Headlines

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಅದ್ದೂರಿ ರಾಜಬೀದಿ ಉತ್ಸವದೊಂದಿಗೆ ತುಂಗಾ ನದಿಯ ಭೀಮನ ಮಡುವಿನಲ್ಲಿ ವಿಸರ್ಜಿಸಲಾಯಿತು.

ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಅದ್ದೂರಿ ರಾಜಬೀದಿ ಉತ್ಸವದೊಂದಿಗೆ ತುಂಗಾ ನದಿಯ ಭೀಮನ ಮಡುವಿನಲ್ಲಿ ವಿಸರ್ಜಿಸಲಾಯಿತು. ಹಿಂದೂ ಕೇಸರಿ ಅಲಂಕಾರ ಸಮಿತಿಯಿಂದ ಗಣಪತಿ ಸಾಗುವ ಮಾರ್ಗಗಳಲ್ಲಿ ಮಾತ್ರವಲ್ಲದೇ ಇಡೀ ನಗರದ ಪ್ರಮುಖ ವೃತ್ತ, ರಸ್ತೆಗಳನ್ನು ಕಲಾ ಕೃತಿಗಳ ಮೂಲಕ ಅಲಂಕರಿಸಲಾಗಿತ್ತು, ಕೇಸರಿ ಬಂಟಿಂಗ್ ಕಟ್ಟಲಾಗಿದ್ದು, ಶಿವಮೊಗ್ಗ ನಗರವೆ ಕೇಸರಿಮಯವಾಗಿತ್ತು. ನೆಹರು ರಸ್ತೆಯ ಪ್ರವೇಶದಲ್ಲಿ ಆಪರೇಷನ್ ಸಿಂಧೂರ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಹೆಸರಿನ ಮಹಾದ್ವಾರ ನಿರ್ಮಿಸಲಾಗಿತ್ತು ರಾಜಬೀದಿ ಉತ್ಸವಕ್ಕೆ ಶುಭ ಕೋರಿ ಫ್ಲೆಕ್ಸ್‌ಗಳು ರಸ್ತೆ ಉದ್ದಕ್ಕೂ ರಾರಾಜಿಸುತ್ತಿದ್ದವು, ಮೆರವಣಿಗೆ…

Read More

BREAKING: ಧರ್ಮಸ್ಥಳ ಬುರುಡೆ ಪ್ರಕರಣ ಸ್ಪೋಟಕ ಮಾಹಿತಿ ಬಹಿರಂಗ: ಚಿನ್ನಯ್ಯನಿಗೆ ಬುರುಡೆ ತಂದುಕೊಟ್ಟ ಸೌಜನ್ಯಾ ಮಾವನ ಬಂಧನವಾಗತ್ತ.?

BREAKING: ಧರ್ಮಸ್ಥಳ ಬುರುಡೆ ಪ್ರಕರಣ ಸ್ಪೋಟಕ ಮಾಹಿತಿ ಬಹಿರಂಗ: ಚಿನ್ನಯ್ಯನಿಗೆ ಬುರುಡೆ ತಂದುಕೊಟ್ಟ ಸೌಜನ್ಯಾ ಮಾವನ ಬಂಧನವಾಗತ್ತ.? news.ashwasurya.in ಅಶ್ವಸೂರ್ಯ/ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ಸ್ಪೋಟಕ ಸುದ್ದಿ ಬಯಲಾಗಿದೆ, ಚಿನ್ನಯ್ಯನಿಗೆ ಬುರುಡೆ ತಂದು ಕೊಟ್ಟಿದ್ದೆ ಸೌಜನ್ಯ ಮಾವ ವಿಠಲ್ ಗೌಡ ಎನ್ನುವುದು ಗೊತ್ತಾಗಿದ್ದು, ಯಾವುದೇ ಕ್ಷಣದಲ್ಲಿ ಎಸ್ಐಟಿಯಿಂದ ವಿಠಲ್ ಗೌಡ ಬಂಧನವಾಗುವ ಸಾಧ್ಯತೆ ಇದೆ. ಚಿನ್ನಯ್ಯ ಹಾಗೂ ವಿಠಲ್ ಗೌಡ ಅವರಿಗೆ ಹಳೆಯ ಸ್ನೇಹ ಸಂಬಂಧವಿತ್ತು. ನೇತ್ರಾವತಿ ನದಿ ತೀರದಲ್ಲಿ ಚಿಕ್ಕ ಹೋಟೆಲ್ ನಡೆಸುತ್ತಿದ್ದ ವಿಠಲ್…

