Headlines

ಬೆಂಗಳೂರು : ಪ್ರಮುಖ ನಾಯಕ ಕಾಂಗ್ರೆಸ್‌ನ ಪ್ರಮುಖ ನಾಯಕ ಪಕ್ಷ ತೊರೆದು ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗಿ ಸಿಎಂ ಆಗಲಿದ್ದಾರೆ.! ಕರ್ನಾಟಕ ಖ್ಯಾತ ಜ್ಯೋತಿಷಿ ಭವಿಷ್ಯ.?

ಬೆಂಗಳೂರು : ಪ್ರಮುಖ ನಾಯಕ ಕಾಂಗ್ರೆಸ್‌ನ ಪ್ರಮುಖ ನಾಯಕ ಪಕ್ಷ ತೊರೆದು ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗಿ ಸಿಎಂ ಆಗಲಿದ್ದಾರೆ.! ಕರ್ನಾಟಕ ಖ್ಯಾತ ಜ್ಯೋತಿಷಿ ಭವಿಷ್ಯ.? news.ashwasurya.in ಅಶ್ವಸೂರ್ಯ/ಬೆಂಗಳೂರು : ಪ್ರಮುಖ ನಾಯಕರೊಬ್ಬರು ಕಾಂಗ್ರೆಸ್‌ನಿಂದ ಹೊರಬಂದು ಸಿಎಂ ಆಗಲಿದ್ದಾರೆ, ಜ್ಯೋತಿಷಿ ನುಡಿದ ಭವಿಷ್ಯದಿಂದ ರಾಜಕೀಯ ಚಟುವಟಿಕೆ ಬಿರುಸು ಗೊಂಡಿದೆ.ಈ ಭವಿಷ್ಯ ಹೊರಬೀಳುತ್ತಿದ್ದಂತೆ ಕೆಲ ಮಹತ್ತರ ಬದಲಾವಣೆಗಳು ಕಾಣುತ್ತಿದೆ.ಕರ್ನಾಟಕ ರಾಜಕೀಯದಲ್ಲಿ ಕಳೆದ ಕೆಲ ತಿಂಗಳಿನಿಂದ ಅಧಿಕಾರ ಬದಲಾವಣೆ, ಅಧಿಕಾರ ಹಸ್ತಾಂತರ ಸೇರಿದಂತೆ ಹಲವು ರೀತಿಯ ಚರ್ಚೆಗಳು ದಿನ‌ನಿತ್ಯ ನಡೆಯುತ್ತಿದೆ. ಇತ್ತ…

Read More

ಮಂಗಳೂರು:ಗಂಭೀರ ಪ್ರಕರಣದ ಆರೋಪಿತರಿಗೆ ಜಾಮೀನು ನೀಡುವಾಗ ಎಚ್ಚರ ಇರಲಿ.ನಿಮಗೆ ಮುಳ್ಳಾದಿತು.?

ಮಂಗಳೂರು:ಗಂಭೀರ ಪ್ರಕರಣದ ಆರೋಪಿತರಿಗೆ ಜಾಮೀನು ನೀಡುವಾಗ ಎಚ್ಚರ ಇರಲಿ.ನಿಮಗೆ ಮುಳ್ಳಾದಿತು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಗಂಭೀರ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡುವಾಗ ಪ್ರತಿಯೊಬ್ಬರೂ ಎಚ್ಚರ ವಹಿಸುವ ಆವಶ್ಯಕತೆ ಇದೆ. ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಆರೋಪಿಗಳಿಗೆ ಜಾಮೀನು ಸಂದರ್ಭ ಭದ್ರತೆ (ಶ್ಯೂರಿಟಿ)ಯನ್ನು ಒದಗಿಸುವವರು ಎಚ್ಚರಿಕೆ ವಹಿಸದಿದ್ದರೆ ಗಂಭೀರವಾದ ಪರಿಣಾಮವನ್ನು ನೀವುಗಳೆ ಎದುರಿಸಬೇಕಾ ಗಬಹುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡುವ…

Read More

ಶಿವಮೊಗ್ಗ : ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ.

