Headlines

ಸುಲಭವಾಗಿರಲಿಲ್ಲ ಕಾಂತಾರ ಚಾಪ್ಟರ್ 1 ಕ್ಲೈಮ್ಯಾಕ್ಸ್ ಶೂಟಿಂಗ್.! ಸಾಕಷ್ಟು ನೋವು ಅಡೆತಡೆಗಳ ನಡುವೆ ಕೊನೆಗೊಂಡಿತ್ತು : ರಿಷಭ್ ಶೆಟ್ಟಿ ನಟ ನಿರ್ದೇಶಕ.

ಸುಲಭವಾಗಿರಲಿಲ್ಲ ಕಾಂತಾರ ಚಾಪ್ಟರ್ 1 ಕ್ಲೈಮ್ಯಾಕ್ಸ್ ಶೂಟಿಂಗ್.! ಸಾಕಷ್ಟು ನೋವು ಅಡೆತಡೆಗಳ ನಡುವೆ ಕೊನೆಗೊಂಡಿತ್ತು : ರಿಷಭ್ ಶೆಟ್ಟಿ ನಟ ನಿರ್ದೇಶಕ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆಯಾದ ದಿನದಿಂದಲೂ ದಾಖಲೆ ಮೇಲೆ ದಾಖಲೆ ಮಾಡುತ್ತಲೆ ಸಾಗಿದೆ.! ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಸಂಪೂರ್ಣ ವಿಶ್ವವನ್ನೆ ಸ್ಯಾಂಡಲ್ ವುಡ್ ನತ್ತ ತಿರುಗಿ ನೋಡುವಂತೆ ಮಾಡಿದೆ.! ಅಂತಹ ಅಧ್ಬುತವಾದ ಕ್ಲೈಮ್ಯಾಕ್ಸ್ ನೀಡೋದು ರಿಷಬ್ ಶೆಟ್ಟಿಗೆ ಸುಲಭದ ಮಾತಾಗಿರಲಿಲ್ಲ. ಅವರ ನೋವಿಗೆ ಈಗ ಪ್ರತಿಫಲ ಸಿಕ್ಕಿದೆ. ಕಠಿಣ…

Read More

ಬೆಂಗಳೂರು : 6 ಭಾಷೆಗಳಲ್ಲಿ ತಯಾರಾದ ಸಿನಿಮಾ “ಕೊರಗಜ್ಜ”.! ನವೆಂಬರ್ ತಿಂಗಳಲ್ಲಿ ತೆರೆಗೆ.

ಬೆಂಗಳೂರು : 6 ಭಾಷೆಗಳಲ್ಲಿ ತಯಾರಾದ ಸಿನಿಮಾ “ಕೊರಗಜ್ಜ”.! ನವೆಂಬರ್ ತಿಂಗಳಲ್ಲಿ ತೆರೆಗೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ಸುಧೀರ್ ಅತ್ತಾವರ್ ನಿರ್ದೇಶನದ ಹಾಗೂ ತ್ರಿವಿಕ್ರಮ ಸಪಲ್ಯ ನಿರ್ಮಾಣದ ಬಹು ನಿರೀಕ್ಷಿತ, ಸಕ್ಸಸ್ ಫಿಲ್ಮ್ಸ್‌ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ತಯಾರಾದ ಕೊರಗಜ್ಜ ಚಿತ್ರದ ಫಸ್ಟ್ ಲುಕ್ ಟೀಸರ್ ಹಾಗೂ 3D ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ದೂರಿಯಾಗಿ ಬಿಡುಗಡೆಯಾಯಿತು. ದಕ್ಷಿಣ ಕನ್ನಡದ ವಾದ್ಯ ಹಿಮ್ಮೇಳ ಹಾಗೂ ಉಡುಪಿಯ ಮಹಿಳಾ ತಂಡದವರ ಹುಲಿ ನೃತ್ಯದ ಮೆರವಣಿಗೆಯಲ್ಲಿ ಸಾಗಿಬಂದ ಕೊರಗಜ್ಜನ…

Read More

ಉಡುಪಿ : ಹೃದಯಾಘಾತದಿಂದ ಹಿರಿಯ ರಂಗಕರ್ಮಿ, ಹೆಸರಾಂತ ನಟ ರಾಜು ತಾಳಿಕೋಟೆ ನಿಧನ.!

