ಶಿವಮೊಗ್ಗ : ಗಾಜನೂರು ತುಂತುರು ಖಾಸಗಿ ರೆಸಾರ್ಟ್ನಲ್ಲಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು.! ಎಫ್ಐಆರ್ ದಾಖಲು.
ಶಿವಮೊಗ್ಗ : ಗಾಜನೂರು ತುಂತುರು ಖಾಸಗಿ ರೆಸಾರ್ಟ್ನಲ್ಲಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು.! ಎಫ್ಐಆರ್ ದಾಖಲು. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದ ಗಾಜನೂರು ಬಳಿಯ ತುಂತುರು ಖಾಸಗಿ ರೇಸಾರ್ಟ್ನಲ್ಲಿ ನಡೆದ ವಿದ್ಯುತ್ ಅವಘಡದಲ್ಲಿ, ಪಾತ್ರೆ ತೊಳೆಯುವ ಕೆಲಸಕ್ಕೆ ಬಂದಿದ್ದ ನಾಗಮ್ಮ ಎಂಬ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಿಶ್ಚಿತಾರ್ಥದ ದೀಪಾಲಂಕಾರದ ವೈರ್ ಮುಳ್ಳುತಂತಿ ಬೇಲಿಗೆ ತಗುಲಿದ್ದೇ ದುರಂತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.. ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲೆಯ ಗಾಜನೂರು ಸಮೀಪದ ತರಂಗ ಖಾಸಗಿ ರೇಸಾರ್ಟ್ವೊಂದರಲ್ಲಿ ಸಂಭವಿಸಿದ ಭೀಕರ ವಿದ್ಯುತ್…
