Headlines

Women’s World Cup :ಭಾರತ ಪರ ಭರ್ಜರಿ ಶತಕ ಸಿಡಿಸಿದ ಮಂಗಳೂರಿನ ಜೆಮೀಮಾ ರೊಡ್ರಿಗಸ್..! ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಬಗ್ಗುಬಡಿದು ಫೈನಲ್ ಹಂತಕ್ಕೆ ಭಾರತ ತಂಡ.!

WOMENS WORLD CUP: ಭರ್ಜರಿ ಶತಕ ಸಿಡಿಸಿದ ಜೆಮೀಮಾ ರೊಡ್ರಿಗಸ್.!ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಬಗ್ಗುಬಡಿದು ಫೈನಲ್‌ ಹಂತಕ್ಕೆ ಭಾರತ ತಂಡ.! India secured a historic five-wicket victory over Australia in the ICC Women’s World Cup 2025 semi-final on Thursday, October 30, 2025, in Navi Mumbai. Jemimah Rodrigues scored an unbeaten 127 runs, helping India complete the highest successful run-chase in women’s ODI history.  news.ashwasurya.in ಅಶ್ವಸೂರ್ಯ/:ಮುಂಬೈ : ಭಾರತ ತಂಡದ…

Read More

ತೀರ್ಥಹಳ್ಳಿ : ಕೋಣಂದೂರು ಪೂಜಾ ಆತ್ಮಹತ್ಯೆ : ಹೆಂಡತಿ ಹೆಣ ನೋಡಿ ಎಸ್ಕೇಪ್ ಅದ ಗಂಡ.! ಇದು ಆತ್ಮಹತ್ಯೆಯೋ.? ಕೊಲೆಯೋ.?

ತೀರ್ಥಹಳ್ಳಿ : ಕೋಣಂದೂರು ಪೂಜಾ ಆತ್ಮಹತ್ಯೆ : ಹೆಂಡತಿ ಹೆಣ ನೋಡಿ ಎಸ್ಕೇಪ್ ಅದ ಗಂಡ.! ಇದು ಆತ್ಮಹತ್ಯೆಯೋ.? ಕೊಲೆಯೋ.? ಪೂಜಾಳ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಪತಿ ಶರತ್ ಹಾಗೂ ಆತನ ಕುಟುಂಬದವರು ಆಸ್ಪತ್ರೆಯಲ್ಲಿಯೆ ಪೂಜಾಳ ಶವ ಹಾಗೂ ಪುಟ್ಟ ಮಗುವನ್ನು ಬಿಟ್ಟು ನಾಪತ್ತೆಯಾಗಿದ್ದಾರಂತೆ.? ಎನ್.ಆರ್.ಪುರ ಪೊಲೀಸರು ಕಾಣದ ಕೈಗಳ ಒತ್ತಡಕ್ಕೆ ಮಣಿದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರಲು ಕಾರಣವೇನು.? ಶರತ್ ಕುಟುಂಬಕ್ಕೆ ಪೊಲೀಸ್ ಠಾಣೆಯಲ್ಲಿ ರಾಜಾತೀಥ್ಯ ನೀಡಿದ್ದಾರೆ ಎನ್ನುವ ಆರೋಪವೂ ಪೂಜಾ ಕುಟುಂಬ…

Read More

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ.

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಪಾಲ್ಗೊಳ್ಳಲಿದ್ದಾರೆ: ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಬೆಂಗಳೂರು, ಅಕ್ಟೋಬರ್ 30:ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು, ಈ ಬಾರಿಯ ಕನ್ನಡ ರಾಜ್ಯೋತ್ಸವವು ವಿಶೇಷವಾಗಲಿರುವುದಾಗಿ ತಿಳಿಸಿದ್ದಾರೆ.ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದ ಸಿದ್ಧತೆಗಳನ್ನು ಸಚಿವರು ಪೊಲೀಸ್ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.“ಶಾಲಾ ಶಿಕ್ಷಣ…

Read More

ಬೆಂಗಳೂರು : ಕಾರಿನ ಮಿರರ್‌ಗೆ ಯುವಕನ ಬೈಕ್ ಟಚ್‌.! ಚೇಸ್‌ ಮಾಡಿ ಬೈಕ್‌ಗೆ ಗುದ್ದಿಸಿ ಯುವಕನ ಕೊಲೆ.! ದಂಪತಿ ಬಂಧನ.