Read More

BREAKING: ಧರ್ಮಸ್ಥಳ ಬುರುಡೆ ಪ್ರಕರಣ, ಶಿವಮೊಗ್ಗ ಜೈಲುಪಾಲಾದ ‘ಬುರುಡೆ’ ಚಿನ್ನಯ್ಯ.

BREAKING: ಧರ್ಮಸ್ಥಳ ಬುರುಡೆ ಪ್ರಕರಣ, ಶಿವಮೊಗ್ಗ ಜೈಲುಪಾಲಾದ ‘ಬುರುಡೆ’ ಚಿನ್ನಯ್ಯ. news.ashwasurya.in ಅಶ್ವಸೂರ್ಯ/ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ಆರೋಪಿ ಸಿ.ಎನ್.ಚಿನ್ನಯ್ಯನನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.ಧರ್ಮಸ್ಥಳ ಬುರುಡೆ ಚಿನ್ನಯ್ಯ ಕೊನೆಗೂ ಜೈಲುಪಾಲಾಗಿದ್ದಾನೆ. ಆರೋಪಿ ಚಿನ್ನಯ್ಯನ 15 ದಿನಗಳ ಎಸ್ ಐಟಿ ಕಸ್ಟಡಿ ಅವಧಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಆತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಾಯಿತು. ಈಗಾಗಲೇ ಆತನ ವಿಚಾರಣೆ ಮುಗಿದ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಮತ್ತೆ…

Read More

ಶಿವಮೊಗ್ಗ : ಶೂ ಒಳಗಿತ್ತು ಹಾವು.! ಮುಂದೇನಾಯ್ತು.?

ಶಿವಮೊಗ್ಗ : ಶೂ ಒಳಗಿತ್ತು ಹಾವು.! ಮುಂದೇನಾಯ್ತು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಮನೆಯ ಹೊರಭಾಗದ ಚಪ್ಪಲಿ ಬಿಡುವ ಜಾಗದಲ್ಲಿ ಶೂ ಒಳಗೆ ಹಾವೊಂದು ಅಡಗಿಕೊಂಡಿದ್ದ ಘಟನೆ ಶಿವಮೊಗ್ಗ ನಗರದ ವಿದ್ಯಾನಗರದ ಕಂಟ್ರಿಕ್ಲಬ್ ರಸ್ತೆಯ ಮನೆಯೊಂದರ ಬಳಿ ನಡೆದಿದೆ. ವೆಂಕಟೇಶ್ ಎಂಬುವರ ಮನೆಯಲ್ಲಿ ಘಟನೆ ನಡೆದಿದ್ದು. ಮನೆ ಹೊರ ಭಾಗದಲ್ಲಿದ್ದ ಚಪ್ಪಲಿ ಸ್ಟ್ಯಾಂಡ್ ಬಳಿ ಬಿಡಲಾಗಿದ್ದ ಶೂ ಒಳಗೆ “ಕ್ಯಾಟ್ ಸ್ನೇಕ್” ಜಾತಿಗೆ ಸೇರಿದ ಹಾವು ನಗರದಲ್ಲಿ ವಿಪರೀತ ಮಳೆಯ ಹಿನ್ನೆಲೆಯಲ್ಲಿ ಬೆಚ್ಚಗಿನ ಜಾಗ ಹುಡುಕಿ ಸೇರಿಕೊಂಡಿತ್ತು.ಶೂ ಒಳಗೆ…

Read More

ಶಿರಸಿ : ಏರ್ ಗನ್ ಮಿಸ್ ಫೈರ್ ಬಾಲಕನ ಸಾವಿಗೆ ಬಿಗ್ ಟ್ವಿಸ್ಟ್ .!

