Headlines

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಉದ್ಘಾಟನೆ.

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಉದ್ಘಾಟನೆ. ಕೌಶಲ್ಯದಿಂದ ಬದುಕು ಸದೃಢ: ಗಣ್ಯರ ಹಿತನುಡಿ. ಹಿಂದಿನ ಪತ್ರಿಕಾ ಜಗತ್ತು ಮೊಳೆ ಜೋಡಿಸಿ ಬೆಳೆದಿತ್ತು, ಈಗ ಅದು ಆದುನಿಕವಾಗಿದೆ. ಎಲ್ಲಾ ರಂಗಗಳಲ್ಲೂ ಹೊಸತನದ ಆವಿಷ್ಕಾರಗಳೇ ಈ ಕೌಶಲ್ಯದ ಕಲಿಕೆಯಲ್ಲಿ ಅಡಗಿದೆ ಎಂದರು.ಪರಿಸರವಾದಿ ಪ್ರೊ. ಡಿ. ಎಂ. ಕುಮಾರಸ್ವಾಮಿ ಮಾತನಾಡುತ್ತಾ, ಉದ್ಯೋಗದಲ್ಲಿ ತಾಂತ್ರಿಕತೆ, ಕೌಶಲ್ಯ ಅನಿವಾರ್ಯ ಮುಂದೆ ನೆಲ ಅಗಿಯೋ ಕೆಲಸ ಸಿಗೊಲ್ಲ, ತಾಂತ್ರಿಕತೆ ಬೆಳೆದದ್ದು ನಿರುದ್ಯೋಗಿ ಯುವಕರೇ ಒಂದು ಅಪಾಯದ ಶಕ್ತಿಯಾಗುತ್ತಿರುವುದು ದುರಂತ…

Read More

ಬೆಂಗಳೂರು: ಮೂವರನ್ನು ಅಪಹರಿಸಿ 1.1 ಕೋಟಿ ರೂಪಾಯಿ ದೋಚಿದ್ದ 8 ಮಂದಿಯ ಬಂಧನ.

ಬೆಂಗಳೂರು: ಮೂವರನ್ನು ಅಪಹರಿಸಿ 1.1 ಕೋಟಿ ರೂಪಾಯಿ ದೋಚಿದ್ದ 8 ಮಂದಿಯ ಬಂಧನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ದಂಪತಿಗಳ ಬಳಿ ಎರಡು ಚೀಲಗಳಲ್ಲಿ ಸುಮಾರು 1.1 ಕೋಟಿ ರೂಪಾಯಿ ನಗದು ಇತ್ತು. ಪೊಲೀಸರ ಪ್ರಕಾರ, ಹೇಮಂತ್ ಮತ್ತು ದಂಪತಿ ಶನಿವಾರ ಸಂಜೆ 6 ಗಂಟೆ ಸುಮಾರಿಗೆ ಅಕ್ಷಯ ಪಾರ್ಕ್‌ನಲ್ಲಿದ್ದರು.ಅ ಸಮಯದಲ್ಲಿ ದಂಪತಿ ಮತ್ತು ಅವರ ಕಾರು ಚಾಲಕನನ್ನು ಅಪಹರಿಸಿದ ಎಂಟು ಮಂದಿಯ ಗ್ಯಾಂಗ್ ಸುಮಾರು 1.1 ಕೋಟಿ ರೂಪಾಯಿ ನಗದು ದೋಚಿ ಎಸ್ಕೇಪ್ ಆಗಿದ್ದರು.ವಿಷಯ ತಿಳಿದ ಹುಳಿಮಾವು…

Read More

ಚೆನೈ : ಕರೂರು ಕಾಲ್ತುಳಿತ ಪ್ರಕರಣಕ್ಕೆ ಟ್ವಿಸ್ಟ್‌? ಕೋರ್ಟ್‌ಗೆ ಸಲ್ಲಿಸಿರೋ ಅರ್ಜಿಯಲ್ಲಿರೋದೇ ಅಸಲಿ ಎನು?

