Headlines

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.!

ಬೆಂಗಳೂರು : ಡ್ರಗ್ಸ್ ಫ್ಯಾಕ್ಟರಿ ಪತ್ತೆ.! ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್‌‍ ಇನ್ಸ್ ಪೆಕ್ಟರ್‌ಗಳನ್ನು ಅಮಾನತು ಮಾಡಲಾಗಿದೆ.! ಬೆಂಗಳೂರಿನ ಕೊತ್ತನೂರು ಠಾಣೆ ಇನ್ಸ್‌ಪೆಕ್ಟರ್ ಚೇತನ್‌ ಕುಮಾರ್‌, ಆವಲಹಳ್ಳಿ ಠಾಣೆಯಇನ್ಸ್‌ಪೆಕ್ಟರ್ ರಾಮಕೃಷ್ಣ ರೆಡ್ಡಿ ಹಾಗೂ ಬಾಗಲೂರು ಠಾಣೆ ಇನ್ಸ್‌ಪೆಕ್ಟರ್ ಶಬರೀಶ್‌ ಅವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದಾರೆ. ಇನ್ನೂ ಅಮಾನತು…

Read More

ಶಿವಮೊಗ್ಗ : ಮಂಡ್ಲಿ ಗ್ರಾಮದ ಸರ್ವೇ ನಂಬರ್ “42” ರಲ್ಲಿದ್ದ ಸುಮಾರು12 ಎಕರೆ ಕೆರೆ ಜಾಗ ಗುಳುಂ.!? ಕೆರೆ ಕಳ್ಳ ಕಾಂಗ್ರೆಸ್ ನಾಯಕನಿಗೆ ಸಚಿವರ ಕೃಪ ಕಟಾಕ್ಷ .! ಇಲ್ಲಿ ಅಧಿಕಾರಿಗಳು ತಿಂದುಂಡು ತೆಗಿದ್ದು ಎಷ್ಟು.?

ಶಿವಮೊಗ್ಗ : ಮಂಡ್ಲಿ ಗ್ರಾಮದ ಸರ್ವೇ ನಂಬರ್ “42” ರಲ್ಲಿದ್ದ ಸುಮಾರು12 ಎಕರೆ ಕೆರೆ ಜಾಗ ಗುಳುಂ.!? ಕೆರೆ ಕಳ್ಳ ಕಾಂಗ್ರೆಸ್ ನಾಯಕನಿಗೆ ಸಚಿವರ ಕೃಪ ಕಟಾಕ್ಷ .! ಇಲ್ಲಿ ಅಧಿಕಾರಿಗಳು ತಿಂದುಂಡು ತೆಗಿದ್ದು ಎಷ್ಟು.? news.ashwasurya.in ಕಣ್ಮರೆ..! ಕೆರೆ ಕಣ್ಮರೆ 12 ಎಕರೆ ಕೆರೆ ಕಣ್ಮರೆ…. ಎನಿದು ಕಾಂಗ್ರೆಸ್ ನಾಯಕನ ಕೆರೆ ನುಂಗಿದ ಕಥೆ…..ಇದು ಲೇಔಟ್ ಹಂಗಾಮ ಕೆರೆ ಮಂಗ ಮಾಯ.! ಅಶ್ವಸೂರ್ಯ/ಶಿವಮೊಗ್ಗ ; ಮಲೆನಾಡ ನಗರಿಶಿವಮೊಗ್ಗ ನಗರದಲ್ಲಿ ವಾಹನಕಳ್ಳರು,ಮನೆ ಕಳ್ಳರು, ದರೋಡೆಕೋರರು.ಸರಕಳ್ಳತನವಾಗುವುದು ಸರ್ವೇ ಸಾಮಾನ್ಯವಾಗಿದೆ….

Read More

ಬೆಂಗಳೂರು : ಬಹುಭಾಷಾ ಕಿರುತೆರೆ ಧಾರಾವಾಹಿಯ ಖ್ಯಾತ ನಟಿ ನೇಣಿಗೆ ಶರಣು..!

ಬೆಂಗಳೂರು : ಬಹುಭಾಷಾ ಕಿರುತೆರೆ ಧಾರಾವಾಹಿಯ ಖ್ಯಾತ ನಟಿ ನೇಣಿಗೆ ಶರಣು..! news.ashwasurya.in ಅಶ್ವಸೂರ್ಯ/ಬೆಂಗಳೂರು: ಕನ್ನಡ ಕಿರುತೆರೆಯ ಹೆಸರಾಂತ ನಟಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ..!! ಕಿರುತೆರೆಗೆ ದೊಡ್ಡ ಆಘಾತವಾಗಿದೆ.ಇತ್ತೀಚಿನ ದಿನಗಳಲ್ಲಿ ಒತ್ತಡದ ಬದುಕಿನಿಂದ ನಟ ನಟಿಯರಲ್ಲದೆ ಸಾಮಾನ್ಯ ಜನರು ಹಲವು ಕಾರಣಗಳಿಗೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.ಈ ಹಾದಿಯಲ್ಲಿ ಕನ್ನಡ ಕಿರುತೆರೆಯ ಹೆಸರಾಂತ ನಟಿ ನಂದಿನಿ ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಿಳು ಕಲೈಗ್ನರ್ ಟಿವಿಯಲ್ಲಿ ಪ್ರಸಾರವಾಗುವ ಗೌರಿ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.. ಕನ್ನಡದ ‘ಜೀವ ಹೂವಾಗಿದೆ’, ‘ನೀನಾದೆ ನಾ’, ‘ಸಂಘರ್ಷ’, ‘ಮಧುಮಗಳು’…

Read More

BREAKING: U19 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ.! ವೈಭವ್ ಸೂರ್ಯವಂಶಿಗೆ ಸ್ಥಾನ, ಆಯುಷ್ ಮ್ಹಾತ್ರೆ ತಂಡದ ನಾಯಕ.