ಶಿರಸಿ : ಏರ್ ಗನ್ ಮಿಸ್ ಫೈರ್ ಬಾಲಕನ ಸಾವಿಗೆ ಬಿಗ್ ಟ್ವಿಸ್ಟ್ .! news.ashwasurya.in ಅಶ್ವಸೂರ್ಯ/ಕಾರವಾರ : ಮನೆಯಲ್ಲಿದ್ದ ಏರ್ ಗನ್ ನಿಂದ ಮಿಸ್ ಫೈರ್ ಆಗಿ 9 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣ ಬೆಳಕಿಗೆ‌ ಬರುತ್ತಿದ್ದ ಹಾಗೆ ಶಿರಸಿ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಚುರುಕು ಗೊಳಿಸಿದ್ದಾರೆ, ತನಿಖೆಯಲ್ಲಿ ಸತ್ಯ ಬಯಲಾಗಿದೆ.ಹೌದು. ಮೃತ ಬಾಲಕ ಕರಿಯಪ್ಪನ ಸಹೋದರನ ಕೈಯಿಂದ ಮಿಸ್ ಫೈರಿಂಗ್ ಆಗಿಲ್ಲ ಎನ್ನುವುದು ತನಿಖೆಯಲ್ಲಿ…

Read More

ಶಿವಮೊಗ್ಗ : ನರಸತ್ತು ಮಲಗಿದ ಆಹಾರ ಇಲಾಖೆ.! ಶಿವಮೊಗ್ಗ ನಗರದಲ್ಲಿ “ಅನ್ನಭಾಗ್ಯ” ಅಕ್ಕಿಯ ಭರ್ಜರಿ ಅಕ್ರಮ ದಂಧೆ..!

ಶಿವಮೊಗ್ಗ : ನರಸತ್ತು ಮಲಗಿದ ಆಹಾರ ಇಲಾಖೆ.! ಶಿವಮೊಗ್ಗ ನಗರದಲ್ಲಿ “ಅನ್ನಭಾಗ್ಯ” ಅಕ್ಕಿಯ ಭರ್ಜರಿ ಅಕ್ರಮ ದಂಧೆ..! ರಾಜ್ಯ ಸರ್ಕಾರದ ಹೆಮ್ಮೆಯ ಯೋಜನೆ news.ashwasurya.in ಸಾಂದರ್ಭಿಕ ಚಿತ್ರ ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಅದರಲ್ಲೂ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ “ಅನ್ನಭಾಗ್ಯ” ಅಕ್ಕಿಯ ಭರ್ಜರಿ ಅಕ್ರಮ ದಂಧೆ ರಾಜ ರೋಷವಾಗಿ ನೆಡೆಯುತ್ತಿದ್ದು ಕೇಳುವವರೆ ದಿಕ್ಕಿಲ್ಲದಂತಾಗಿದೆ.!ಅಕ್ರಮ ಪಡಿತರ ಅಕ್ಕಿಯ ದಂಧೆಯನ್ನು ಮಟ್ಟ ಹಾಕಬೇಕಾದ ಅಧಿಕಾರಿಗಳು ಲಂಚದ ಹಣಕ್ಕೆ ಕೈಯೊಡ್ಡಿ ಸೈಲೆಂಟಾಗಿ ಕುಳಿತಿದ್ದಾರೆ.ಯಾವ ಮಟ್ಟಕ್ಕೆ ಈ ಪಡಿತರ ಅಕ್ಕಿ ದಂಧೆ ನೆಡೆಯುತ್ತಿದೆ…

Read More
Optimized by Optimole
error: Content is protected !!