Headlines

ಬೆಂಗಳೂರು : ಡಿಸೆಂಬರ್11 ರಂದು ತೆರೆಗೆ ಬರಲಿರುವ “ಡೆವಿಲ್” ಸಿನಿಮಾದ ಬಗ್ಗೆ ನಟಿ ರಮ್ಯಾ ಎನಂದ್ರು.?

ಬೆಂಗಳೂರು : ಡಿಸೆಂಬರ್11 ರಂದು ತೆರೆಗೆ ಬರಲಿರುವ “ಡೆವಿಲ್” ಸಿನಿಮಾದ ಬಗ್ಗೆ ನಟಿ ರಮ್ಯಾ ಎನಂದ್ರು.? news.ashwasurya.in ಅಶ್ವಸೂರ್ಯ/ಬೆಂಗಳೂರು :ಚಾಲೆಜಿಂಗ್‌ಸ್ಟಾರ್‌ ದರ್ಶನ್ ಅಭಿನಯದ ಬಹುನೀಕ್ಷಿತ ಸಿನಿಮಾ “ಡೆವಿಲ್‌” ಡಿಸೆಂಬರ್ 11ರಂದು ರಾಜ್ಯದಂತ ತೆರೆಗೆ ಬರಲಿದೆ. ಈ ಸಿನಿಮಾಕ್ಕೆ ಸ್ಯಾಂಡಲ್‌ವುಡ್‌ ಕ್ವೀನ್‌ ಮೋಹಕ ನಟಿ ರಮ್ಯಾ ಶುಭಕೋರಿದ್ದಾರೆ.‌ ದರ್ಶನ್ ಅಭಿಮಾನಿಗಳು ಕೆಲವು ತಿಂಗಳ ಹಿಂದೆ ರಮ್ಯಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೀಳುಮಟ್ಟದಲ್ಲಿ ತೇಜೋವಧೆ ಮಾಡಿದ್ದಾರೆ..ಆದರೂ ಇದೆಲವನ್ನೂ ಮರೆತು ನಟಿ ರಮ್ಯಾ ಅವರು ದರ್ಶನ್ ಅಭಿನಯದ ಡೆವಿಲ್‌ ಸಿನಿಮಾಕ್ಕೆ ಶುಭಕೋರಿದ್ದಾರೆ….

Read More

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: ನಾಲ್ವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ.

ರೌಡಿಶೀಟರ್ ಬಿಕ್ಲು ಶಿವ ಕೊಲೆ ಕೇಸ್: ನಾಲ್ವರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ. news.ashwasurya.in ಅಶ್ವಸೂರ್ಯ/ಬೆಂಗಳೂರು : ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಮರ್ಡರ್ ಪ್ರಕರಣದ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ.ಎ2 ಕಿರಣ್, ಎ3 ವಿಮಲ್ ರಾಜ್, ಎ6 ಪ್ರದೀಪ್, ಎ7 ಆರ್. ಮದನ್ ಅವರು ಸಲ್ಲಿಸಿದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.ಜ್ಞಾನಭಾರತಿ…

Read More

Gold man :ನಿತ್ಯ 3.5 ಕೆಜಿ ಆಭರಣ ಧರಿಸುವ ಗೋಲ್ಡ್ ಮ್ಯಾನ್ ಕನ್ಹಯ್ಯಾಲಾಲ್‌ ಖಾತಿಕ್‌ಗೆ ಜೀವ ಬೆದರಿಕೆ.!

Gold man :ನಿತ್ಯ 3.5 ಕೆಜಿ ಆಭರಣ ಧರಿಸುವ ಗೋಲ್ಡ್ ಮ್ಯಾನ್ ಕನ್ಹಯ್ಯಾಲಾಲ್‌ ಖಾತಿಕ್‌ಗೆ ಜೀವ ಬೆದರಿಕೆ.! news.ashwasurya.in ಅಶ್ವಸೂರ್ಯ/ ಚಿತ್ತೋರ್‌ಗಢ : ಪ್ರತಿ ನಿತ್ಯ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಭರಣಗಳನ್ನು ಧರಿಸುವ ಉದ್ಯಮಿ ಕನ್ಹಯ್ಯಾಲಾಲ್ ಖಾತಿಕ್‌ ಚಿತ್ತೋರ್‌ಗಢದ ಬಾಂಗರದ ಮನುಷ್ಯ ಎಂದೆ ಖ್ಯಾತಿ ಪಡೆದಿದ್ದಾರೆ. ಅಂತೆಯೇ ಇತ್ತೀಚೆಗಷ್ಟೇ ಅವರಿಗೆ ದರೋಡೆಕೋರ ರೋಹಿತ್ ಗೋದಾರರ ಸಹಚರರಿಂದ ಹಣಕ್ಕೆ ಬೆಡಿಕೆ ಇಟ್ಟು ಧಮ್ಕಿ ಕಾಲ್‌ಗಳು ಬರುತ್ತಿವೆಯಂತೆ. ಈ ಹಿನ್ನಲೆಯಲ್ಲಿ ಅವರು ತಮ್ಮ ಸರಹದ್ದಿನ ಪೊಲೀಸ್ ಠಾಣೆಯಲ್ಲಿ ದೂರು…

Read More

ಬೆಂಗಳೂರು : ಖಾಕಿ ಮೇಲೆ ಕೈ ಹಾಕಿ ಮಸಣ ಸೇರಿದ್ನಾ ದರ್ಶನ್.! ಲಾಕಪ್‌ನಲ್ಲಿ ಹೆಣವಾದ್ನಾ .!?

