Headlines

BBK 12 : ಗ್ರ್ಯಾಂಡ್‌ ಫಿನಾಲೆ ಶೂಟಿಂಗ್‌ ಮುಗೀತು; ಯಾರು ಬಿಗ್ ಬಾಸ್ ಪಟ್ಟ.! ಯಾರು ರನ್ನರ್.? ಯಾರಿಗೆ ಸ್ಥಾನ.?

BBK 12 : ಗ್ರ್ಯಾಂಡ್‌ ಫಿನಾಲೆ ಶೂಟಿಂಗ್‌ ಮುಗೀತು; ಯಾರು ಬಿಗ್ ಬಾಸ್ ಪಟ್ಟ.! ಯಾರು ರನ್ನರ್.? ಯಾರಿಗೆ ಸ್ಥಾನ.? news.ashwasurya.in ಅಶ್ವಸೂರ್ಯ/ಬೆಂಗಳೂರು : ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ಅಂತಿಮ ಹಂತದ ಶೂಟಿಂಗ್ ಮುಗಿದಿದೆ.!ಗೆದ್ದವರು ಯಾರಿ ಎನ್ನುವುದು.ಬಿಗ್ ಬಾಗ್ ಅಖಾಡದಲ್ಲಿ ಗೊತ್ತಾಗಿದೆ.? ಯಾರಿಗೆ ಯಾವ ಸ್ಥಾನ ಸಿಕ್ಕಿದೆ ಎಂಬ ಪ್ರಶ್ನೆ ಇದ್ದೆ ಇರುತ್ತದೆ. ಈಗಾಗಲೇ ಬಿಗ್‌ ಬಾಸ್‌ ಶೂಟಿಂಗ್‌ ಮುಗಿದಿದೆ, ಇದಾದ ಬಳಿಕ ಎಡಿಟಿಂಗ್‌ ಕಾರ್ಯ ಕೂಡ ಆರಂಭವಾಗಿದೆಯಂತೆ. ಹೀಗಿರುವಾಗ ಯಾರಿಗೆ ಕಿರೀಟ…

Read More

BBK 12 : ಒಬ್ಬ ಸ್ಪರ್ಧಿಗೆ 37 ಕೋಟಿ ಮತ.! ಹಾಗದ್ರೆ ಅ ಸ್ಫರ್ಧಿಯಾರು.? ಗಿಲ್ಲಿನಾ.? ರಕ್ಷಿತನಾ.?

BBK 12 : ಒಬ್ಬ ಸ್ಪರ್ಧಿಗೆ 37 ಕೋಟಿ ಮತ.! ಹಾಗದ್ರೆ ಅ ಸ್ಫರ್ಧಿಯಾರು.? ಗಿಲ್ಲಿನಾ.? ರಕ್ಷಿತನಾ.? news.ashwasurya.in ಅಶ್ವಸೂರ್ಯ/ಬೆಂಗಳೂರು : ಈ ಬಾರಿ ಕನ್ನಡ ಬಿಗ್‌ ಬಾಸ್‌ ದೊಡ್ಡಮಟ್ಟದ ಸದ್ದುಮಾಡಿದೆ.ಒಬ್ಬ ಸ್ಫರ್ಧಿ 37 ಕೋಟಿಗೂ ಅಧಿಕ ಮತ ಪಡೆದು ಹೊಸ ದಾಖಲೆ ಸೃಷ್ಟಿ ಮಾಡಿದ್ದಾರೆ.!! ಓಟಿಂಗ್ ಲೈನ್ ನ ವಿಚಾರವನ್ನು ಸ್ವತಃ ಕಿಚ್ಚ ಸುದೀಪ್‌ ಅವರೇ ಪ್ರೇಕ್ಷಕರ ಎದುರು ರಿವೀಲ್‌ ಮಾಡಿದ್ದಾರೆ..ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಸೀಸನ್‌ -12 ಸದ್ಯ…

Read More

ಬೆಂಗಳೂರು: ಸಿಎಲ್ 7 ಲೈಸನ್ಸ್‌ 2.30 ಕೋಟಿ ಲಂಚ.! ಹಣಕ್ಕೆ ಕೈ ಒಡ್ಡಿದಾಗಲೆ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ!