BREAKING: U19 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ.! ವೈಭವ್ ಸೂರ್ಯವಂಶಿಗೆ ಸ್ಥಾನ, ಆಯುಷ್ ಮ್ಹಾತ್ರೆ ತಂಡದ ನಾಯಕ. news.ashwasurya.in ಅಶ್ವಸೂರ್ಯ/ನವದೆಹಲಿ : ಬಿಸಿಸಿಐ(ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಮುಂಬರುವ U19 ವಿಶ್ವಕಪ್ ಪಂದ್ಯಾವಳಿ ಮತ್ತು ದಕ್ಷಿಣ ಆಫ್ರಿಕಾ ಸರಣಿಗೆ ಭಾರತ U19 ತಂಡವನ್ನು ಘೋಷಿಸಿದೆ.ಆಯುಷ್ ಮ್ಹಾತ್ರೆ ಅವರನ್ನು ವಿಶ್ವಕಪ್‌ಗೆ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಮಣಿಕಟ್ಟಿನ ಗಾಯದಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅವರು ಭಾಗವಹಿಸುವುದಿಲ್ಲ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ವೈಭವ್ ಸೂರ್ಯವಂಶಿ ಅವರನ್ನು ಭಾರತ…

Read More

ಬೆಂಗಳೂರು :ಗಂಡನ ಡೆಡ್ಲಿ ಅಟ್ಯಾಕ್.! ಮಸಾಜ್ ಕೆಲಸಕ್ಕೆ ಹೊಗ್ತೀದ್ದ ಮಡದಿ ಮಸಣಕ್ಕೆ.! ಬೆಚ್ಚಿ ಬಿತ್ತು ಬೆಂಗಳೂರು.!

ಬೆಂಗಳೂರು :ಗಂಡನ ಡೆಡ್ಲಿ ಅಟ್ಯಾಕ್.! ಮಸಾಜ್ ಕೆಲಸಕ್ಕೆ ಹೊಗ್ತೀದ್ದ ಮಡದಿ ಮಸಣಕ್ಕೆ.! ಬೆಚ್ಚಿ ಬಿತ್ತು ಬೆಂಗಳೂರು.! news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಸಾಜ್ ಕೆಲಸಕ್ಕೆ (ಪಾರ್ಲರ್‌ನಲ್ಲಿ) ಹೋಗುತ್ತಿದ್ದ ಮಡದಿಯನ್ನು ಕೆಲಸ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಅನುಮಾನಗೊಂಡ ಪತಿ ಮಹಾಶಯ ಆಕೆಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಕೇವಲ ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಈ ದಂಪತಿಯ ನಡುವಿನ ಜಗಳ ಹೆಂಡತಿಯ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಪತಿಯೆ ಪತ್ನಿಯನ್ನು ಭೀಕರವಾಗಿ ಹತ್ಯೆ…

Read More

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್.! : ನವವಿವಾಹಿತೆ ಗಾನವಿ ಸಾವಿನ ಬೆನ್ನಿಗೆ ಪತಿ ಕೂಡ ಆತ್ಮಹತ್ಯೆಗೆ ಶರಣು.! ಪತಿಯ ತಾಯಿ ಕೂಡ ಆತ್ಮಹತ್ಯೆಗೆ ಯತ್ನ.!

ಗಾನವಿ ಆತ್ಮಹತ್ಯೆಯ ಬೆನ್ನಿಗೆ ಪತಿ ಸೂರಜ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇನ್ನೂ ತಾಯಿ ಜಯಂತಿ ( ಗಾನವಿ ಅತ್ತೆ ) ಕೂಡ ಆತ್ಮಹತ್ಯೆಗೆ ಯತ್ನಿಸಿ ನಾಗಪುರದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.! ಸಂಬಂಧಿಕರ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಗಳು ಆತ್ಮಹತ್ಯೆ ಬೆನ್ನಲ್ಲೆ ‘ಸೂರಜ್​ಗೆ ಗಂಡಸೇ ಅಲ್ಲ’ ಎಂದು ಗಾನವಿ ಕುಟುಂಬ ಆರೋಪಿಸಿತ್ತು. ಜೊತೆಗೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲು ಮಾಡಿತ್ತು. ಈ ಅವಮಾನ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ…. ಗಾನವಿ ಆತ್ಮಹತ್ಯೆ…

Read More
Optimized by Optimole
error: Content is protected !!