ಬೆಂಗಳೂರು : ಖಾಕಿ ಮೇಲೆ ಕೈ ಹಾಕಿ ಮಸಣ ಸೇರಿದ್ನಾ ದರ್ಶನ್.! ಲಾಕಪ್‌ನಲ್ಲಿ ಹೆಣವಾದ್ನಾ .!? ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪದ ಮೇಲೆ ವಶಕ್ಕೆ ಪಡೆದಿದ್ದ ದರ್ಶನ್ ಎಂಬ ಯುವಕ, ಪೊಲೀಸ್ ಕಸ್ಟಡಿಯಲ್ಲಿದ್ದ ಬಳಿಕ ಪುನರ್ವಸತಿ ಕೇಂದ್ರದಲ್ಲಿ ಸಾವನ್ನಪ್ಪಿದ್ದಾನೆ. ಮರಣೋತ್ತರ ಪರೀಕ್ಷೆಯಲ್ಲಿ ಹಲ್ಲೆಯಾಗಿರುವುದು ದೃಢಪಟ್ಟಿದ್ದು, ವಿವೇಕನಗರ ಪೊಲೀಸರ ವಿರುದ್ಧ ಲಾಕಪ್ ಡೆತ್ ಆರೋಪ ಕೇಳಿಬಂದಿದೆ….!! news.ashwasurya.in ಅಶ್ವಸೂರ್ಯ/ಬೆಂಗಳೂರು : ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಆರೋಪದ ಮೇಲೆ ವಶಕ್ಕೆ ಪಡೆದಿದ್ದ ದರ್ಶನ್ ಎಂಬ ಯುವಕ, ಪೊಲೀಸ್…

Read More

ಶಿವಮೊಗ್ಗ : ಆಕಾಶವಾಣಿ ಭದ್ರಾವತಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ.

ಶಿವಮೊಗ್ಗ : ಆಕಾಶವಾಣಿ ಭದ್ರಾವತಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ನವೆಂಬರ್ 28 ರಂದು ಆಕಾಶವಾಣಿ ಭದ್ರಾವತಿ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೊಳೆಹೊನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರು ಮತ್ತು ಕುವೆಂಪು ವಿಶ್ವವಿದ್ಯಾಲಯದ ಕನ್ನಡಭಾರತಿ ಸದಸ್ಯರಾದ ಡಾ. ಭಾರತಿದೇವಿ ಡಿ.ಆರ್ ಅವರು ಅನ್ನಕೊಡುವ ಭಾಷೆಯೆಂದು ಬೇರೆ ಭಾಷೆಯನ್ನು ಓಲೈಸದೆ ನಮ್ಮ ತಾಯ್ನುಡಿಯನ್ನು ಗೌರವಿಸಬೇಕು ಹಾಗೂ ಕರ್ನಾಟಕದವರೆಲ್ಲರೂ ಒಗ್ಗೂಡಿ ನಾವು ಕನ್ನಡಿಗರೂ ಎನ್ನುವ…

Read More

ಜಿಲ್ಲಾ ಯೋಜನಾ ಸಮಿತಿ ಸಭೆ || ಜಿಲ್ಲಾ ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ : ಸಚಿವ ಮಧು ಬಂಗಾರಪ್ಪ.

ಜಿಲ್ಲಾ ಯೋಜನಾ ಸಮಿತಿ ಸಭೆ || ಜಿಲ್ಲಾ ಸ್ಥಳೀಯ ಸಂಸ್ಥೆಗಳ ಯೋಜನೆಗೆ ಅನುದಾನ ಬೇಡಿಕೆ : ಸಚಿವ ಮಧು ಬಂಗಾರಪ್ಪ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : 2026-27 ನೇ ಸಾಲಿಗೆ ಜಿಲ್ಲಾ ಪಂಚಾಯತ್, ತಾ.ಪಂ, ಗ್ರಾ.ಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವಾರ್ಷಿಕ ಕರಡು ಅಭಿವೃದ್ದಿ ಯೋಜನೆಗೆ ರೂ. 68 ಸಾವಿರ ಕೋಟಿ ಅನುದಾನ ಬೇಡಿಕೆಗೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ತಿಳಿಸಿದರು.ಶುಕ್ರವಾರ (ನ,28) ಜಿ.ಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ…

Read More
Optimized by Optimole
error: Content is protected !!