ಉಡುಪಿ : ಹೃದಯಾಘಾತದಿಂದ ಹಿರಿಯ ರಂಗಕರ್ಮಿ, ಹೆಸರಾಂತ ನಟ ರಾಜು ತಾಳಿಕೋಟೆ ನಿಧನ.! ಅಶ್ವಸೂರ್ಯ/ಶಿವಮೊಗ್ಗ : ಉಡುಪಿ ಅಕ್ಟೋಬರ್ 13 ರಂದು ಹೃದಯಾಘಾತದಿಂದ ಖ್ಯಾತ ರಂಗಕರ್ಮಿ ನಟ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ.ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ ಸಲುವಾಗಿ ರಾಜು ತಾಳಿಕೋಟೆ ಅವರು ಉಡುಪಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುತ್ತಿರುವಾಗ ಭಾನುವಾರ ರಾತ್ರಿ ಹೃದಯಾಘಾತವಾಗಿದೆ.!ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಕೂಡ ಅವರು ಬದುಕಿ ಉಳಿಯಲಿಲ್ಲ ಎಂದು ಕುಟುಂಬದವರು…

Read More

ಚಿಕ್ಕಬಳ್ಳಾಪುರ ರೇಪ್‌ ಕೇಸ್‌ : ಅನ್ಯಕೋಮಿನ ವ್ಯಕ್ತಿಯಿಂದ ಹೆಯ ಕೃತ್ಯ.! ಸಂತ್ರಸ್ತೆ ನೆರವಿಗೆ ಧಾವಿಸಿದ ಮಹಿಳೆ.!

ಚಿಕ್ಕಬಳ್ಳಾಪುರ ರೇಪ್‌ ಕೇಸ್‌ : ಅನ್ಯಕೋಮಿನ ವ್ಯಕ್ತಿಯಿಂದ ಹೆಯ ಕೃತ್ಯ.! ಸಂತ್ರಸ್ತೆ ನೆರವಿಗೆ ಧಾವಿಸಿದ ಮಹಿಳೆ.! ಡ್ರಾಪ್ ಕೊಡುವ ನೆಪದಲ್ಲಿ ನಡೆದೇಹೋಯ್ತು ಕೃತ್ಯ.!ನಂತರ ಹೊಸ ಬಟ್ಟೆ ತರ್ತೀನಿ ಅಂತ ಹೊದವನು ಮತ್ತೆ ಸ್ನೇಹಿತನನ್ನು ಜೋತೆಗೆ ಕರೆದುಕೊಂಡು ಬಂದು ಮತ್ತೆ ನೀರ್ಜನ ಪ್ರದೇಶಕ್ಕೆ ಕರೆದೊಯ್ದು ಇಬ್ಬರು ಸೇರಿ ಅತ್ಯಾಚಾರ ಮಾಡಿದ್ದಾರಂತೆ….! ಅಶ್ವಸೂರ್ಯ/ಚಿಕ್ಕಬಳ್ಳಾಪುರ: ಸಂತ್ರಸ್ತೆ ಬಿಕಾಂ ಪದವೀಧರೆ ಕೆಲಸ ಹುಡುಕೊಂಡು ತನ್ನ ಹಳ್ಳಿಯಿಂದ ನಗರಕ್ಕೆ ಬಂದಿದ್ದಾಳೆ. ಆದರೆ ಕೆಲಸ ಸಿಗಲಿಲ್ಲ ಇನ್ನೇನು ಮತ್ತೆ ಹುಡುಕಿದರಾಯಿತು ಎಂದು ಮರಳಿ ಹಳ್ಳಿಯತ್ತ ನಡೆದುಕೊಂಡು…

Read More

ಬೆಂಗಳೂರು : ಲಾಡ್ಜ್ ನಲ್ಲಿ ಪ್ರೇಮಿಗಳ ಸಾವು ಪ್ರಕರಣಕ್ಕೆ ಕಾರಣವೇನು.!