ಬೆಂಗಳೂರು : ಕಾರಿನ ಮಿರರ್‌ಗೆ ಯುವಕನ ಬೈಕ್ ಟಚ್‌.! ಚೇಸ್‌ ಮಾಡಿ ಬೈಕ್‌ಗೆ ಗುದ್ದಿಸಿ ಯುವಕನ ಕೊಲೆ.! ದಂಪತಿ ಬಂಧನ. ಕೋಪಗೊಂಡು 2 ಕಿ.ಮೀ. ವರೆಗೆ ಹಿಂಬಾಸಿಕೊಂಡು ಹೋಗಿ ಈ ದಂಪತಿ ಬೈಕ್‌ವೊಂದಕ್ಕೆ ಡಿಕ್ಕಿ ಹೊಡೆದಿದ್ದರು. ಕಾರು ಗುದ್ದಿದ ರಭಸಕ್ಕೆ ಬೈಕ್‌ನಲ್ಲಿದ್ದ ಇಬ್ಬರು ರಸ್ತೆಯಲ್ಲಿ ಹಾರಿ ಬಿದ್ದಿದ್ದಾರೆ. ಬೈಕ್‌ನಲ್ಲಿದ್ದ ದರ್ಶನ್‌ ಮತ್ತು ವರುಣ್‌ಗೆ ಗಂಭೀರ ಗಾಯಗಳಾಗಿದ್ದವು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ದರ್ಶನ್‌ ಮೃತಪಟ್ಟಿದ್ದ. ಅ.25ರ ರಾತ್ರಿ ಪುಟ್ಟೇನಹಳ್ಳಿಯ ಶ್ರೀರಾಮ ಲೇಔಟ್‌ನಲ್ಲಿ ಈ ಘಟನೆ ನಡೆದಿತ್ತು….. news.ashwasurya.in ಅಶ್ವಸೂರ್ಯ/ಬೆಂಗಳೂರು…

Read More

56 ವರ್ಷಗಳ ಬಳಿಕ ಪೊಲೀಸ್ ಸಿಬ್ಬಂದಿಗಳ ಕ್ಯಾಪ್ ಬದಲಾವಣೆ, ಹೊಸ ಪಿ-ಕ್ಯಾಪ್ ವಿತರಣೆ:ಕ್ಯಾಪ್‌ ಅಷ್ಟೇ ಅಲ್ಲ ವೃತ್ತಿಯಲ್ಲಿ ಬದಲಾವಣೆಯಾಗಬೇಕು – ಸಿಎಂ ಸಿದ್ದರಾಮಯ್ಯ

56 ವರ್ಷಗಳ ಬಳಿಕ ಪೊಲೀಸ್ ಸಿಬ್ಬಂದಿಗಳ ಕ್ಯಾಪ್ ಬದಲಾವಣೆ, ಹೊಸ ಪಿ-ಕ್ಯಾಪ್ ವಿತರಣೆ:ಕ್ಯಾಪ್‌ ಅಷ್ಟೇ ಅಲ್ಲ ವೃತ್ತಿಯಲ್ಲಿ ಬದಲಾವಣೆಯಾಗಬೇಕು – ಸಿಎಂ ಸಿದ್ದರಾಮಯ್ಯ news.ashwasurya.in ಅಶ್ವಸೂರ್ಯ/ಬೆಂಗಳೂರು : ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಪೊಲೀಸ್ ಸಿಬ್ಬಂದಿಗೆ ಪಿ-ಕ್ಯಾಪ್ ಪರಿಚಯ ಹಾಗೂ ವಿತರಣೆ ಹಾಗೂ ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆಗೆ ಚಾಲನೆ ನೀಡುವ ಕಾರ್ಯಕ್ರಮ ಅ, 28 ರಂದು ನಡೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 56 ವರ್ಷಗಳ ಬಳಿಕ ಪೊಲೀಸ್ ಸಿಬ್ಬಂದಿಗೆ‌ ಹೊಸದಾಗಿ ನೀಡಲಾಗುತ್ತಿರುವ ಪಿ-ಕ್ಯಾಪ್‌ನಲ್ಲಿ ಬದಲಾವಣೆ ಅಷ್ಟೇ…

Read More

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ, ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ.

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ, ಆರೋಗ್ಯ ಸಂಜೀವಿನಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ.. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ (KASS) ನೊಂದಾಯಿಸಿಕೊಳ್ಳಲು ತಮ್ಮ ಕುಟುಂಬದ ಎಲ್ಲಾ ಸದಸ್ಯರುಗಳ ಪಾಸ್ ಪೋರ್ಟ್ ಅಳತೆಯ ಪೋಟೋ ಗಳನ್ನು ಸ್ವಯಂ ದೃಡೀಕರಿಸಿ ನಿಗಧಿತ ನಮೂನೆಗಳನ್ನು ಭರ್ತಿ ಮಾಡಿ ಮೇಲಾಧಿಕಾರಿಗಳ ಮೂಲಕ ವೇತನ ಬಟವಾಡೆ ಅಧಿಕಾರಿಗಳಿಗೆ ಕೂಡಲೇ ಸಲ್ಲಿಸುವಂತೆ ಕೋರಿದೆ. ಜ್ಯೋತಿ ಸಂಜೀವಿನಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಅರ್ಜಿ…

Read More
Optimized by Optimole
error: Content is protected !!