ಚೆನೈ : ಕರೂರು ಕಾಲ್ತುಳಿತ ಪ್ರಕರಣಕ್ಕೆ ಟ್ವಿಸ್ಟ್‌? ಕೋರ್ಟ್‌ಗೆ ಸಲ್ಲಿಸಿರೋ ಅರ್ಜಿಯಲ್ಲಿರೋದೇ ಅಸಲಿ ಎನು? news.ashwasurya.in ಅಶ್ವಸೂರ್ಯ/ಕರೂರು : ಪಿತೂರಿಯ ಆರೋಪ, ಕೋರ್ಟ್ ಮೆಟ್ಟಿಲೇರೊತ್ತ ವಿಜಯ್ ಪಕ್ಷ.!? ಕಾಲ್ತುಳಿತ ಘಟನೆ ನಡೆದ ಬೆನ್ನಲ್ಲೇ ವಿಜಯ್ ಅವರ ಪಕ್ಷ ಟಿವಿಕೆ, ಇದು ಆಕಸ್ಮಿಕ ಸಾವಲ್ಲ, ಇದೊಂದು ವ್ಯವಸ್ಥಿತ ಪಿತೂರಿ ಎಂದು ಗಂಭೀರ ಆರೋಪ ಮಾಡಿದೆ. ಜನಸಂದಣಿ ಹೆಚ್ಚಾಗಿದ್ದಾಗ ಯಾರೋ ಕಲ್ಲು ತೂರಾಟ ನಡೆಸಿದ್ರು, ಅದೇ ಸಮಯದಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ರಿಂದ ಜನ ಭಯಭೀತರಾಗಿ ಓಡಲು ಶುರುಮಾಡಿದ್ರು, ಇದರಿಂದಲೇ…

Read More

ಉಡುಪಿ : ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ.

ಉಡುಪಿ : ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ. ಅಶ್ವಸೂರ್ಯ/ಉಡುಪಿ : ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಅಲಿಯಾಸ್ ಸೈಫ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.ಉಡುಪಿ ಮಿಷನ್ ಕಾಂಪೌಂಡ್ ಬಳಿಯ ನಿವಾಸಿ ಮುಹಮದ್ ಫೈಸಲ್ ಖಾನ್(27), ಉಡುಪಿ ಕರಂಬಳ್ಳಿ ಜನತಾ ಕಾಲೋನಿಯ ಮುಹಮದ್ ಶರೀಫ್(37) ಹಾಗೂ ಸುರತ್ಕಲ್ ಕೃಷಾಪುರದ ಅಬ್ದುಲ್ ಶುಕೂರು ಯಾನೆ ಅದ್ದು(43) ಬಂಧಿತ ಆರೋಪಿಗಳು.ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯನ್ನು ಉಡುಪಿ ಡಿವೈಎಸ್ಪಿ…

Read More

ಹಾವೇರಿ : ನರ್ಸಿಂಗ್ ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ.! ಕರೆಮಾಡಿ ನಿರಂತರ ಬೆದರಿಕೆ!

ಹಾವೇರಿ : ನರ್ಸಿಂಗ್ ವಿದ್ಯಾರ್ಥಿನಿ ಅಪಹರಿಸಿ ಅತ್ಯಾಚಾರ.! ಕರೆಮಾಡಿ ನಿರಂತರ ಬೆದರಿಕೆ! news.ashwasurya.in ಅಶ್ವಸೂರ್ಯ/ಹಾವೇರಿ ; ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾಚಾರವೆಸಗಿ ಆ ಕೃತ್ಯದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ನಿರಂತರವಾಗಿ ಬೆದರಿಸಲಾಗಿದೆ.! ಈ ಸಂಬಂಧ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.ಈ ಘಟನೆ ಕಳೆದ ಸೆಪ್ಟೆಂಬರ್ 13 ರಂದು ನಡೆದಿದೆ. ನರ್ಸಿಂಗ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್‌ನ ಮೊದಲನೇ…

Read More

ಉಡುಪಿ :ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಹತ್ಯೆ ಪ್ರಕರಣ| ಮೂವರು ಬಸ್ ಚಾಲಕರಿಂದ ಕೃತ್ಯ: ಎಸ್ಪಿ ಹರಿರಾಮ್ ಶಂಕರ್.

ಉಡುಪಿ :ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಹತ್ಯೆ ಪ್ರಕರಣ| ಮೂವರು ಬಸ್ ಚಾಲಕರಿಂದ ಕೃತ್ಯ: ಎಸ್ಪಿ ಹರಿರಾಮ್ ಶಂಕರ್. news.ashwasurya.in ಅಶ್ವಸೂರ್ಯ/ಉಡುಪಿ : ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಸ್ ಚಾಲಕರಿಂದ ಕೃತ್ಯ ನೆಡೆದಿದೆ ಎಂದು ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.ಎಕೆಎಂಎಸ್ ಬಸ್ ಮಾಲೀಕ ಸೈಫುದ್ದೀನ್ ನನ್ನು ಮೂವರು ದುಷ್ಕರ್ಮಿಗಳು ಮಾರಕಾಯಧಗಳಿಂದ ಹತ್ಯೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಉಡುಪಿ‌ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ತಿಳಿಸಿದ್ದಾರೆ.ಕೊಲೆ…

Read More
Optimized by Optimole
error: Content is protected !!