ಬೆಂಗಳೂರು : ಲಾಡ್ಜ್ ನಲ್ಲಿ ಪ್ರೇಮಿಗಳ ಸಾವು ಪ್ರಕರಣಕ್ಕೆ ಕಾರಣವೇನು.! news.ashwasurya.in ಲಾಡ್ಜ್ ಪಕ್ಕದಲ್ಲೇ ಹೋಗಿ ಒಂದು ಲೀಟರ್ ಪೆಟ್ರೋಲ್ ತಂದಿದ್ದ ಮೃತ ರಮೇಶ್, ಒಂದು ಲೀಟರ್ ಪೆಟ್ರೋಲ್ ಮೈಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದನಂತೆ. ಪೆಟ್ರೋಲ್ ಸುರಿದುಕೊಳ್ಳುವಾಗ ಕೋಪದಲ್ಲಿ ಬೈದಿದ್ದ ಕಾವೇರಿಗೆ ಬೆದರಿಕೆ ಹಾಕಲು ಹೋಗಿ ಬೆಂಕಿ ಇಟ್ಟುಕೊಂಡು ಸುಟ್ಟು ಕರಕಲಾಗಿದ್ದ. ಮತ್ತೊಂದು ಕಡೆ ಉಸಿರುಗಟ್ಟಿ ಮಹಿಳೆ ಕಾವೇರಿ ಕೂಡ ಸಾವನ್ನಪ್ಪಿದ್ದಳು…. ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನ ಯಲಹಂಕಾ ಲಾಡ್ಜ್ ನಲ್ಲಿ ಬೆಂಕಿ ಹೊತ್ತಿಕೊಂಡು ಪ್ರಿಯಕರ ರಮೇಶ್ ಸುಟ್ಟು…

Read More

BIG NEWS: ಇಂದು ಸಚಿವರೊಂದಿಗೆ ಸಿಎಂ ಸಿದ್ಧರಾಮಯ್ಯ ಡಿನ್ನರ್ ಮೀಟಿಂಗ್.! ಯಾರಿಗೆ ಶಾಕ್ ಆಗೊತ್ತೆ…?

BIG NEWS: ಇಂದು ಸಚಿವರೊಂದಿಗೆ ಸಿಎಂ ಸಿದ್ಧರಾಮಯ್ಯ ಡಿನ್ನರ್ ಮೀಟಿಂಗ್.! ಯಾರಿಗೆ ಶಾಕ್ ಆಗೊತ್ತೆ…? news.ashwasurya.in ಅಶ್ವಸೂರ್ಯ/ಬೆಂಗಳೂರು: ಸಂಪುಟ ಸಹೋದ್ಯೋಗಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಔತಣಕೂಟ ಆಯೋಜಿಸಿದ್ದಾರೆ. ಸಚಿವ ಸಂಪುಟ ಪುನಾರಚನೆಗೆ ಮುನ್ನ ಸಚಿವರಿಗೆ ಔತಣಕೂಟ ಆಯೋಜಿಸಲಾಗಿದೆ.ಬಿಹಾರ ಚುನಾವಣೆ ಫಲಿತಾಂಶದ ನಂತರ ಸಚಿವ ಸಂಪುಟ ಪುನರ್ ರಚನೆ ಬಹುತೇಕ ಫಿಕ್ಸ್ ಎಂದು ಹೇಳಲಾಗುತ್ತಿದ್ದು. ಸಚಿವರನ್ನು ವಿಶ್ವಾಸಕ್ಕೆ ಪಡೆಯಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಬೇರೆ ಬೇರೆ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿಯೂ ಔತಣಕೂಟ ಮಹತ್ವ ಪಡೆದುಕೊಂಡಿದೆ. ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ…

Read More
Optimized by Optimole
error: Content is protected !!