನ ಗಂಗವಳ್ಳಿ ಗ್ರಾಮದ ಸದಾಶಿವ ಮತ್ತು ಲೀಲಮ್ಮ ಅವರ ಪುತ್ರ ಬಸವನಗೌಡ (30) ಹಾಗೂ ಶಿಕಾರಿಪುರ ತಾಲೂಕಿನ ಮತ್ತೀಕೋಟೆ ಗ್ರಾಮದ ಬಸವರಾಜಪ್ಪ ಅವರ ಪುತ್ರಿ ರೇಖಾ (25) ಎಂದು ಗುರುತಿಸಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಆಘಾತ ಮತ್ತು ದುಃಖವನ್ನುಂಟುಮಾಡಿದೆ, ಕಾರಣ ಈ ಯುವ ಜೋಡಿಯು ಕೆಲವೇ ದಿನಗಳಲ್ಲಿ ವಿವಾಹವಾಗಬೇಕಿತ್ತು. ದೇವಸ್ಥಾನಕ್ಕೆ ಹೊರಟಿದ್ದಾಗಲೇ ಈ ಅಪಘಾತ ಸಂಭವಿಸಿದೆ…! news.ashwasurya.in ಅಶ್ವಸೂರ್ಯ/ಶಿಕಾರಿಪುರ : ರಸ್ತೆ ಅಪಘಾತ,…
