Headlines

ಬೆಂಗಳೂರು : ಕಾಂತಾರ ಸಿನೆಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಬಿರಲಿದೆ.!: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು : ಕಾಂತಾರ ಸಿನೆಮಾಕ್ಕೆ ಮೈಸೂರು ಸ್ಯಾಂಡಲ್ ಸೋಪ್ ಸುಗಂಧ ಬಿರಲಿದೆ.!: ಸಚಿವ ಎಂ.ಬಿ.ಪಾಟೀಲ್. news.ashwasurya.in ಅಶ್ವಸೂರ್ಯ/ಬೆಂಗಳೂರು : ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿರುವ, ರಿಷಭ್ ಶೆಟ್ಟಿ ನಟನೆಯ ಕಾಂತಾರ- ಚಾಪ್ಟರ್-1 ಸಿನೆಮಾಕ್ಕೆ ಸರಕಾರಿ ಸ್ವಾಮ್ಯದ ಮತ್ತು ಮೈಸೂರು ಸ್ಯಾಂಡಲ್ ಸೋಪ್ ಖ್ಯಾತಿಯ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (KSDL ) ಸುಗಂಧ ಭಾಗಿದಾರ (ಫ್ರ್ಯಾಗ್ರನ್ಸ್ ಪಾರ್ಟನರ್) ಆಗಿ, ಸಹ-ಪ್ರಾಯೋಜಕತ್ವ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.ಈ ಬಗ್ಗೆ ಶುಕ್ತವಾರ ಮಾಹಿತಿ…

Read More

ಶಿವಮೊಗ್ಗ : ಸೆ.28ಕ್ಕೆ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಕಾಲೇಜ್ ಆರಂಭ : ಅರವಿಂದ್ ಪಿ ಎ

ಶಿವಮೊಗ್ಗ : ಸೆ.28ಕ್ಕೆ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್ ಕಾಲೇಜ್ ಆರಂಭ : ಅರವಿಂದ್ ಪಿ ಎ ಈ ಕಾಲೇಜಿನಲ್ಲಿ ಫ್ಯಾಷನ್, ಇಂಟಿರಿಯ‌ರ್, ಗ್ರಾಫಿಕ್ ಡಿಸೈನ್, ಅನಿಮೇಷನ್, ಬ್ಯೂಟಿ ಅಂಡ್ ಮೇಕಪ್‌ಗೆ ಸಂಬಂದಿಸಿದಂತೆ ತರಬೇತಿಯನ್ನು ನೀಡಲಾಗುವುದು ಎಂದರು.ರಾಜ್ಯದಲ್ಲಿ ಬೆಂಗಳೂರು ಮತ್ತು ಮೈಸೂರಿನಂತಹ ನಗರದಲ್ಲಿ ಇಂತಹ ಕಾಲೇಜುಗಳಿದ್ದು ಶಿವಮೊಗ್ಗ ಜಿಲ್ಲೆಯ ಆಸಕ್ತ ಮಕ್ಕಳಿಗೆ ದೂರದ ಊರಿಗೆ ಹೋಗಿ ಕಲಿಯಲು ಸಾಕಷ್ಟು ತೊಂದರೆಯಾಗುತ್ತಿತ್ತು… ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ” ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಡಿಸೈನ್…

Read More

ತಿರುಪತಿ ಟೆಂಪಲ್ :ಇನ್ನೂ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಆಗತ್ಯವಿಲ್ಲ.! ತಿರುಪತಿಯಲ್ಲಿ ರಶ್‌ ಕಡಿಮೆ ಮಾಡಲು AI ಕಮಾಂಡ್ ಸೆಂಟರ್ ಸ್ಥಾಪನೆ.

ತಿರುಪತಿ ಟೆಂಪಲ್ :ಇನ್ನೂ ದರ್ಶನಕ್ಕೆ ಗಂಟೆಗಟ್ಟಲೆ ಕಾಯುವ ಆಗತ್ಯವಿಲ್ಲ.! ತಿರುಪತಿಯಲ್ಲಿ ರಶ್‌ ಕಡಿಮೆ ಮಾಡಲು AI ಕಮಾಂಡ್ ಸೆಂಟರ್ ಸ್ಥಾಪನೆ. ಚಂದ್ರಬಾಬು ನಾಯ್ಡು (Chandrababu Naidu) ಸೆಪ್ಟೆಂಬರ್ 25 ರಂದು ದೇಶದ ಮೊದಲ ಕೃತಕ ಬುದ್ಧಿಮತ್ತೆ (Artificial Intelligence) ಆಧಾರಿತ ಕಮಾಂಡ್ ಕಂಟ್ರೋಲ್ ಸೆಂಟರ್ (Integrated Command Control Centre) ಉದ್ಘಾಟಿಸಿದರು. ಈ ನವೀನ ಯೋಜನೆಯು ಭಕ್ತರ ಗುಂಪನ್ನು ನಿರ್ವಹಿಸಲು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ರೂಪಿಸಿದೆ… news.ashwasurya.in ಅಶ್ವಸೂರ್ಯ/ತಿರುಪತಿ : ಆಂಧ್ರ ಪ್ರದೇಶದ ತಿರುಪತಿಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣದ ನೆನಪು ಇನ್ನು ಮಾಸಿಲ್ಲ. ಈ…