ಬೆಂಗಳೂರು: ಸಿಎಲ್ 7 ಲೈಸನ್ಸ್‌ 2.30 ಕೋಟಿ ಲಂಚ.! ಹಣಕ್ಕೆ ಕೈ ಒಡ್ಡಿದಾಗಲೆ ಲೋಕಾ ಬಲೆಗೆ ಬಿದ್ದ ಅಬಕಾರಿ ಉಪ ಆಯುಕ್ತ! news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಲೋಕಾಯುಕ್ತ ರೈಡ್ ನಲ್ಲಿ ಹಣದಾಹಿ ದೊಡ್ಡ ತಿಮಿಂಗಿಲ ಒಂದು ಭಲೇಗೆ ಬಿದ್ದಿದೆ. ಸಿಎಲ್–7 ಮತ್ತು ಮೈಕ್ರೋ ಬ್ರೇವರಿ ಲೈಸೆನ್ಸ್ ನೀಡಲು ಕೋಟ್ಯಂತರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಬಕಾರಿ ಇಲಾಖೆಯ ಉಪ ಆಯುಕ್ತ ಜಗದೀಶ್ ನಾಯಕ್ ಸೇರಿದಂತೆ ಮೂವರು ಅಧಿಕಾರಿಗಳು ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.! ಸಿಎಲ್–7 ಮತ್ತು ಮೈಕ್ರೋ…

Read More

SHIVAMOGGA : ಜನವರಿ “18” ಅರ್ಧ ಶಿವಮೊಗ್ಗ ಕರೆಂಟ್ ಇಲ್ಲಾ.!

SHIVAMOGGA : ಜನವರಿ “18” ಅರ್ಧ ಶಿವಮೊಗ್ಗ ಕರೆಂಟ್ ಇಲ್ಲಾ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್…

Read More

ಕೇರಳ : 1 ಕೋಟಿ ಲಾಟರಿ ಗೆದ್ದವನ ಕಿಡ್ನಾಪ್.!ಲಾಟರಿ ಕಿತ್ತುಕೊಂಡು ಎಸ್ಕೇಪ್ ಅದ ಗ್ಯಾಂಗ್.!

ಕೇರಳ : 1 ಕೋಟಿ ಲಾಟರಿ ಗೆದ್ದವನ ಕಿಡ್ನಾಪ್.!ಲಾಟರಿ ಕಿತ್ತುಕೊಂಡು ಎಸ್ಕೇಪ್ ಅದ ಗ್ಯಾಂಗ್.! news.ashwasurya.in ಅಶ್ವಸೂರ್ಯ/ಕಣ್ಣೂರು : ಇತ್ತೀಚೆಗೆ ಕೇರಳ ಲಾಟರಿಯಲ್ಲಿ 1 ಕೋಟಿ ಗೆದ್ದ ಪೆರವೂರಿನ ಸಾದಿಕ್ ಎ ಕೆ ಎಂಬಾತನನ್ನು ಗ್ಯಾಂಗ್‌ವೊಂದು ಕಿಡ್ನಾಪ್ ಮಾಡಿ ಅವನಿಂದ ಕೋಟಿ ಗೆದ್ದ ಲಾಟರಿ ಟಿಕೆಟ್ ಅನ್ನು ಕಿತ್ತುಕೊಂಡು ಎಸ್ಕೇಪ್‌ ಅದ ಘಟನೆ ಕೇರಳದ ರಾಜ್ಯದ ಕಣ್ಣೂರಿನಲ್ಲಿ ನಡೆದಿದೆ.ಪೊಲೀಸರ ವರದಿ ಪ್ರಕಾರ ಪೆರವೂರಿನ ನಿವಾಸಿ ಸಾದಿಕ್ ಎ ಕೆ ಅವರನ್ನು ಐದು ಜನ ಸದಸ್ಯರ ತಂಡವೊಂದು ಅಪಹರಿಸಿದೆ….

Read More

ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನಿಂದ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ.

ವಿದ್ಯಾರ್ಥಿ ವೇತನ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ. ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್‌ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ … ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನಿಂದ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದು ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು…

Read More
Optimized by Optimole
error: Content is protected !!