ಶಿವಮೊಗ್ಗ : ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಜ.24 ರಿಂದ 27 ರವರೆಗೆ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿಹಮ್ಮಿಕೊಳ್ಳಲಾಗಿರುವ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಜ.25 ರಂದು ಬೆಳಿಗ್ಗೆ 10 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…

Read More

ಬೆಂಗಳೂರು : ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026 // ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ.

ಬೆಂಗಳೂರು : ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026 // ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ. news.ashwasurya.in ಅಶ್ವಸೂರ್ಯ/ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, “ಸಿರಿಧಾನ್ಯದಿಂದ ಮೈಕ್ರೋಚಿಪ್” ವರೆಗೆ ( ಮಿಲ್ಲೆಟ್ ಟು ಮೈಕ್ರೋಚಿಪ್ ) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು…

Read More

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಾರ್ಡನ್‌ಗಳಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ ಯಶಸ್ವಿ.

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಾರ್ಡನ್‌ಗಳಿಗೆ ಜೀವನ ಕೌಶಲ್ಯ ತರಬೇತಿ ಕಾರ್ಯಾಗಾರ ಯಶಸ್ವಿ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಸಹಯೋಗದೊಂದಿಗೆ ನಿಮ್ಹಾನ್ಸ್ ನ ಜನ ಆರೋಗ್ಯ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ.ಪ್ರದೀಪ್.ಬಿ.ಎಸ್ ರವರ ನೇತೃತ್ವದಲ್ಲಿ ಬೆಂಗಳೂರಿನ ಬನಶಂಕರಿಯ ವಿದ್ಯಾರ್ಥಿ ನಿಲಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಾರ್ಡನ್‌ಗಳಿಗೆ 3 ದಿನಗಳ ಕಾಲ…

Read More

ರಾಜಸ್ಥಾನ : ಅವನು ಮಾಡಿದ್ದು 5 ಕೊಲೆ, ಅವಳು ಮಾಡಿದ್ದು 1 ಕೊಲೆ : ಜೀವಾವಧಿ ಶಿಕ್ಷೆಗೊಳಗಾದ ಇಬ್ಬರ ನಡುವೆ ಸೆರೆಮನೆಯಲ್ಲೆ ಪ್ರೀತಿ.! ಮದುವೆಗೆ ಕೋರ್ಟ್ ಕೊಡ್ತು ಷರತ್ತುಬದ್ಧ ಬಿಡುಗಡೆ.!

ಹದಿನೈದು ದಿನಗಳ ಪೆರೋಲ್ ಮೇಲೆ ಹೊರಬಂದಿರುವ ಇಬ್ಬರೂ ಕೈದಿಗಳು ಮದುವೆಯಾಗಿ ಮತ್ತೆ ಪೆರೋಲ್ ಅವಧಿ ಮುಗಿದ ಮೇಲೆ ಜೈಲು ಸೇರಲು ನಿರ್ಧರಿಸಿದ್ದಾರೆಪ್ರಿಯಾ ಸೇಥ್ (34) ಎಂಬಾಕೆ 2018 ರ ಜೈಪುರದಲ್ಲಿ ಡೇಟಿಂಗ್ ಆಪ್‌ನಲ್ಲಿ ಭೇಟಿಯಾದ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾಳೆ. ಹನುಮಾನ್ ಪ್ರಸಾದ್ (29) ಎಂಬಾತ 2017 ರ ಅಲ್ವಾರ್ ಪ್ರಕರಣದಲ್ಲಿ ವ್ಯಕ್ತಿಯೊಬ್ಬನ ಹೆಂಡತಿಯೊಂದಿಗೆ ಸಂಬಂಧ ಬೆಳೆಸಿಕೊಂಡ ನಂತರ ಆತನ ಮೂವರು ಗಂಡು ಮಕ್ಕಳು ಮತ್ತು ಸೋದರಳಿಯನನ್ನು ಕೊಂದ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದಾನೆ… ರಾಜಸ್ಥಾನ : ಅವನು ಮಾಡಿದ್ದು…

Read More
Optimized by Optimole
error: Content is protected !!