Read More

ಹೊಸನಗರ: ಜಾತಿಗಣತಿ ಸಮೀಕ್ಷೆಗೆ ಹಾಜರಾಗದ ಶಿಕ್ಷಕ ಸಸ್ಪೆಂಡ್.! ಕರ್ತವ್ಯಕ್ಕೆ ಹಾಜರಾಗದೆ ಪ್ರವಾಸಕ್ಕೆ ತೆರಳಿ ಗೈರುಹಾಜರಾದ ಮತ್ತೊಬ್ಬನ ಕಥೆ ಏನು.?

ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ ನಡೆಸಲು ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ.ಈ ಸಮೀಕ್ಷೆಗೆ ನೇಮಿಸಿರುವ ಅಧಿಕಾರಿಗಳು ಮತ್ತು ಶಿಕ್ಷಕರು ಗೈರುಹಾಜರಾದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೋಳ್ಳಲಾಗುವುದು ಎಂದು ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕುಲಿನ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ರಾಜ್ಯಾದ್ಯಂತ ಈಗಾಗಲೇ ಪ್ರಗತಿಯಲ್ಲಿದ್ದು ಕರ್ತವ್ಯಕ್ಕೆ…

Read More

ಬೆಂಗಳೂರು: ಜಾತಿ ಗಣತಿ’ ಕಾರ್ಯಕ್ಕೆ ಹಾಜರಾಗದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ: ಸಂಪುಟ ಸಭೆಯಲ್ಲಿ ನಿರ್ಧಾರ.

ಬೆಂಗಳೂರು: ಜಾತಿ ಗಣತಿ’ ಕಾರ್ಯಕ್ಕೆ ಹಾಜರಾಗದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ: ಸಂಪುಟ ಸಭೆಯಲ್ಲಿ ನಿರ್ಧಾರ. news.ashwasurya.in “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ನಿಯೋಜಿಸಲಾದ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಆದೇಶದ ಪ್ರಕಾರ ತಮ್ಮ ಕರ್ತವ್ಯವನ್ನು ನಿರ್ವಹಿಸದಿದ್ದರೆ ಅಥವಾ ಹಾಜರಾಗದಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಅಶ್ವಸೂರ್ಯ/ಬೆಂಗಳೂರು: “ಜಾತಿ ಗಣತಿ” ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು ಈ ಕಾರ್ಯಕ್ಕೆ ಸಂಬಂಧಿಸಿದ ನೇರವಾಗಿರುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ಮಾಡದೆ ನಿರ್ಲಕ್ಷಿಸಿದರೆ ಅಂತವರ…

Read More

ಶಿವಮೊಗ್ಗ : ವಯಸ್ಸು 19 ಶಿಕ್ಷೆ 20 ವರ್ಷ, ಎನಿದು ಪ್ರಕರಣ.?

ಶಿವಮೊಗ್ಗ : ವಯಸ್ಸು 19 ಶಿಕ್ಷೆ 20 ವರ್ಷ, ಎನಿದು ಪ್ರಕರಣ.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : 2022 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ ವಾಸಿ 19 ವರ್ಷ ವಯಸ್ಸಿನ ಯುವಕನೊಬ್ಬ 15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ ನಂತರ ಬಾಲಕಿಯನ್ನು ಮದುವೆಯಾಗಿರುತ್ತಾನೆ. ಈ ಬಗ್ಗೆ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಪಿಸಿಎಂ ಕಾಯ್ದೆ ರಿತ್ಯಾ ಪ್ರಕರಣ ದಾಖಲಾಗಿರುತ್ತದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ದಕ್ಷ ತನಿಖಾಧಿಕಾರಿ…

Read More
Optimized by Optimole
error: Content is protected !!